AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 275 ರನ್ ಗಳಿಸಿದೆ.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 15, 2021 | 1:38 PM

Share

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 274 ರನ್ ಗಳಿಸಿದೆ. ಭಾರತದ ಪರ ನಟರಾಜನ್​ 2 ವಿಕೆಟ್​ ಪಡೆದು ಮಿಂಚಿದರೆ,ಮಹಮದ್ ಸಿರಾಜ್​, ಶಾರ್ದೂಲ್​ ಠಾಕೂರ್​, ವಾಷಿಂಗ್​ಟನ್​ ಸುಂದರ್​ ತಲಾ 1 ವಿಕೆಟ್​ ಪಡೆದಿದ್ದಾರೆ.

ಟಾಸ್​ ಗೆದ್ದು ಬ್ಯಾಟಿಂಗ್​ ಆರಂಭಿಸಿದ ಆಸಿಸ್​ನ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್​ ವಾರ್ನರ್ (1 ರನ್​)​ ಹಾಗೂ ಹ್ಯಾರಿಸ್​ (5 ರನ್) ಬಹುಬೇಗನೆ ಟೀಂ ಇಂಡಿಯಾದ ದಾಳಿಗೆ ಬಲಿಯಾದರು. ನಂತರ ಬಂದ ಸ್ಮಿತ್​ ಹಾಗೂ ಲಾಬುಶೆನ್ ಅವರ ಅರ್ಧಶತಕದ ಜೊತೆಯಾಟ ತಂಡಕ್ಕೆ ನೆರವಾಯಿತು. ಉತ್ತಮವಾಗಿ ಆಡುತ್ತಿದ್ದ ಸ್ಮಿತ್​ಗೆ (36 ರನ್) ವಾಷಿಂಗ್​ಟನ್​ ಸುಂದರ್​ ಪೆವಿಲಿಯನ್​ ದಾರಿ ತೋರಿಸಿದರು.

ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಕೈಚೆಲ್ಲಿದ ಕ್ಯಾಚ್​ನ ಸದುಪಯೋಗ ಪಡಿಸಿಕೊಂಡ ಲಾಬುಶೆನ್ ಭರ್ಜರಿ ಶತಕ ಬಾರಿಸಿ ಸಂಭ್ರಮಿಸಿದರು. ಶತಕದೊಂದಿಗೆ ಇನ್ನಿಂಗ್ಸ್​ ಮುಂದುವರೆಸಿದ್ದ ಲಾಬುಶೆನ್ ನಟರಾಜ್​ನ ದಾಳಿಗೆ ಬಲಿಯಾದರು. ನಂತರ 45 ರನ್​ ಗಳಿಸಿ ಅಪಾಯಕಾರಿಯಾಗುತ್ತಿದ್ದ ಮ್ಯಾಥ್ಯೂ ವೆಡ್​ನನ್ನು ಸಹ ನಟರಾಜನ್ ತಮ್ಮ ಯಾರ್ಕರ್​ ದಾಳಿಯಿಂದ ಔಟಾಗುವಂತೆ ಮಾಡಿದರು. ನಾಳಿನ ಆಟಕ್ಕೆ ಕ್ಯಾಮರೂನ್​ ಗ್ರೀನ್ ಹಾಗೂ ಟಿಂ ಪೈನ್​ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ.

Published On - 1:22 pm, Fri, 15 January 21

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ