AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್​ನಲ್ಲಿ ಪೌರ ಕಾರ್ಮಿಕರಿಗೆ ‘ಹುಳಗಳ ಪಲಾವ್’ ಸಪ್ಲೆ!

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆಡಳಿದಲ್ಲಿದ್ದಾಗ ಬಡವರಿಗೆ ಆಸರೆಯಾಗಲೆಂದು ಜಾರಿಗೊಳಿಸಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಲ್ಲಿ ಈಗ ಹುಳಗಳು ಸರಿದಾಡುತ್ತಿವೆ. ರಾಮಮೂರ್ತಿನಗರ ವಾರ್ಡ್ ನ ಪೌರ ಕಾರ್ಮಿಕರ ಊಟದಲ್ಲಿ ಪಲಾವ್ ನಲ್ಲಿ‌ ಹುಳಗಳು ಕಂಡುಬಂದಿರುವ ಆರೋಪ ಕೇಳಿಬಂದಿದೆ. ನಗರವನ್ನ ಸ್ವಚ್ಛ ಮಾಡುವ ಪೌರ ಕಾರ್ಮಿಕರಿಗೇ ಶುದ್ಧವಾದ ಊಟ ಒದಗಿಸುವಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಾಹಕರು ಎಡವಿದ್ದಾರೆ. ಅಷ್ಟೇ ಅಲ್ಲ, ಅರ್ಧಂಬರ್ದ ಬೆಂದಿರುವ ಪಲಾವ್ ಅನ್ನು ನೀಡಿದ್ದಾರೆ. ಅದೂ ಹಬ್ಬದ ದಿನವಾದ ಇಂದು ಬೆಳಿಗ್ಗೆ ಇಂದಿರಾ ಕ್ಯಾಂಟೀನ್ನಿಂದ ಬಂದಿರೋ ಪಲಾವ್ ಇದಾಗಿದೆ. ಇದು […]

ಇಂದಿರಾ ಕ್ಯಾಂಟೀನ್​ನಲ್ಲಿ ಪೌರ ಕಾರ್ಮಿಕರಿಗೆ 'ಹುಳಗಳ ಪಲಾವ್' ಸಪ್ಲೆ!
ಸಾಧು ಶ್ರೀನಾಥ್​
|

Updated on:Oct 28, 2019 | 12:14 PM

Share

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆಡಳಿದಲ್ಲಿದ್ದಾಗ ಬಡವರಿಗೆ ಆಸರೆಯಾಗಲೆಂದು ಜಾರಿಗೊಳಿಸಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಲ್ಲಿ ಈಗ ಹುಳಗಳು ಸರಿದಾಡುತ್ತಿವೆ. ರಾಮಮೂರ್ತಿನಗರ ವಾರ್ಡ್ ನ ಪೌರ ಕಾರ್ಮಿಕರ ಊಟದಲ್ಲಿ ಪಲಾವ್ ನಲ್ಲಿ‌ ಹುಳಗಳು ಕಂಡುಬಂದಿರುವ ಆರೋಪ ಕೇಳಿಬಂದಿದೆ.

ನಗರವನ್ನ ಸ್ವಚ್ಛ ಮಾಡುವ ಪೌರ ಕಾರ್ಮಿಕರಿಗೇ ಶುದ್ಧವಾದ ಊಟ ಒದಗಿಸುವಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಾಹಕರು ಎಡವಿದ್ದಾರೆ. ಅಷ್ಟೇ ಅಲ್ಲ, ಅರ್ಧಂಬರ್ದ ಬೆಂದಿರುವ ಪಲಾವ್ ಅನ್ನು ನೀಡಿದ್ದಾರೆ. ಅದೂ ಹಬ್ಬದ ದಿನವಾದ ಇಂದು ಬೆಳಿಗ್ಗೆ ಇಂದಿರಾ ಕ್ಯಾಂಟೀನ್ನಿಂದ ಬಂದಿರೋ ಪಲಾವ್ ಇದಾಗಿದೆ.

ಇದು ಒಂದು ದಿನದ ಗೋಳು ಅಲ್ಲ. ದಿನ ನಿತ್ಯ ಇದೇ ರೀತಿಯ ಊಟ ಸಪ್ಲೇಯಾಗುತ್ತಂತೆ! ಅಧಿಕಾರಿಗಳ ಗಮನಕ್ಕೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಬಿಎಂಪಿ ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:12 pm, Mon, 28 October 19

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ