AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series: ವರುಣನಿಂದ 2ನೇ ದಿನದಾಟ ಸ್ಥಗಿತ

ಭಾರತ- ಆಸ್ಟ್ರೇಲಿಯಾ ನಡುವಿನ ಅಂತಿಮ ಟೆಸ್ಟ್‌ ಮಳೆಯಿಂದ ಕೆಲಕಾಲ ಸ್ಥಗಿತಗೊಂಡಿದೆ. ಮಳೆಗೂ ಮುನ್ನ ಆಸ್ಟ್ರೇಲಿಯಾ ನೀಡಿರುವ 369 ರನ್​ಗಳನ್ನು ಬೆನ್ನತ್ತಿರುವ ಟೀಂ ಇಂಡಿಯಾ ಪ್ರಮುಖ 2 ವಿಕೆಟ್​ ಕಳೆದುಕೊಂಡು 62 ರನ್​ ಗಳಿಸಿದೆ.

India vs Australia Test Series: ವರುಣನಿಂದ 2ನೇ ದಿನದಾಟ ಸ್ಥಗಿತ
ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ
ಪೃಥ್ವಿಶಂಕರ
| Edited By: |

Updated on: Jan 16, 2021 | 11:58 AM

Share

ಬ್ರಿಸ್ಬೇನ್‌: ಭಾರತ- ಆಸ್ಟ್ರೇಲಿಯಾ ನಡುವಿನ ಅಂತಿಮ ಟೆಸ್ಟ್‌ ಮಳೆಯಿಂದ ಕೆಲಕಾಲ ಸ್ಥಗಿತಗೊಂಡಿದೆ. ಮಳೆಗೂ ಮುನ್ನ ಆಸ್ಟ್ರೇಲಿಯಾ ನೀಡಿರುವ 369 ರನ್​ಗಳನ್ನು ಬೆನ್ನತ್ತಿರುವ ಟೀಂ ಇಂಡಿಯಾ ಪ್ರಮುಖ 2 ವಿಕೆಟ್​ ಕಳೆದುಕೊಂಡು 62 ರನ್​ ಗಳಿಸಿದೆ.

2ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಬತ್ತಳಿಕೆಯಲ್ಲಿದೆ 5 ವಿಕೆಟ್​ಗಳನ್ನ ಕಳೆದುಕೊಂಡು ಟೀಂ ಇಂಡಿಯಾಕ್ಕೆ 369 ರನ್​ಗಳ ಸವಾಲು ನೀಡಿದೆ. ಸವಾಲಿನ ಮೊತ್ತವನ್ನು ಬೆನ್ನತ್ತಿರುವ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್​ ಶರ್ಮ ಹಾಗೂ ಶುಭ್​ಮನ್​ ಗಿಲ್​ ಔಟಾಗಿ ಪೆವಿಲಿಯನ್​ ಸೇರಿದ್ದಾರೆ.

ಇನ್ನಿಂಗ್ಸ್ ಆರಂಭದಲ್ಲೇ ಟೀಂ ಇಂಡಿಯಾದ ಆಟಗಾರ ಶುಭ್​ಮನ್​ ಗಿಲ್​ 7 ರನ್​ಗಳಿಸಿದ್ದಾಗ ಪ್ಯಾಟ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. ಆರಂಭದಿಂದಲ್ಲೂ ಆರ್ಭಟಿಸುತ್ತಿದ್ದ ರೋಹಿತ್​ ಶರ್ಮ ಅಬ್ಬರಿಸುವ ಮುನ್ಸೂಚನೆ ನೀಡಿದ್ದರು. ಆದರೆ 47 ರನ್​ ಗಳಿಸಿದ್ದ ರೋಹಿತ್​ ನಾಥನ್​ ಲಿಯನ್​ ಬಲೆಗೆ ಬಿದ್ದರು. ಹೀಗಾಗಿ ಟೀಂ ಇಂಡಿಯಾ ಪ್ರಮುಖ 2 ವಿಕೆಟ್​ ಕಳೆದುಕೊಂಡಿದೆ. ಸಾಲದೆಂಬಂತೆ ಟೀಂ ಇಂಡಿಯಾದ ಆಟಕ್ಕೆ ವರುಣ ಸಹ ಅಡ್ಡಿ ಪಡಿಸುತ್ತಿದ್ದು ಚಹಾ ವಿರಾಮದ ನಂತರ ಆಟಗಾರರು ಮೈದಾನಕ್ಕಿಳಿಯಲು ಮಳೆ ಅಡ್ಡಿಪಡಿಸಿದೆ.

India vs Australia Test Series ಅಂತಿಮ ಟೆಸ್ಟ್​: 369 ರನ್​ಗೆ ಆಸಿಸ್​ ಆಲ್​ಔಟ್.. ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ..!

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ