AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!
ಟಿಮ್​ ಪೈನ್
ರಾಜೇಶ್ ದುಗ್ಗುಮನೆ
| Edited By: |

Updated on: Dec 29, 2020 | 2:44 PM

Share

ಮೆಲ್ಬೋರ್ನ್:​ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. ಬೌಲರ್​ ಹಾಗೂ ಬ್ಯಾಟ್ಸ್​​ಮನ್​ಗಳ ಅದ್ಭುತ ಸಾಂಘಿಕ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. ಈ ಮಧ್ಯೆ ಭಾರತ ಗೆಲ್ಲಲು ಆಸ್ಟ್ರೇಲಿಯಾದ ಕಳಪೆ ಆಟ ಹಾಗೂ ಟೀಂ ಇಂಡಿಯಾ ಬೌಲರ್​ಗಳ ಚಮತ್ಕಾರವೇ ಕಾರಣ ಎಂದು ನಾಯಕ ಟಿಮ್ ಪೈನ್ ಮ್ಯಾಚ್​ ಕುರಿತು ಷರಾ ಬರೆದಿದ್ದಾರೆ.

ಇನ್ನೂ ಎರಡು ಪಂದ್ಯಗಳಿವೆ.. ’ಮ್ಯಾಚ್​ ಪೂರ್ಣಗೊಂಡ ನಂತರದಲ್ಲಿ ಮಾತನಾಡಿದ ಟಿಮ್ ಪೈನ್, ನಿಜಕ್ಕೂ ನಾವು ನಿರಾಶೆಗೊಂಡಿದ್ದೇವೆ. ನಮ್ಮ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್​ ಹಾಗೂ ಫೀಲ್ಡಿಂಗ್​ ಎರಡರಲ್ಲೂ ನಾವು ಎಡವಿದ್ದೇವೆ. ಹೀಗಾದಾಗ ಗೆಲ್ಲುವುದು ಕಷ್ಟ ಎಂದಿದ್ದಾರೆ.

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

ಮುಂದಿನ ಟೆಸ್ಟ್​ಗೆ ರೋಹಿತ್​: ರೋಹಿತ್​ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿ ಕ್ವಾರಂಟೈನ್​ ಆಗಿದ್ದಾರೆ. ಈಗ ಕ್ವಾರಂಟೈನ್​ ಅವಧಿ ಪೂರ್ಣಗೊಂಡಿದ್ದು, ಮೂರನೇ ಟೆಸ್ಟ್​​ಗೆ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಭಾರತದ ಬೌಲರ್​ಗಳು ಮಿಂಚುತ್ತಿದ್ದಾರೆ. ಹೀಗಾಗಿ, ಬ್ಯಾಟಿಂಗ್​ಗೆ ಬಲ ನೀಡಲು ರೋಹಿತ್​ ಸೇರ್ಪಡೆ ಸಹಕಾರಿಯಾಗಲಿದೆ. ರೋಹಿತ್​ ತಂಡ ಸೇರಿದರೆ ಮಯಾಂಕ್​ ಅಗರ್​ವಾಲ್​ ಅಥವಾ ಚೇತೇಶ್ವರ್​​ ಪೂಜಾರ ತಂಡದಿಂದ ಹೊರಗುಳಿಯಬೇಕಾಗುತ್ತದೆ.

India vs Australia 2020 ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ ನಗುವಿನ ಕೇಕೆ: ಇಲ್ಲಿವೆ ಚಿತ್ರಗಳು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್