AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ

india vs england: ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ
ವಿಕೆಟ್​ ಪಡೆದ ಸಂಭ್ರಮದಲ್ಲಿ ಇಂಗ್ಲೆಂಡ್​ ಆಟಗಾರರು
ಪೃಥ್ವಿಶಂಕರ
| Edited By: |

Updated on:Feb 12, 2021 | 2:31 PM

Share

ಚೆನ್ನೈ:ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನ ಮೂರನೇ ದಿನದಾಟ ಮುಗಿದಿದ್ದು, ಟೀಂ ಇಂಡಿಯಾ 257 ರನ್​ಗಳಿಗೆ ಪ್ರಮುಖ 6 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ದಿನದ ಆರಂಭದಲ್ಲಿ ಇಂಗ್ಲೆಂಡ್​ ತಂಡವನ್ನು ಬೇಗ ಆಲ್​ಔಟ್​ ಮಾಡುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ, ಬ್ಯಾಟಿಂಗ್​ ಆರಂಭಿಸುತ್ತಲೇ ರೋಹಿತ್​ ಶರ್ಮ ವಿಕೆಟ್​ ಕಳೆದುಕೊಂಡಿತು. ನಂತರ ಗಿಲ್​, ಕೊಹ್ಲಿ ಹಾಗೂ ರಹಾನೆ ಬೇಗನೆ ಪೆವಿಲಿಯನ್​ ಸೇರಿಕೊಂಡರು. ನಂತರ ಜೊತೆಯಾದ ಪಂತ್​ ಹಾಗೂ ಪೂಜಾರ ಶತಕದ ಜೊತೆಯಾಟ ಆಡಿ ತಂಡಕ್ಕೆ ಚೇತರಿಕೆ ನೀಡಿದರು. ಪಂತ್​ 91 ರನ್​ ಗಳಿಸಿ ಔಟಾದರೆ. 73 ರನ್​​ಗಳಿಗೆ ಪೂಜಾರ ವಿಕೆಟ್​ ಒಪ್ಪಿಸಿದರು.

Published On - 5:07 pm, Sun, 7 February 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ