AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!
ಟಿಮ್​ ಪೈನ್
ರಾಜೇಶ್ ದುಗ್ಗುಮನೆ
| Edited By: |

Updated on: Dec 29, 2020 | 2:44 PM

Share

ಮೆಲ್ಬೋರ್ನ್:​ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. ಬೌಲರ್​ ಹಾಗೂ ಬ್ಯಾಟ್ಸ್​​ಮನ್​ಗಳ ಅದ್ಭುತ ಸಾಂಘಿಕ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. ಈ ಮಧ್ಯೆ ಭಾರತ ಗೆಲ್ಲಲು ಆಸ್ಟ್ರೇಲಿಯಾದ ಕಳಪೆ ಆಟ ಹಾಗೂ ಟೀಂ ಇಂಡಿಯಾ ಬೌಲರ್​ಗಳ ಚಮತ್ಕಾರವೇ ಕಾರಣ ಎಂದು ನಾಯಕ ಟಿಮ್ ಪೈನ್ ಮ್ಯಾಚ್​ ಕುರಿತು ಷರಾ ಬರೆದಿದ್ದಾರೆ.

ಇನ್ನೂ ಎರಡು ಪಂದ್ಯಗಳಿವೆ.. ’ಮ್ಯಾಚ್​ ಪೂರ್ಣಗೊಂಡ ನಂತರದಲ್ಲಿ ಮಾತನಾಡಿದ ಟಿಮ್ ಪೈನ್, ನಿಜಕ್ಕೂ ನಾವು ನಿರಾಶೆಗೊಂಡಿದ್ದೇವೆ. ನಮ್ಮ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್​ ಹಾಗೂ ಫೀಲ್ಡಿಂಗ್​ ಎರಡರಲ್ಲೂ ನಾವು ಎಡವಿದ್ದೇವೆ. ಹೀಗಾದಾಗ ಗೆಲ್ಲುವುದು ಕಷ್ಟ ಎಂದಿದ್ದಾರೆ.

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

ಮುಂದಿನ ಟೆಸ್ಟ್​ಗೆ ರೋಹಿತ್​: ರೋಹಿತ್​ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿ ಕ್ವಾರಂಟೈನ್​ ಆಗಿದ್ದಾರೆ. ಈಗ ಕ್ವಾರಂಟೈನ್​ ಅವಧಿ ಪೂರ್ಣಗೊಂಡಿದ್ದು, ಮೂರನೇ ಟೆಸ್ಟ್​​ಗೆ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಭಾರತದ ಬೌಲರ್​ಗಳು ಮಿಂಚುತ್ತಿದ್ದಾರೆ. ಹೀಗಾಗಿ, ಬ್ಯಾಟಿಂಗ್​ಗೆ ಬಲ ನೀಡಲು ರೋಹಿತ್​ ಸೇರ್ಪಡೆ ಸಹಕಾರಿಯಾಗಲಿದೆ. ರೋಹಿತ್​ ತಂಡ ಸೇರಿದರೆ ಮಯಾಂಕ್​ ಅಗರ್​ವಾಲ್​ ಅಥವಾ ಚೇತೇಶ್ವರ್​​ ಪೂಜಾರ ತಂಡದಿಂದ ಹೊರಗುಳಿಯಬೇಕಾಗುತ್ತದೆ.

India vs Australia 2020 ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ ನಗುವಿನ ಕೇಕೆ: ಇಲ್ಲಿವೆ ಚಿತ್ರಗಳು

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ