AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!
ಟಿಮ್​ ಪೈನ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 29, 2020 | 2:44 PM

Share

ಮೆಲ್ಬೋರ್ನ್:​ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. ಬೌಲರ್​ ಹಾಗೂ ಬ್ಯಾಟ್ಸ್​​ಮನ್​ಗಳ ಅದ್ಭುತ ಸಾಂಘಿಕ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. ಈ ಮಧ್ಯೆ ಭಾರತ ಗೆಲ್ಲಲು ಆಸ್ಟ್ರೇಲಿಯಾದ ಕಳಪೆ ಆಟ ಹಾಗೂ ಟೀಂ ಇಂಡಿಯಾ ಬೌಲರ್​ಗಳ ಚಮತ್ಕಾರವೇ ಕಾರಣ ಎಂದು ನಾಯಕ ಟಿಮ್ ಪೈನ್ ಮ್ಯಾಚ್​ ಕುರಿತು ಷರಾ ಬರೆದಿದ್ದಾರೆ.

ಇನ್ನೂ ಎರಡು ಪಂದ್ಯಗಳಿವೆ.. ’ಮ್ಯಾಚ್​ ಪೂರ್ಣಗೊಂಡ ನಂತರದಲ್ಲಿ ಮಾತನಾಡಿದ ಟಿಮ್ ಪೈನ್, ನಿಜಕ್ಕೂ ನಾವು ನಿರಾಶೆಗೊಂಡಿದ್ದೇವೆ. ನಮ್ಮ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್​ ಹಾಗೂ ಫೀಲ್ಡಿಂಗ್​ ಎರಡರಲ್ಲೂ ನಾವು ಎಡವಿದ್ದೇವೆ. ಹೀಗಾದಾಗ ಗೆಲ್ಲುವುದು ಕಷ್ಟ ಎಂದಿದ್ದಾರೆ.

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

ಮುಂದಿನ ಟೆಸ್ಟ್​ಗೆ ರೋಹಿತ್​: ರೋಹಿತ್​ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿ ಕ್ವಾರಂಟೈನ್​ ಆಗಿದ್ದಾರೆ. ಈಗ ಕ್ವಾರಂಟೈನ್​ ಅವಧಿ ಪೂರ್ಣಗೊಂಡಿದ್ದು, ಮೂರನೇ ಟೆಸ್ಟ್​​ಗೆ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಭಾರತದ ಬೌಲರ್​ಗಳು ಮಿಂಚುತ್ತಿದ್ದಾರೆ. ಹೀಗಾಗಿ, ಬ್ಯಾಟಿಂಗ್​ಗೆ ಬಲ ನೀಡಲು ರೋಹಿತ್​ ಸೇರ್ಪಡೆ ಸಹಕಾರಿಯಾಗಲಿದೆ. ರೋಹಿತ್​ ತಂಡ ಸೇರಿದರೆ ಮಯಾಂಕ್​ ಅಗರ್​ವಾಲ್​ ಅಥವಾ ಚೇತೇಶ್ವರ್​​ ಪೂಜಾರ ತಂಡದಿಂದ ಹೊರಗುಳಿಯಬೇಕಾಗುತ್ತದೆ.

India vs Australia 2020 ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ ನಗುವಿನ ಕೇಕೆ: ಇಲ್ಲಿವೆ ಚಿತ್ರಗಳು

Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ