AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್ ಎಂದು ಯಾಮಾರಿದ ರಶ್ಮಿಕಾ ಮನೆಯವರು, ಒಳಗೆ ಬಂದ್ಮೇಲೆ ಫುಲ್ ಶಾಕ್

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಹೆಸರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ನಿವಾಸ‌ಕ್ಕೆ ರಶ್ಮಿಕಾ ಫ್ಯಾನ್ಸ್ ಅಂತಾ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳನ್ನು ರಶ್ಮಿಕಾ ಮನೆಯವರು ಸ್ವಾಗತಿಸಿದ್ದಾರೆ. ಮನೆ ಒಳಗೆ ಬಂದ ನಂತರ ಬಂದಿರುವುದು ಐಟಿ ಅಧಿಕಾರಿಗಳು ಫ್ಯಾನ್ಸ್ ಅಲ್ಲ ಎಂದು ತಿಳಿದ ಮೇಲೆ ಮನೆಯವರೆಲ್ಲಾ ಕಕ್ಕಾಬಿಕ್ಕಿಯಾಗಿದ್ದಾರೆ. ಸದ್ಯ ರಶ್ಮಿಕಾ ಏನ್ ಮಾಡ್ತಿದ್ದಾರೆ. ಎಲ್ಲಿದ್ದಾರೆ? ತಮಿಳು ಸಿನಿಮಾದಲ್ಲೂ ಫುಲ್ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ. ಖ್ಯಾತ ನಟ ಕಾರ್ತಿ ಶಿವಕುಮಾರ್ ಜತೆ […]

ಫ್ಯಾನ್ಸ್ ಎಂದು ಯಾಮಾರಿದ ರಶ್ಮಿಕಾ ಮನೆಯವರು, ಒಳಗೆ ಬಂದ್ಮೇಲೆ ಫುಲ್ ಶಾಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 16, 2020 | 2:17 PM

Share

ಮಡಿಕೇರಿ: ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಹೆಸರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ರಶ್ಮಿಕಾ ನಿವಾಸ‌ಕ್ಕೆ ರಶ್ಮಿಕಾ ಫ್ಯಾನ್ಸ್ ಅಂತಾ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳನ್ನು ರಶ್ಮಿಕಾ ಮನೆಯವರು ಸ್ವಾಗತಿಸಿದ್ದಾರೆ. ಮನೆ ಒಳಗೆ ಬಂದ ನಂತರ ಬಂದಿರುವುದು ಐಟಿ ಅಧಿಕಾರಿಗಳು ಫ್ಯಾನ್ಸ್ ಅಲ್ಲ ಎಂದು ತಿಳಿದ ಮೇಲೆ ಮನೆಯವರೆಲ್ಲಾ ಕಕ್ಕಾಬಿಕ್ಕಿಯಾಗಿದ್ದಾರೆ.

ಸದ್ಯ ರಶ್ಮಿಕಾ ಏನ್ ಮಾಡ್ತಿದ್ದಾರೆ. ಎಲ್ಲಿದ್ದಾರೆ? ತಮಿಳು ಸಿನಿಮಾದಲ್ಲೂ ಫುಲ್ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ. ಖ್ಯಾತ ನಟ ಕಾರ್ತಿ ಶಿವಕುಮಾರ್ ಜತೆ ನಟಿಸುತ್ತಿದ್ದಾರೆ. ತಮಿಳಿನ ಬಕ್ಕಿಯರಾಜ್ ಕಣ್ಣನ್ ನಿರ್ದೇಶನದ ಸುಲ್ತಾನ್ ಸಿನಿಮಾದ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. 2021ಕ್ಕೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

ರಶ್ಮಿಕಾ ತೆಲುಗು ನಂತರ ಮೊದಲ ಬಾರಿಗೆ ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಕನ್ನಡದಲ್ಲಿ ಕಿರಿಕ್ ಪಾರ್ಟಿ, ಅಂಜನಿ ಪುತ್ರ,ಚಮಕ್, ಯಜಮಾನ, ಪೊಗರು ಸೇರಿದಂತೆ ಒಟ್ಟು ಐದು ಚಿತ್ರಗಳಲ್ಲಿ ರಶ್ಮಿಕಾ ಅಭಿನಯಿಸಿದ್ದಾರೆ. ತೆಲುಗಿನಲ್ಲಿ ಒಪ್ಪಿಕೊಂಡಿರುವ ಚಿತ್ರಗಳನ್ನು ಸೇರಿಸಿದರೆ ಒಟ್ಟು ಏಳು ಚಿತ್ರಗಳಾಗಿವೆ. ಚಲೋ, ಗೀತಗೋವಿಂದಂ, ದೇವದಾಸ್, ಡಿಯರ್ ಕಾಮ್ ರೇಡ್, ಸರಿಲೇರು ನೀಕ್ಕೆವರು, ಭೀಷ್ಮಾ, AA-20 ರಶ್ಮಿಕಾಳ ತೆಲುಗು ಚಿತ್ರಗಳು.

ಸೆರೆನಿಟಿ ಹಾಲ್​ನಲ್ಲಿ ಐಟಿ ಅಧಿಕಾರಿಗಳಿಂದ ಪರಿಶೀಲನೆ: ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ ಬೆನ್ನಲೆ ಈಗ ರಶ್ಮಿಕಾ ಮಂದಣ್ಣ ತಂದೆ ಒಡೆತನದ ಸೆರೆನಿಟಿ ಹಾಲ್​ನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ತಂಡದಿಂದ ರಶ್ಮಿಕಾ ನಿವಾಸ‌ದಲ್ಲಿ ಪರಿಶೀಲನೆ ನಡೀತಿದ್ರೆ. ಮತ್ತೊಂದು ತಂಡದಿಂದ ಸೆರೆನಿಟಿ ಹಾಲ್​ನಲ್ಲಿ ಪರಿಶೀಲನೆ ನಡೆಯುತ್ತಿದೆ.

Published On - 12:17 pm, Thu, 16 January 20

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ