AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 1st Test | ವಿಚಿತ್ರ ರೀತಿಯಲ್ಲಿ ಔಟ್​ ಆದ ಚೇತೇಶ್ವರ ಪೂಜಾರ; ಇಲ್ಲಿದೆ ವೈರಲ್​ ವಿಡಿಯೋ

ಚೇತೇಶ್ವರ ಪೂಜರ ಅರ್ಧ ಶತಕ ಗಳಿಸುವುದಕ್ಕೂ ಮೊದಲು ತುಂಬಾನೇ ನಿಧಾನ ಗತಿಯಲ್ಲಿ ಆಡುತ್ತಿದ್ದರು. ಅರ್ಧ ಶತಕ ಬಾರಿಸಿದ ನಂತರ ಆಟದ ವೇಗವನ್ನು ಹೆಚ್ಚಿಸಿದರು ಚೇತೇಶ್ವರ.

India vs England 1st Test | ವಿಚಿತ್ರ ರೀತಿಯಲ್ಲಿ ಔಟ್​ ಆದ ಚೇತೇಶ್ವರ ಪೂಜಾರ; ಇಲ್ಲಿದೆ ವೈರಲ್​ ವಿಡಿಯೋ
ಚೇತೇಶ್ವರ ಪೂಜಾರ
ರಾಜೇಶ್ ದುಗ್ಗುಮನೆ
| Edited By: |

Updated on:Feb 07, 2021 | 7:50 PM

Share

ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 257 ರನ್​ಗಳಿಗೆ 6 ವಿಕೆಟ್​​ ಕಳೆದುಕೊಂಡು ಆಡುತ್ತಿದೆ. ವಾಷಿಂಗ್ಟನ್​​ ಸುಂದರ್​ 33 ರನ್​ ಹಾಗೂ ರವಿಚಂದ್ರನ್​ ಅಶ್ವಿನ್​ 8 ರನ್​​ ಗಳಿಸಿ ಕಣದಲ್ಲಿದ್ದಾರೆ. ಈ ಮಧ್ಯೆ ಚೇತೇಶ್ವರ ಪೂಜಾರ ಔಟ್​ ಆದ ರೀತಿ ಈಗ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ಚರ್ಚೆ ಆಗುತ್ತಿದೆ. ಚೇತೇಶ್ವರ ಅವರದ್ದು ಸಂಪೂರ್ಣ ಬ್ಯಾಡ್​​ಲಕ್​ ಎಂದು ಕೆಲವರು ಬರೆದುಕೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು ಎನ್ನುವುದಕ್ಕೆ ಇಲ್ಲಿದೆ ವಿವರ.

ಚೇತೇಶ್ವರ ಪೂಜರ ಅರ್ಧ ಶತಕ ಗಳಿಸುವುದಕ್ಕೂ ಮೊದಲು ತುಂಬಾನೇ ನಿಧಾನ ಗತಿಯಲ್ಲಿ ಆಡುತ್ತಿದ್ದರು. ಅರ್ಧ ಶತಕ ಬಾರಿಸಿದ ನಂತರ ಆಟದ ವೇಗವನ್ನು ಹೆಚ್ಚಿಸಿದರು. 142 ಬಾಲ್​ಗಳಿಗೆ 73 ರನ್​ ಗಳಿಸಿದ್ದರು. ಇಂದು ಚೇತೇಶ್ವರ ಶತಕ ಬಾರಿಸಿಯೇ ಬಾರಿಸುತ್ತಾರೆ ಎಂಬುದು ಅನೇಕರ ನಂಬಿಕೆ ಆಗಿತ್ತು. ಆದರೆ,  143ನೇ ಬಾಲ್​ ಎದುರಿಸಿದ ಚೇತೇಶ್ವರ ಲೆಗ್​ ಸೈಡ್​ಗೆ ಹೊಡೆಯಲು ಹೋದರು. ಅವರು ಹೊಡೆದ ಶಾಟ್​ ಏನೋ ಚೆನ್ನಾಗಿತ್ತು. ಆದರೆ, ಈ ಬಾಲ್​ ಶಾರ್ಟ್​ ಲೆಗ್​ ಫೀಲ್ಡರ್ ಆಲ್ಲಿ ಪೋಪ್ ಹೆಲ್ಮೆಟ್​ಗೆ ತಾಗಿತ್ತು.

ಹೆಲ್ಮೆಟ್​ಗೆ ತಾಗಿದ ಬಾಲ ನೇರವಾಗಿ ಶಾರ್ಟ್​ ಮಿಡ್​ ವಿಕೆಟ್​ನಲ್ಲಿದ್ದ ರೋರಿ ಬರ್ನ್ಸ್ ಕೈ ಸೇರಿತ್ತು. ಬಾಲ್​ ಎಲ್ಲಿಯೂ ನೆಲ ತಾಗದ ಕಾರಣ ಚೇತೇಶ್ವರ ಪೂಜಾರ ಪೆವಿಲಿಯನ್​ ತೆರಳಬೇಕಾಯಿತು. ಈ ವಿಡಿಯೋ ಸದ್ಯ ಟ್ವಿಟರ್​ನಲ್ಲಿ ಹರಿದಾಡಿದೆ. ಐಸಿಸಿ ಕೂಡ ಪೂಜಾರ ವಿಚಿತ್ರವಾಗಿ ಔಟ್​ ಆಗಿದ್ದಾರೆ ಎಂದು ಬರೆದುಕೊಂಡಿದೆ.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ

Published On - 7:49 pm, Sun, 7 February 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!