AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 20ರಿಂದ Indigo Paints ಐಪಿಒ ಬಿಡ್ಡಿಂಗ್​ ಆರಂಭ: ಹೇಗಿದೆ ಗೊತ್ತಾ ಈ ಕಂಪೆನಿ?

ಭಾರತದ ಪ್ರಮುಖ ಪೇಂಟ್​ ಕಂಪೆನಿಗಳಲ್ಲಿ ಇಂಡಿಗೊ ಪೇಂಟ್ಸ್ ಕೂಡ ಒಂದು. ಇಂಡಿಗೊ ಪೇಂಟ್ಸ್ ಜೋಧಪುರ, ಕೊಚ್ಚಿ ಹಾಗೂ ಪುದುಕೊಟ್ಟೈನಲ್ಲಿ ಪೇಂಟ್​ ತಯಾರಿಕಾ ಘಟಕ ಹೊಂದಿದೆ. ಐಪಿಒ ಹಣ ಪುದುಕೊಟ್ಟೈ ಘಟಕ ವಿಸ್ತರಣೆಗೆ ಬಳಕೆ ಆಗಲಿದೆ.

ಜನವರಿ 20ರಿಂದ Indigo Paints ಐಪಿಒ ಬಿಡ್ಡಿಂಗ್​ ಆರಂಭ: ಹೇಗಿದೆ ಗೊತ್ತಾ ಈ ಕಂಪೆನಿ?
ಇಂಡಿಗೊ ಪೇಂಟ್ಸ್​ ಐಪಿಒ ಘೋಷಣೆಯಾಗಿದೆ
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 7:48 AM

Share

ಮುಂಬೈ: ಹೊಸ ವರ್ಷದ ಎರಡನೇ ಐಪಿಒ ಆಗಿ ಇಂಡಿಗೊ ಪೇಂಟ್ಸ್​ ಮಾರುಕಟ್ಟೆಗೆ ಕಾಲಿಡುತ್ತಿದೆ. ಜನವರಿ 20ರಿಂದ ಸಾರ್ವಜನಿಕರು ಈ ಐಪಿಒಗೆ ಬಿಡ್​ ಮಾಡಬಹುದಾಗಿದೆ.

1,170 ಕೋಟಿ ರೂಪಾಯಿ ಮೌಲ್ಯದ ಐಪಿಒ ಮಾರುಕಟ್ಟೆಗೆ ಬಿಡುಗಡೆ ಆಗುತ್ತಿದೆ. ಈ ಷೇರಿನ ಬ್ಯಾಂಡ್​ 1488-1490 ರೂಪಾಯಿ ಇದೆ. ಕನಿಷ್ಠ ಬಿಡ್​ ಮೊತ್ತ 10 ಷೇರು (1ಲಾಟ್) ಇರಲಿದೆ. ಜನವರಿ 20ಕ್ಕೆ ಬಿಡ್ಡಿಂಗ್​ ಆರಂಭವಾದರೆ, ಜನವರಿ 22ರಂದು ಬಿಡ್ಡಿಂಗ್​ ಪೂರ್ಣಗೊಳ್ಳಲಿದೆ.

ಭಾರತದ ಪ್ರಮುಖ ಪೇಂಟ್​ ಕಂಪೆನಿಗಳಲ್ಲಿ ಇಂಡಿಗೊ ಪೇಂಟ್ಸ್ ಕೂಡ ಒಂದು. ಇಂಡಿಗೊ ಪೇಂಟ್ಸ್ ಜೋಧಪುರ, ಕೊಚ್ಚಿ ಹಾಗೂ ಪುದುಕೊಟ್ಟೈನಲ್ಲಿ ಪೇಂಟ್​ ತಯಾರಿಕಾ ಘಟಕ ಹೊಂದಿದೆ. ಐಪಿಒ ಹಣ ಪುದುಕೊಟ್ಟೈ ಘಟಕ ವಿಸ್ತರಣೆಗೆ ಬಳಕೆ ಆಗಲಿದೆ.

ಇಂಡಿಗೊ ಪೇಂಟ್ಸ್​ ವಿವಿಧ ಮಾದರಿಯ ಪೇಂಟ್​ ತಯಾರಿಕೆ ಮಾಡುತ್ತದೆ. ಭಾರತದ ಪೇಂಟ್​ ತಯಾರಿಕಾ ಕಂಪೆನಿಗಳ ಪೈಕಿ ಇಂಡಿಗೋ ಪೇಂಟ್ಸ್​ ಐದನೇ ಸ್ಥಾನದಲ್ಲಿದೆ. ಪೇಂಟ್​ಗೆ ತಯಾರಿಕೆಗೆ ಬೇಕಾಗುವ ಕಚ್ಚಾ ವಸ್ತುಗಳು ಎಲ್ಲಿ ಸಿಗಲಿದೆಯೋ ಅಲ್ಲಿಯೇ ಈ ಸಂಸ್ಥೆ ಘಟಕ ಸ್ಥಾಪನೆ ಮಾಡಿದೆ. ಹೀಗಾಗಿ, ಸಂಸ್ಥೆಯ ವೆಚ್ಚ ಕಡಿಮೆ ಆಗುತ್ತಿದೆ. ಇನ್ನು, ವರ್ಷದಿಂದ ವರ್ಷಕ್ಕೆ ಕಂಪೆನಿಯ ಲಾಭ ಹೆಚ್ಚುತ್ತಿದೆ.

ನೀವು ಈಗಷ್ಟೇ ಕೆಲಸಕ್ಕೆ ಸೇರಿ ಹಣ ಉಳಿಸುವ ಕುರಿತು ಯೋಚಿಸುತ್ತಿದ್ದರೆ ಈ ಲೇಖನ ಓದಿ ಬಿಡಿ..

ಕಾಸಿದ್ರೆ ಕೈಲಾಸ | 15 ಸಾವಿರ ಸಂಬಳದಲ್ಲಿ 12 ಸಾವಿರದ ಮೊಬೈಲ್ ಕೊಳ್ಳೋದು ಹೇಗೆ?

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ