AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!
ಟಿಮ್​ ಪೈನ್
ರಾಜೇಶ್ ದುಗ್ಗುಮನೆ
| Edited By: |

Updated on: Dec 29, 2020 | 2:44 PM

Share

ಮೆಲ್ಬೋರ್ನ್:​ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. ಬೌಲರ್​ ಹಾಗೂ ಬ್ಯಾಟ್ಸ್​​ಮನ್​ಗಳ ಅದ್ಭುತ ಸಾಂಘಿಕ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. ಈ ಮಧ್ಯೆ ಭಾರತ ಗೆಲ್ಲಲು ಆಸ್ಟ್ರೇಲಿಯಾದ ಕಳಪೆ ಆಟ ಹಾಗೂ ಟೀಂ ಇಂಡಿಯಾ ಬೌಲರ್​ಗಳ ಚಮತ್ಕಾರವೇ ಕಾರಣ ಎಂದು ನಾಯಕ ಟಿಮ್ ಪೈನ್ ಮ್ಯಾಚ್​ ಕುರಿತು ಷರಾ ಬರೆದಿದ್ದಾರೆ.

ಇನ್ನೂ ಎರಡು ಪಂದ್ಯಗಳಿವೆ.. ’ಮ್ಯಾಚ್​ ಪೂರ್ಣಗೊಂಡ ನಂತರದಲ್ಲಿ ಮಾತನಾಡಿದ ಟಿಮ್ ಪೈನ್, ನಿಜಕ್ಕೂ ನಾವು ನಿರಾಶೆಗೊಂಡಿದ್ದೇವೆ. ನಮ್ಮ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್​ ಹಾಗೂ ಫೀಲ್ಡಿಂಗ್​ ಎರಡರಲ್ಲೂ ನಾವು ಎಡವಿದ್ದೇವೆ. ಹೀಗಾದಾಗ ಗೆಲ್ಲುವುದು ಕಷ್ಟ ಎಂದಿದ್ದಾರೆ.

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

ಮುಂದಿನ ಟೆಸ್ಟ್​ಗೆ ರೋಹಿತ್​: ರೋಹಿತ್​ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿ ಕ್ವಾರಂಟೈನ್​ ಆಗಿದ್ದಾರೆ. ಈಗ ಕ್ವಾರಂಟೈನ್​ ಅವಧಿ ಪೂರ್ಣಗೊಂಡಿದ್ದು, ಮೂರನೇ ಟೆಸ್ಟ್​​ಗೆ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಭಾರತದ ಬೌಲರ್​ಗಳು ಮಿಂಚುತ್ತಿದ್ದಾರೆ. ಹೀಗಾಗಿ, ಬ್ಯಾಟಿಂಗ್​ಗೆ ಬಲ ನೀಡಲು ರೋಹಿತ್​ ಸೇರ್ಪಡೆ ಸಹಕಾರಿಯಾಗಲಿದೆ. ರೋಹಿತ್​ ತಂಡ ಸೇರಿದರೆ ಮಯಾಂಕ್​ ಅಗರ್​ವಾಲ್​ ಅಥವಾ ಚೇತೇಶ್ವರ್​​ ಪೂಜಾರ ತಂಡದಿಂದ ಹೊರಗುಳಿಯಬೇಕಾಗುತ್ತದೆ.

India vs Australia 2020 ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ ನಗುವಿನ ಕೇಕೆ: ಇಲ್ಲಿವೆ ಚಿತ್ರಗಳು

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ