AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series: ವರುಣನಿಂದ 2ನೇ ದಿನದಾಟ ಸ್ಥಗಿತ

ಭಾರತ- ಆಸ್ಟ್ರೇಲಿಯಾ ನಡುವಿನ ಅಂತಿಮ ಟೆಸ್ಟ್‌ ಮಳೆಯಿಂದ ಕೆಲಕಾಲ ಸ್ಥಗಿತಗೊಂಡಿದೆ. ಮಳೆಗೂ ಮುನ್ನ ಆಸ್ಟ್ರೇಲಿಯಾ ನೀಡಿರುವ 369 ರನ್​ಗಳನ್ನು ಬೆನ್ನತ್ತಿರುವ ಟೀಂ ಇಂಡಿಯಾ ಪ್ರಮುಖ 2 ವಿಕೆಟ್​ ಕಳೆದುಕೊಂಡು 62 ರನ್​ ಗಳಿಸಿದೆ.

India vs Australia Test Series: ವರುಣನಿಂದ 2ನೇ ದಿನದಾಟ ಸ್ಥಗಿತ
ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ
ಪೃಥ್ವಿಶಂಕರ
| Edited By: |

Updated on: Jan 16, 2021 | 11:58 AM

Share

ಬ್ರಿಸ್ಬೇನ್‌: ಭಾರತ- ಆಸ್ಟ್ರೇಲಿಯಾ ನಡುವಿನ ಅಂತಿಮ ಟೆಸ್ಟ್‌ ಮಳೆಯಿಂದ ಕೆಲಕಾಲ ಸ್ಥಗಿತಗೊಂಡಿದೆ. ಮಳೆಗೂ ಮುನ್ನ ಆಸ್ಟ್ರೇಲಿಯಾ ನೀಡಿರುವ 369 ರನ್​ಗಳನ್ನು ಬೆನ್ನತ್ತಿರುವ ಟೀಂ ಇಂಡಿಯಾ ಪ್ರಮುಖ 2 ವಿಕೆಟ್​ ಕಳೆದುಕೊಂಡು 62 ರನ್​ ಗಳಿಸಿದೆ.

2ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಬತ್ತಳಿಕೆಯಲ್ಲಿದೆ 5 ವಿಕೆಟ್​ಗಳನ್ನ ಕಳೆದುಕೊಂಡು ಟೀಂ ಇಂಡಿಯಾಕ್ಕೆ 369 ರನ್​ಗಳ ಸವಾಲು ನೀಡಿದೆ. ಸವಾಲಿನ ಮೊತ್ತವನ್ನು ಬೆನ್ನತ್ತಿರುವ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್​ ಶರ್ಮ ಹಾಗೂ ಶುಭ್​ಮನ್​ ಗಿಲ್​ ಔಟಾಗಿ ಪೆವಿಲಿಯನ್​ ಸೇರಿದ್ದಾರೆ.

ಇನ್ನಿಂಗ್ಸ್ ಆರಂಭದಲ್ಲೇ ಟೀಂ ಇಂಡಿಯಾದ ಆಟಗಾರ ಶುಭ್​ಮನ್​ ಗಿಲ್​ 7 ರನ್​ಗಳಿಸಿದ್ದಾಗ ಪ್ಯಾಟ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. ಆರಂಭದಿಂದಲ್ಲೂ ಆರ್ಭಟಿಸುತ್ತಿದ್ದ ರೋಹಿತ್​ ಶರ್ಮ ಅಬ್ಬರಿಸುವ ಮುನ್ಸೂಚನೆ ನೀಡಿದ್ದರು. ಆದರೆ 47 ರನ್​ ಗಳಿಸಿದ್ದ ರೋಹಿತ್​ ನಾಥನ್​ ಲಿಯನ್​ ಬಲೆಗೆ ಬಿದ್ದರು. ಹೀಗಾಗಿ ಟೀಂ ಇಂಡಿಯಾ ಪ್ರಮುಖ 2 ವಿಕೆಟ್​ ಕಳೆದುಕೊಂಡಿದೆ. ಸಾಲದೆಂಬಂತೆ ಟೀಂ ಇಂಡಿಯಾದ ಆಟಕ್ಕೆ ವರುಣ ಸಹ ಅಡ್ಡಿ ಪಡಿಸುತ್ತಿದ್ದು ಚಹಾ ವಿರಾಮದ ನಂತರ ಆಟಗಾರರು ಮೈದಾನಕ್ಕಿಳಿಯಲು ಮಳೆ ಅಡ್ಡಿಪಡಿಸಿದೆ.

India vs Australia Test Series ಅಂತಿಮ ಟೆಸ್ಟ್​: 369 ರನ್​ಗೆ ಆಸಿಸ್​ ಆಲ್​ಔಟ್.. ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ..!

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು