AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಲತಾ ಕಹಳೆ ದೇವೇಗೌಡ ಪಾಲು! ಮತದಾರ ಕಂಗಾಲು

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಕಹಳೆ ಚಿಹ್ನೆಯಿಂದ ಮಂಡ್ಯದಲ್ಲಿ ರಣ ಕಹಳೆ ಊದಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದರು. ಈ ಬಾರಿಯೂ ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಮತ್ತೆ ಕಹಳೆ ಮೊಳಗಲಿದೆ. ಆದರೆ ಅದು ವಿಧಾನ ಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಗೆ ದಕ್ಕಿದೆ. ಇದರಿಂದ ಮತದಾರರು ಯಾರಿಗಪ್ಪಾ ವೋಟ್ ಹಾಕುವುದು ಅಂತ ಯೋಚನೆಯಲ್ಲಿ ತೊಡಗಿದ್ದಾರೆ. ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನಲೆ ಪಕ್ಷೇತರ ಅಭ್ಯರ್ಥಿ ಸರ್ವೇ ದೇವೇಗೌಡಗೆ ಚುನಾವಣಾ ಆಯೋಗ ಕಹಳೆ ಗುರುತು ನೀಡಿದೆ. ಹಾಗಾಗಿ ಅಭ್ಯರ್ಥಿ ಸರ್ವೇ […]

ಸುಮಲತಾ ಕಹಳೆ ದೇವೇಗೌಡ ಪಾಲು! ಮತದಾರ ಕಂಗಾಲು
ಸಾಧು ಶ್ರೀನಾಥ್​
|

Updated on: Nov 22, 2019 | 11:45 AM

Share

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಕಹಳೆ ಚಿಹ್ನೆಯಿಂದ ಮಂಡ್ಯದಲ್ಲಿ ರಣ ಕಹಳೆ ಊದಿ ಪಕ್ಷೇತರ ಅಭ್ಯರ್ಥಿಯಾಗಿ ಜಯಗಳಿಸಿದ್ದರು. ಈ ಬಾರಿಯೂ ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಮತ್ತೆ ಕಹಳೆ ಮೊಳಗಲಿದೆ. ಆದರೆ ಅದು ವಿಧಾನ ಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಗೆ ದಕ್ಕಿದೆ. ಇದರಿಂದ ಮತದಾರರು ಯಾರಿಗಪ್ಪಾ ವೋಟ್ ಹಾಕುವುದು ಅಂತ ಯೋಚನೆಯಲ್ಲಿ ತೊಡಗಿದ್ದಾರೆ.

ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನಲೆ ಪಕ್ಷೇತರ ಅಭ್ಯರ್ಥಿ ಸರ್ವೇ ದೇವೇಗೌಡಗೆ ಚುನಾವಣಾ ಆಯೋಗ ಕಹಳೆ ಗುರುತು ನೀಡಿದೆ. ಹಾಗಾಗಿ ಅಭ್ಯರ್ಥಿ ಸರ್ವೇ ದೇವೇಗೌಡ ಪ್ರಚಾರದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ಅಂಬರೀಶ್ ಅವರ ಭಾವ ಚಿತ್ರಗಳನ್ನ ಹಾಕಿಕೊಂಡು ಪ್ರಚಾರ ಮಾಡ್ತಿದ್ದಾರೆ. ಜೊತೆಗೆ ಅಂದು ಮಂಡ್ಯ ಜಿಲ್ಲೆಯ ಸ್ವಾಭಿಮಾನ. ಇಂದು ಕೆ ಆರ್ ಪೇಟೆ ತಾಲೂಕಿನ ಸ್ವಾಭಿಮಾನ ಎಂಬ ಧ್ಯೇಯವಾಕ್ಯದೊಂದಿಗೆ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಇದರಿಂದ ಬಿಜೆಪಿಯ ಅಭ್ಯರ್ಥಿ ನಾರಾಯಣ ಗೌಡ ಸ್ವಲ್ಪ ಗಲಿಬಿಲಿಗೊಂಡಿದ್ದಾರೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ