AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ವಿಗ್ನ ಗಡಿ: ಭಾರತ ಚೀನಾ ಸೇನಾಧಿಕಾರಿಗಳ ಉನ್ನತ ಮಟ್ಟದ ಸಭೆ ಆಯೋಜನೆ

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಇವತ್ತು ಭಾರತ ಮತ್ತು ಚೀನಾ ದೇಶಗಳ ಸೇನಾ ಅಧಿಕಾರಿಗಳ ಸಭೆ ನಡೆಯಲಿದೆ. ಉಭಯ ದೇಶಗಳ ನಡುವೆ ಗಡಿ ಸಂಘರ್ಷ ಆರಂಭವಾದನಂತರ ಈಗಾಗಲೆ ಹಲವು ಬಾರಿ ಅಧಿಕಾರಿಗಳ ನಡುವೆ ಮಾತುಕತೆ ನಡೆದಿದೆ. ಆದ್ರೆ ಸಮಸ್ಯೆ ಇತ್ಯರ್ಥವಾಗಿಲ್ಲ. ಹೀಗಾಗಿ ಇವತ್ತು ದೌಲತ್‌ ಬೇಗ್‌ ಓಲ್ಡಿ ಪ್ರದೇಶದಲ್ಲಿ ಎರಡು ದೇಶಗಳ ಸೇನಾಧಿಕಾರಿಗಳ ಸಭೆ ನಡೆಯುತ್ತಿದೆ. ಅತಿಕ್ರಮಿಸಿರುವ ಪ್ರದೇಶದಿಂದ ಚೀನಾ ಸೈನಿಕರನ್ನು ಹಿಂಪಡೆಯುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಹಾಗೇನೆ ಲಡಾಖ್ […]

ಉದ್ವಿಗ್ನ ಗಡಿ: ಭಾರತ ಚೀನಾ ಸೇನಾಧಿಕಾರಿಗಳ ಉನ್ನತ ಮಟ್ಟದ ಸಭೆ ಆಯೋಜನೆ
ಪ್ರಾತಿನಿಧಿಕ ಚಿತ್ರ
Guru
| Edited By: |

Updated on: Aug 08, 2020 | 1:44 PM

Share

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಇವತ್ತು ಭಾರತ ಮತ್ತು ಚೀನಾ ದೇಶಗಳ ಸೇನಾ ಅಧಿಕಾರಿಗಳ ಸಭೆ ನಡೆಯಲಿದೆ.

ಉಭಯ ದೇಶಗಳ ನಡುವೆ ಗಡಿ ಸಂಘರ್ಷ ಆರಂಭವಾದನಂತರ ಈಗಾಗಲೆ ಹಲವು ಬಾರಿ ಅಧಿಕಾರಿಗಳ ನಡುವೆ ಮಾತುಕತೆ ನಡೆದಿದೆ. ಆದ್ರೆ ಸಮಸ್ಯೆ ಇತ್ಯರ್ಥವಾಗಿಲ್ಲ. ಹೀಗಾಗಿ ಇವತ್ತು ದೌಲತ್‌ ಬೇಗ್‌ ಓಲ್ಡಿ ಪ್ರದೇಶದಲ್ಲಿ ಎರಡು ದೇಶಗಳ ಸೇನಾಧಿಕಾರಿಗಳ ಸಭೆ ನಡೆಯುತ್ತಿದೆ. ಅತಿಕ್ರಮಿಸಿರುವ ಪ್ರದೇಶದಿಂದ ಚೀನಾ ಸೈನಿಕರನ್ನು ಹಿಂಪಡೆಯುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಹಾಗೇನೆ ಲಡಾಖ್ ವಲಯದ ವಾಸ್ತವಿಕ ನಿಯಂತ್ರಣ ರೇಖೆಯಿಂದ ಸೈನಿಕರನ್ನು ಹಿಂಪಡೆಯುವ ವಿಚಾರ ಕೂಡಾ ಮೇಜರ್ ಜನರಲ್‌ಗಳ ಮಟ್ಟದ ಈ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್