AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ

india vs england: ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ
ವಿಕೆಟ್​ ಪಡೆದ ಸಂಭ್ರಮದಲ್ಲಿ ಇಂಗ್ಲೆಂಡ್​ ಆಟಗಾರರು
ಪೃಥ್ವಿಶಂಕರ
| Edited By: |

Updated on:Feb 12, 2021 | 2:31 PM

Share

ಚೆನ್ನೈ:ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ದಿನದ ಆರಂಭದಲ್ಲಿ ಇಂಗ್ಲೆಂಡ್​ ತಂಡವನ್ನು ಬೇಗ ಆಲ್​ಔಟ್​ ಮಾಡುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ, ಬ್ಯಾಟಿಂಗ್​ ಆರಂಭಿಸುತ್ತಲೇ ರೋಹಿತ್​ ಶರ್ಮ ವಿಕೆಟ್​ ಕಳೆದುಕೊಂಡಿತು. ನಂತರ ಗಿಲ್​, ಕೊಹ್ಲಿ ಹಾಗೂ ರಹಾನೆ ಬೇಗನೆ ಪೆವಿಲಿಯನ್​ ಸೇರಿಕೊಂಡರು. ನಂತರ ಜೊತೆಯಾದ ಪಂತ್​ ಹಾಗೂ ಪೂಜಾರ ಶತಕದ ಜೊತೆಯಾಟ ಆಡಿ ತಂಡಕ್ಕೆ ಚೇತರಿಕೆ ನೀಡಿದರು. ಪಂತ್​ 91 ರನ್​ ಗಳಿಸಿ ಔಟಾದರೆ. 73 ರನ್​​ಗಳಿಗೆ ಪೂಜಾರ ವಿಕೆಟ್​ ಒಪ್ಪಿಸಿದರು.

Published On - 5:07 pm, Sun, 7 February 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್