AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ

india vs england: ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ
ವಿಕೆಟ್​ ಪಡೆದ ಸಂಭ್ರಮದಲ್ಲಿ ಇಂಗ್ಲೆಂಡ್​ ಆಟಗಾರರು
ಪೃಥ್ವಿಶಂಕರ
| Edited By: |

Updated on:Feb 12, 2021 | 2:31 PM

Share

ಚೆನ್ನೈ:ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ದಿನದ ಆರಂಭದಲ್ಲಿ ಇಂಗ್ಲೆಂಡ್​ ತಂಡವನ್ನು ಬೇಗ ಆಲ್​ಔಟ್​ ಮಾಡುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ, ಬ್ಯಾಟಿಂಗ್​ ಆರಂಭಿಸುತ್ತಲೇ ರೋಹಿತ್​ ಶರ್ಮ ವಿಕೆಟ್​ ಕಳೆದುಕೊಂಡಿತು. ನಂತರ ಗಿಲ್​, ಕೊಹ್ಲಿ ಹಾಗೂ ರಹಾನೆ ಬೇಗನೆ ಪೆವಿಲಿಯನ್​ ಸೇರಿಕೊಂಡರು. ನಂತರ ಜೊತೆಯಾದ ಪಂತ್​ ಹಾಗೂ ಪೂಜಾರ ಶತಕದ ಜೊತೆಯಾಟ ಆಡಿ ತಂಡಕ್ಕೆ ಚೇತರಿಕೆ ನೀಡಿದರು. ಪಂತ್​ 91 ರನ್​ ಗಳಿಸಿ ಔಟಾದರೆ. 73 ರನ್​​ಗಳಿಗೆ ಪೂಜಾರ ವಿಕೆಟ್​ ಒಪ್ಪಿಸಿದರು.

Published On - 5:07 pm, Sun, 7 February 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ