AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series: ವರುಣನಿಂದ 2ನೇ ದಿನದಾಟ ಸ್ಥಗಿತ

ಭಾರತ- ಆಸ್ಟ್ರೇಲಿಯಾ ನಡುವಿನ ಅಂತಿಮ ಟೆಸ್ಟ್‌ ಮಳೆಯಿಂದ ಕೆಲಕಾಲ ಸ್ಥಗಿತಗೊಂಡಿದೆ. ಮಳೆಗೂ ಮುನ್ನ ಆಸ್ಟ್ರೇಲಿಯಾ ನೀಡಿರುವ 369 ರನ್​ಗಳನ್ನು ಬೆನ್ನತ್ತಿರುವ ಟೀಂ ಇಂಡಿಯಾ ಪ್ರಮುಖ 2 ವಿಕೆಟ್​ ಕಳೆದುಕೊಂಡು 62 ರನ್​ ಗಳಿಸಿದೆ.

India vs Australia Test Series: ವರುಣನಿಂದ 2ನೇ ದಿನದಾಟ ಸ್ಥಗಿತ
ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿದೆ
ಪೃಥ್ವಿಶಂಕರ
| Edited By: |

Updated on: Jan 16, 2021 | 11:58 AM

Share

ಬ್ರಿಸ್ಬೇನ್‌: ಭಾರತ- ಆಸ್ಟ್ರೇಲಿಯಾ ನಡುವಿನ ಅಂತಿಮ ಟೆಸ್ಟ್‌ ಮಳೆಯಿಂದ ಕೆಲಕಾಲ ಸ್ಥಗಿತಗೊಂಡಿದೆ. ಮಳೆಗೂ ಮುನ್ನ ಆಸ್ಟ್ರೇಲಿಯಾ ನೀಡಿರುವ 369 ರನ್​ಗಳನ್ನು ಬೆನ್ನತ್ತಿರುವ ಟೀಂ ಇಂಡಿಯಾ ಪ್ರಮುಖ 2 ವಿಕೆಟ್​ ಕಳೆದುಕೊಂಡು 62 ರನ್​ ಗಳಿಸಿದೆ.

2ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಬತ್ತಳಿಕೆಯಲ್ಲಿದೆ 5 ವಿಕೆಟ್​ಗಳನ್ನ ಕಳೆದುಕೊಂಡು ಟೀಂ ಇಂಡಿಯಾಕ್ಕೆ 369 ರನ್​ಗಳ ಸವಾಲು ನೀಡಿದೆ. ಸವಾಲಿನ ಮೊತ್ತವನ್ನು ಬೆನ್ನತ್ತಿರುವ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್​ ಶರ್ಮ ಹಾಗೂ ಶುಭ್​ಮನ್​ ಗಿಲ್​ ಔಟಾಗಿ ಪೆವಿಲಿಯನ್​ ಸೇರಿದ್ದಾರೆ.

ಇನ್ನಿಂಗ್ಸ್ ಆರಂಭದಲ್ಲೇ ಟೀಂ ಇಂಡಿಯಾದ ಆಟಗಾರ ಶುಭ್​ಮನ್​ ಗಿಲ್​ 7 ರನ್​ಗಳಿಸಿದ್ದಾಗ ಪ್ಯಾಟ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. ಆರಂಭದಿಂದಲ್ಲೂ ಆರ್ಭಟಿಸುತ್ತಿದ್ದ ರೋಹಿತ್​ ಶರ್ಮ ಅಬ್ಬರಿಸುವ ಮುನ್ಸೂಚನೆ ನೀಡಿದ್ದರು. ಆದರೆ 47 ರನ್​ ಗಳಿಸಿದ್ದ ರೋಹಿತ್​ ನಾಥನ್​ ಲಿಯನ್​ ಬಲೆಗೆ ಬಿದ್ದರು. ಹೀಗಾಗಿ ಟೀಂ ಇಂಡಿಯಾ ಪ್ರಮುಖ 2 ವಿಕೆಟ್​ ಕಳೆದುಕೊಂಡಿದೆ. ಸಾಲದೆಂಬಂತೆ ಟೀಂ ಇಂಡಿಯಾದ ಆಟಕ್ಕೆ ವರುಣ ಸಹ ಅಡ್ಡಿ ಪಡಿಸುತ್ತಿದ್ದು ಚಹಾ ವಿರಾಮದ ನಂತರ ಆಟಗಾರರು ಮೈದಾನಕ್ಕಿಳಿಯಲು ಮಳೆ ಅಡ್ಡಿಪಡಿಸಿದೆ.

India vs Australia Test Series ಅಂತಿಮ ಟೆಸ್ಟ್​: 369 ರನ್​ಗೆ ಆಸಿಸ್​ ಆಲ್​ಔಟ್.. ಬ್ಯಾಟಿಂಗ್​ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ..!

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ