AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series | ರೋಹಿತ್​-ಗಿಲ್​ ಔಟ್​; ಅಂತಿಮ ದಿನದಲ್ಲಿ ಗೆಲ್ಲಲು ಭಾರತಕ್ಕೆ ಬೇಕು 309 ರನ್​, ಆಸಿಸ್​ಗೆ ಕೇವಲ 8 ವಿಕೆಟ್​

ನಾಳಿನ ಹಾಗೂ ಅಂತಿಮ ದಿನದ ಆಟಕ್ಕೆ ರಹಾನೆ ಹಾಗೂ ಪೂಜಾರ ಬ್ಯಾಟಿಂಗ್​ ಉಳಿಸಿಕೊಂಡಿದ್ದು, ಗೆಲ್ಲಲು ಭಾರತಕ್ಕೆ ಕೊನೆಯ ದಿನ 309 ರನ್‌ಗಳ ಅಗತ್ಯವಿದ್ದರೆ, ಆಸ್ಟ್ರೇಲಿಯಾಕ್ಕೆ 8 ವಿಕೆಟ್‌ಗಳ ಅಗತ್ಯವಿದೆ. ಈ ಪಂದ್ಯವನ್ನು ಗೆಲ್ಲುವ ತಂಡವು ಸರಣಿಯಲ್ಲಿ ಮುನ್ನಡೆ ಸಾಧಿಸುತ್ತದೆ.

India vs Australia Test Series | ರೋಹಿತ್​-ಗಿಲ್​ ಔಟ್​; ಅಂತಿಮ ದಿನದಲ್ಲಿ ಗೆಲ್ಲಲು ಭಾರತಕ್ಕೆ ಬೇಕು 309 ರನ್​, ಆಸಿಸ್​ಗೆ ಕೇವಲ 8 ವಿಕೆಟ್​
ರೋಹಿತ್​ ಶರ್ಮ ಹಾಗೂ ಶುಭ​ಮನ್​ ಗಿಲ್​
ಪೃಥ್ವಿಶಂಕರ
| Edited By: |

Updated on:Jan 10, 2021 | 1:28 PM

Share

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಅಲೆನ್ ಟ್ರೋಫಿಯ ಮೂರನೇ ಟೆಸ್ಟ್ ಸಿಡ್ನಿಯಲ್ಲಿ ನಡೆಯುತ್ತಿದೆ. ನಾಲ್ಕನೇ ದಿನ ಆಸ್ಟ್ರೇಲಿಯಾ 312 ರನ್‌ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿ ಭಾರತಕ್ಕೆ 407 ರನ್‌ಗಳ ಗುರಿ ನೀಡಿತು.

ಆಸ್ಟ್ರೇಲಿಯಾ ನೀಡಿದ ಬೃಹತ್​ ಮೊತ್ತವನ್ನು ಬೆನ್ನತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ ಎದುರಾಗಿದೆ. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್​ ಶರ್ಮ ಹಾಗೂ ಶುಬ್​ಮನ್​ ಗಿಲ್​ ಉತ್ತಮ ಅಡಿಪಾಯ ಹಾಕಿದರು. ರೋಹಿತ್​ ಜೊತೆಗೂಡಿ ತಂಡಕ್ಕೆ ಅಗತ್ಯದ ರನ್​ ಕಲೆ ಹಾಕಿದ ಗಿಲ್​ 36 ರನ್​ ಗಳಿಸಿದ್ದಾಗ ಹ್ಯಾಝಲ್​ವುಡ್​ಗೆ ವಿಕೆಟ್​ ಒಪ್ಪಿಸಿದರು.

ನಂತರ ಬಂದ ಚೇತೇಶ್ವರ್​ ಪೂಜಾರ, ರೋಹಿತ್​ಗೆ ಉತ್ತಮ ಸಾಥ್​ ನೀಡಿದರು. ಹೀಗಾಗಿ ಅವಶ್ಯಕ ಅರ್ಧ ಶತಕ ಬಾರಿಸಿದ ರೋಹಿತ್​ ತಾಳ್ಮೆಯ ಆಟಕ್ಕೆ ಮುಂದಾಗದೆ ಪ್ಯಾಟ್​ ಕಮಿನ್ಸ್​ಗೆ ತಮ್ಮ ವಿಕೆಟ್​ ಒಪ್ಪಿಸಿದರು. ರೋಹಿತ್​ ಔಟಾದ ನಂತರ ಪೂಜಾರ ಜೊತೆಗೂಡಿರುವ ನಾಯಕ ರಹಾನೆ ಮೇಲೆ ಟೀಂ ಇಂಡಿಯಾದ ಗೆಲುವು ನಿಂತಿದೆ. ಈಗಾಗಲೇ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿರುವ ರಿಷಭ್​ ಪಂತ್​ ಹಾಗೂ ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಬೇಕಾದ ಜವಾಬ್ದಾರಿ ಈಗ ನಾಯಕ ರಹಾನೆ ಮೇಲೆ ನಿಂತಿದೆ.

ನಾಳಿನ ಹಾಗೂ ಅಂತಿಮ ದಿನದ ಆಟಕ್ಕೆ ರಹಾನೆ ಹಾಗೂ ಪೂಜಾರ ಬ್ಯಾಟಿಂಗ್​ ಉಳಿಸಿಕೊಂಡಿದ್ದು, ಗೆಲ್ಲಲು ಭಾರತಕ್ಕೆ ಕೊನೆಯ ದಿನ 309 ರನ್‌ಗಳ ಅಗತ್ಯವಿದ್ದರೆ, ಆಸ್ಟ್ರೇಲಿಯಾಕ್ಕೆ 8 ವಿಕೆಟ್‌ಗಳ ಅಗತ್ಯವಿದೆ. ಈ ಪಂದ್ಯವನ್ನು ಗೆಲ್ಲುವ ತಂಡವು ಸರಣಿಯಲ್ಲಿ ಮುನ್ನಡೆ ಸಾಧಿಸುತ್ತದೆ.

India vs Australia Test Series | ಭಾರತೀಯ ಆಟಗಾರರಿಗೆ ಜನಾಂಗೀಯ ನಿಂದನೆ.. ಪಂದ್ಯವನ್ನ ಅರ್ಧಕ್ಕೆ ನಿಲ್ಲಿಸಿದ ನಾಯಕ ರಹಾನೆ..!

Published On - 1:27 pm, Sun, 10 January 21

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ