AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 275 ರನ್ ಗಳಿಸಿದೆ.

India vs Australia ಕೊನೆಯ ಟೆಸ್ಟ್: ಮೊದಲ ದಿನದಂತ್ಯಕ್ಕೆ 5 ವಿಕೆಟ್​ಗೆ 274 ರನ್​ ಗಳಿಸಿದ ಕಾಂಗರೂಗಳು..
ವಿಕೆಟ್​ ಪಡೆದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು
ಪೃಥ್ವಿಶಂಕರ
|

Updated on:Jan 15, 2021 | 1:38 PM

Share

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮುಕ್ತಾಯವಾಗಿದ್ದು, ಟೀಂ ಆಸ್ಟ್ರೇಲಿಯಾ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 274 ರನ್ ಗಳಿಸಿದೆ. ಭಾರತದ ಪರ ನಟರಾಜನ್​ 2 ವಿಕೆಟ್​ ಪಡೆದು ಮಿಂಚಿದರೆ,ಮಹಮದ್ ಸಿರಾಜ್​, ಶಾರ್ದೂಲ್​ ಠಾಕೂರ್​, ವಾಷಿಂಗ್​ಟನ್​ ಸುಂದರ್​ ತಲಾ 1 ವಿಕೆಟ್​ ಪಡೆದಿದ್ದಾರೆ.

ಟಾಸ್​ ಗೆದ್ದು ಬ್ಯಾಟಿಂಗ್​ ಆರಂಭಿಸಿದ ಆಸಿಸ್​ನ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್​ ವಾರ್ನರ್ (1 ರನ್​)​ ಹಾಗೂ ಹ್ಯಾರಿಸ್​ (5 ರನ್) ಬಹುಬೇಗನೆ ಟೀಂ ಇಂಡಿಯಾದ ದಾಳಿಗೆ ಬಲಿಯಾದರು. ನಂತರ ಬಂದ ಸ್ಮಿತ್​ ಹಾಗೂ ಲಾಬುಶೆನ್ ಅವರ ಅರ್ಧಶತಕದ ಜೊತೆಯಾಟ ತಂಡಕ್ಕೆ ನೆರವಾಯಿತು. ಉತ್ತಮವಾಗಿ ಆಡುತ್ತಿದ್ದ ಸ್ಮಿತ್​ಗೆ (36 ರನ್) ವಾಷಿಂಗ್​ಟನ್​ ಸುಂದರ್​ ಪೆವಿಲಿಯನ್​ ದಾರಿ ತೋರಿಸಿದರು.

ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರಹಾನೆ ಕೈಚೆಲ್ಲಿದ ಕ್ಯಾಚ್​ನ ಸದುಪಯೋಗ ಪಡಿಸಿಕೊಂಡ ಲಾಬುಶೆನ್ ಭರ್ಜರಿ ಶತಕ ಬಾರಿಸಿ ಸಂಭ್ರಮಿಸಿದರು. ಶತಕದೊಂದಿಗೆ ಇನ್ನಿಂಗ್ಸ್​ ಮುಂದುವರೆಸಿದ್ದ ಲಾಬುಶೆನ್ ನಟರಾಜ್​ನ ದಾಳಿಗೆ ಬಲಿಯಾದರು. ನಂತರ 45 ರನ್​ ಗಳಿಸಿ ಅಪಾಯಕಾರಿಯಾಗುತ್ತಿದ್ದ ಮ್ಯಾಥ್ಯೂ ವೆಡ್​ನನ್ನು ಸಹ ನಟರಾಜನ್ ತಮ್ಮ ಯಾರ್ಕರ್​ ದಾಳಿಯಿಂದ ಔಟಾಗುವಂತೆ ಮಾಡಿದರು. ನಾಳಿನ ಆಟಕ್ಕೆ ಕ್ಯಾಮರೂನ್​ ಗ್ರೀನ್ ಹಾಗೂ ಟಿಂ ಪೈನ್​ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ.

Published On - 1:22 pm, Fri, 15 January 21

Follow Us
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ