AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

India vs Australia 2020 ಟೀಂ ಇಂಡಿಯಾ ಗೆಲುವಿನ ರಹಸ್ಯ ಬಿಚ್ಚಿಟ್ಟ ಆಸ್ಟ್ರೇಲಿಯಾ ನಾಯಕ!
ಟಿಮ್​ ಪೈನ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 29, 2020 | 2:44 PM

Share

ಮೆಲ್ಬೋರ್ನ್:​ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ 8 ವಿಕೆಟ್​ಗಳ ಗೆಲುವು ದಾಖಲಿಸಿದೆ. ಬೌಲರ್​ ಹಾಗೂ ಬ್ಯಾಟ್ಸ್​​ಮನ್​ಗಳ ಅದ್ಭುತ ಸಾಂಘಿಕ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. ಈ ಮಧ್ಯೆ ಭಾರತ ಗೆಲ್ಲಲು ಆಸ್ಟ್ರೇಲಿಯಾದ ಕಳಪೆ ಆಟ ಹಾಗೂ ಟೀಂ ಇಂಡಿಯಾ ಬೌಲರ್​ಗಳ ಚಮತ್ಕಾರವೇ ಕಾರಣ ಎಂದು ನಾಯಕ ಟಿಮ್ ಪೈನ್ ಮ್ಯಾಚ್​ ಕುರಿತು ಷರಾ ಬರೆದಿದ್ದಾರೆ.

ಇನ್ನೂ ಎರಡು ಪಂದ್ಯಗಳಿವೆ.. ’ಮ್ಯಾಚ್​ ಪೂರ್ಣಗೊಂಡ ನಂತರದಲ್ಲಿ ಮಾತನಾಡಿದ ಟಿಮ್ ಪೈನ್, ನಿಜಕ್ಕೂ ನಾವು ನಿರಾಶೆಗೊಂಡಿದ್ದೇವೆ. ನಮ್ಮ ಆಟಗಾರರು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್​ ಹಾಗೂ ಫೀಲ್ಡಿಂಗ್​ ಎರಡರಲ್ಲೂ ನಾವು ಎಡವಿದ್ದೇವೆ. ಹೀಗಾದಾಗ ಗೆಲ್ಲುವುದು ಕಷ್ಟ ಎಂದಿದ್ದಾರೆ.

ನಮ್ಮ ಬ್ಯಾಟ್ಸ್​​ಮನ್​ಗಳು ರನ್​ ಗಳಿಸಲು ಪರದಾಡಿದರು. ಇದಕ್ಕೆ ಇಂಡಿಯಾ ಬೌಲರ್​ಗಳ ಉತ್ತಮ ಪ್ರದರ್ಶನ ಕೂಡ ಕಾರಣ. ಇನ್ನೂ ಎರಡು ಪಂದ್ಯಗಳಿವೆ. ಅದರಲ್ಲಿ ನಾವು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದರು ಟಿಮ್.

ಮುಂದಿನ ಟೆಸ್ಟ್​ಗೆ ರೋಹಿತ್​: ರೋಹಿತ್​ ಈಗಾಗಲೇ ಆಸ್ಟ್ರೇಲಿಯಾಗೆ ತೆರಳಿ ಕ್ವಾರಂಟೈನ್​ ಆಗಿದ್ದಾರೆ. ಈಗ ಕ್ವಾರಂಟೈನ್​ ಅವಧಿ ಪೂರ್ಣಗೊಂಡಿದ್ದು, ಮೂರನೇ ಟೆಸ್ಟ್​​ಗೆ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಭಾರತದ ಬೌಲರ್​ಗಳು ಮಿಂಚುತ್ತಿದ್ದಾರೆ. ಹೀಗಾಗಿ, ಬ್ಯಾಟಿಂಗ್​ಗೆ ಬಲ ನೀಡಲು ರೋಹಿತ್​ ಸೇರ್ಪಡೆ ಸಹಕಾರಿಯಾಗಲಿದೆ. ರೋಹಿತ್​ ತಂಡ ಸೇರಿದರೆ ಮಯಾಂಕ್​ ಅಗರ್​ವಾಲ್​ ಅಥವಾ ಚೇತೇಶ್ವರ್​​ ಪೂಜಾರ ತಂಡದಿಂದ ಹೊರಗುಳಿಯಬೇಕಾಗುತ್ತದೆ.

India vs Australia 2020 ಬಾಕ್ಸಿಂಗ್​ ಡೇ ಟೆಸ್ಟ್​​ನಲ್ಲಿ ಟೀಂ ಇಂಡಿಯಾ ನಗುವಿನ ಕೇಕೆ: ಇಲ್ಲಿವೆ ಚಿತ್ರಗಳು

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ