AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಮಳೆ, ಕರ್ನಾಟಕದಲ್ಲಿ ಸಂಕಷ್ಟ: ಆತಂಕದಲ್ಲಿ ನದಿ ಪಾತ್ರದ ಜನತೆ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕರ್ನಾಟಕದ ಉತ್ತರ ಭಾಗದಲ್ಲಿ ಸಂಕಷ್ಟ ತಲೆದೋರಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೌದು ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ. ಯಾವ ಪರಿಯಂದ್ರೆ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ನದಿ ದಂಡೆಯ ಮೇಲಿನ ಗ್ರಾಮಗಳು ಜಲಾವೃವಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಷ್ಟೇ ಅಲ್ಲ ಭಾರತದ ನಯಾಗಾರ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಈಗ ಮೈದುಂಬಿ […]

ಮಹಾರಾಷ್ಟ್ರದಲ್ಲಿ ಮಳೆ, ಕರ್ನಾಟಕದಲ್ಲಿ ಸಂಕಷ್ಟ: ಆತಂಕದಲ್ಲಿ ನದಿ ಪಾತ್ರದ ಜನತೆ
Guru
Guru|

Updated on:Aug 06, 2020 | 3:51 PM

Share

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಕರ್ನಾಟಕದ ಉತ್ತರ ಭಾಗದಲ್ಲಿ ಸಂಕಷ್ಟ ತಲೆದೋರಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಹೌದು ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ. ಯಾವ ಪರಿಯಂದ್ರೆ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ನದಿ ದಂಡೆಯ ಮೇಲಿನ ಗ್ರಾಮಗಳು ಜಲಾವೃವಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇಷ್ಟೇ ಅಲ್ಲ ಭಾರತದ ನಯಾಗಾರ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಈಗ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹೊರ ವಲಯದಲ್ಲಿರುವ ಪಾಲ್ಸ್ ರಭಸದಲ್ಲಿ ದುಮುಕುತ್ತಿದೆ. ಇದರಿಂದಾಗಿ ಗೋಕಾಕ್ ತಾಲೂಕಿನ ನದಿಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ.

Published On - 3:46 pm, Thu, 6 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್