AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Adelaide Test ಗುಡಿಸಿ ಗುಂಡಾತರವಾಯ್ತು ಭಾರತದ ಬ್ಯಾಟಿಂಗ್​.. ತಂಡಕ್ಕೆ ಮತ್ತೊಂದು ಆಘಾತ!

ಆಸ್ಟ್ರೇಲಿಯಾದ ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ಎರಡನೇ ಇನ್ನಿಂಗ್ಸ್​ನ ಬ್ಯಾಟಿಂಗ್​ ಮುಂದುವರಿಸಿರುವ ಭಾರತ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ತಾಜಾ ವರದಿಗಳ ಪ್ರಕಾರ ಭಾರತ ತಂಡವು ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್​ ಆಗಿದೆ. ಸ್ಕೋರ್​: 36ಕ್ಕೆ ಆಲೌಟ್​.

India vs Australia Adelaide Test ಗುಡಿಸಿ ಗುಂಡಾತರವಾಯ್ತು ಭಾರತದ ಬ್ಯಾಟಿಂಗ್​.. ತಂಡಕ್ಕೆ ಮತ್ತೊಂದು ಆಘಾತ!
ಭಾರತ ತಂಡವು ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್​
ಡಾ. ಭಾಸ್ಕರ ಹೆಗಡೆ
| Updated By: ಸಾಧು ಶ್ರೀನಾಥ್​|

Updated on:Dec 19, 2020 | 11:29 AM

Share

ಅಡಿಲೇಡ್:​ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಡಿಲೇಡ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್​ನ ಎರಡನೇ ಇನ್ನಿಂಗ್ಸ್ ಬಳಿಕ ಭಾರತ ತುಂಬಾ ಸಂಕಷ್ಟಕ್ಕೆ ಸಿಲುಕಿದೆ. ಮೂರನೇ ದಿನ ತನ್ನ ಬ್ಯಾಟಿಂಗ್ ಮುಂದುವರಿಸಿದ ಭಾರತ ತಂಡವು ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸ್ಕೋರಿಗೆ ಆಲ್​ಔಟ್​ ಆಗಿದೆ.

ಕಳಪೆ ಬ್ಯಾಟಿಂಗ್​ನಿಂದಾಗಿ ಭಾರತ ತಂಡವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸ್ಕೋರ್​: 36ಕ್ಕೆ ಆಲೌಟ್​. ಇದರೊಂದಿಗೆ ಭಾರತ ಮೊದಲ ಇನ್ನಿಂಗ್ಸ್ ಲೀಡ್​ ಸೇರಿ 90 ರನ್ನುಗಳ ಮುನ್ನಡೆ ಸಾಧಿಸಿದೆ. ಅಂದರೆ ಆಸ್ಟ್ರೇಲಿಯಾಕ್ಕೆ 90 ರನ್​ಗಳ ಗುರಿ ನೀಡಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳದ್ದೇ ಇದುವರೆಗಿನ ಅತ್ಯಲ್ಪ ಸ್ಕೋರ್! ಭಾರತ 1974 ರಲ್ಲಿ ಒಂದು ಇನ್ನಿಂಗ್ಸ್​ನಲ್ಲಿ 47 ಗಳಿಸಿದ್ದು ಟೆಸ್ಟ್​ ಇನ್ನಿಂಗ್ಸ್​ ಒಂದರಲ್ಲಿ ಗಳಿಸಿದ ಕನಿಷ್ಠ ಮೊತ್ತವಾಗಿತ್ತು. ಅದೇ ರೀತಿ ಆಸ್ಟ್ರೇಲಿಯಾ ಕೂಡ ಒಂದು ಟೆಸ್ಟ್​ ಇನ್ನಿಂಗ್ಸ್​​ನಲ್ಲಿ ಗಳಿಸಿದ ಕನಿಷ್ಠ ಮೊತ್ತ 47 ರನ್​ಗಳು.

ಭಾರತ ತಂಡಕ್ಕೆ ಮತ್ತೊಂದು ಆಘಾತ! ಐತಿಹಾಸಿಕ ಅಲ್ಪ ಸ್ಕೋರಿಗೆ ಆಲ್​ ಔಟ್​ ಆಗಿದ್ದರೂ ಭಾರತ ತಂಡ ಉತ್ತಮ ಬೌಲಿಂಗ್​ ಮೂಲಕ ತಿರುಗೇಟು ನೀಡಬಹುದು ಎಂದು ಭಾವಿಸಲಾಗಿತ್ತು. ಆದ್ರೆ ಕೊನೆಯ ಬ್ಯಾಟ್ಸ್​ಮನ್​ ಆಗಿ ಔಟಾದ ಮೊಹಮದ್ ಶಮಿ ಗಾಯಗೊಂಡು ಮೈದಾನದಿಂದ ಹೊರನಡೆದಿದ್ದಾರೆ. ಅದೂ ಶಮಿ ಮುಂಗೈಗೆ ತೀವ್ರ ಪೆಟ್ಟು ಮಾಡಿಕೊಂಡಿದ್ದಾರೆ. ಬೌಲಿಂಗ್​ ಮಾಡಲೂ ಸಹ ಕಷ್ಟಕರವಾಗಬಹುದು ಎಂದು ತಿಳಿದುಬಂದಿದೆ. ಹಾಗೇನಾದರೂ ಆದ್ರೆ ಬೌಲಿಂಗ್​ನಲ್ಲಿ ಅತ್ಯುತ್ತಮ ಫಾರಂನಲ್ಲಿರುವ ಶಮಿ ಇಲ್ಲದೆಯೇ ಭಾರತ ತಂಡವು ಬೌಲಿಂಗ್ ದಾಳಿಗೆ ಇಳಿದರೆ ಇಕ್ಕಟ್ಟಿಗೆ ಸಿಲುಕಬೇಕಾದೀತು.

Published On - 11:17 am, Sat, 19 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ