AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷೇರು ಮಾರುಕಟ್ಟೆಗೆ ‘ವ್ಯಾಕ್ಸಿನ್​’ ಚುಚ್ಚುಮದ್ದು! ಸಾರ್ವಕಾಲಿಕ ದಾಖಲೆ.. 49,100 ದಾಟಿದ ಸೆನ್ಸೆಕ್ಸ್

ಡಿ-ಮಾರ್ಟ್​​ ಆಪರೇಟರ್​ Avenue Supermarts ಷೇರು ಮೌಲ್ಯ ಶೇ. 2.8 ಏರಿಕೆ ಕಂಡಿದೆ. ಮೂರನೇ ತ್ರೈಮಾಸಿಕದಲ್ಲಿ ಸಂಸ್ಥೆಯ ಲಾಭ ಶೇ.16.4 ಏರಿಕೆ ಕಂಡಿದ್ದು ಇದಕ್ಕೆ ಕಾರಣ.

ಷೇರು ಮಾರುಕಟ್ಟೆಗೆ ‘ವ್ಯಾಕ್ಸಿನ್​’ ಚುಚ್ಚುಮದ್ದು! ಸಾರ್ವಕಾಲಿಕ ದಾಖಲೆ.. 49,100 ದಾಟಿದ ಸೆನ್ಸೆಕ್ಸ್
ಲಾಭದ ನಗದು
ರಾಜೇಶ್ ದುಗ್ಗುಮನೆ
| Edited By: |

Updated on:Jan 11, 2021 | 11:15 AM

Share

ಭಾರತದಲ್ಲಿ ಕೊರೊನಾ ವೈರಸ್​ ಔಷಧ ಬಳಕೆ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಅಲ್ಲದೆ, ಕೊರೊನಾ ಎರಡನೇ ಅಲೆ ಬಗ್ಗೆ ಇದ್ದ ಭೀತಿ ಕೂಡ ಮಾಯವಾಗುತ್ತಿದೆ. ಹೀಗಾಗಿ, ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಮುಂದುವರಿದಿದೆ. ಇಂದು ಮುಂಜಾನೆಯೇ ಭಾರತದ ಷೇರು ಮಾರುಕಟ್ಟೆ ಏರಿಕೆ ಹಾದಿ ಹಿಡಿದಿದೆ.

ಸೋಮವಾರ ಮಾರುಕಟ್ಟೆ ಸಾರ್ವಕಾಲಿಕ ದಾಖಲೆಯೊಂದಿಗೆ ಆರಂಭ ಕಂಡಿತು. ಸೆನ್ಸೆಕ್ಸ್​ ಶೇ. 0.67 ಅಥವಾ 327 ಅಂಶ ಏರಿಕೆ ಕಂಡು, 49,109 ಅಂಕಕ್ಕೆ ತಲುಪಿತು. ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಸೆನ್ಸೆಕ್​ 49 ಸಾವಿರದ ಗಡಿ ದಾಟಿದ್ದು ಇದೇ ಮೊದಲು. ಇನ್ನು ನಿಫ್ಟಿ ಶೇ. 0.58 ಅಥವಾ 83 ಅಂಶ ಏರಿಕೆ ಕಂಡು 14, 430 ಅಂಕ ತಲುಪಿದೆ.

ಡಿ-ಮಾರ್ಟ್​​ ಆಪರೇಟರ್​ Avenue Supermarts ಷೇರು ಮೌಲ್ಯ ಶೇ. 2.8 ಏರಿಕೆ ಕಂಡಿದೆ. ಮೂರನೇ ತ್ರೈಮಾಸಿಕದಲ್ಲಿ ಸಂಸ್ಥೆಯ ಲಾಭ ಶೇ.16.4 ಏರಿಕೆ ಕಂಡಿದ್ದು ಇದಕ್ಕೆ ಕಾರಣ. ಮಾಹಿತಿ-ತಂತ್ರಜ್ಞಾನದ ಷೇರುಗಳು ಕೂಡ ಇಂದು ದೊಡ್ಡ ಮಟ್ಟದಲ್ಲಿ ಏರಿಕೆ ಕಾಣುತ್ತಿವೆ.

ದೇಶದಲ್ಲಿ ಜನವರಿ 16ರಿಂದ ಕೊರೊನಾ ಲಸಿಕೆ ಹಂಚಿಕೆ ಮಾಡುವ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇದು ಟ್ರೇಡರ್​ಗಳಲ್ಲಿ ಹೊಸ ಭರವಸೆ ಹುಟ್ಟಿಸಿದೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಇದು ಸೂಕ್ತ ಸಮಯವೇ? ಇಲ್ಲಿದೆ ಸಂಪೂರ್ಣ ಮಾಹಿತಿ

Published On - 11:12 am, Mon, 11 January 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ