AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್​ನಲ್ಲಿ ಪೌರ ಕಾರ್ಮಿಕರಿಗೆ ‘ಹುಳಗಳ ಪಲಾವ್’ ಸಪ್ಲೆ!

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆಡಳಿದಲ್ಲಿದ್ದಾಗ ಬಡವರಿಗೆ ಆಸರೆಯಾಗಲೆಂದು ಜಾರಿಗೊಳಿಸಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಲ್ಲಿ ಈಗ ಹುಳಗಳು ಸರಿದಾಡುತ್ತಿವೆ. ರಾಮಮೂರ್ತಿನಗರ ವಾರ್ಡ್ ನ ಪೌರ ಕಾರ್ಮಿಕರ ಊಟದಲ್ಲಿ ಪಲಾವ್ ನಲ್ಲಿ‌ ಹುಳಗಳು ಕಂಡುಬಂದಿರುವ ಆರೋಪ ಕೇಳಿಬಂದಿದೆ. ನಗರವನ್ನ ಸ್ವಚ್ಛ ಮಾಡುವ ಪೌರ ಕಾರ್ಮಿಕರಿಗೇ ಶುದ್ಧವಾದ ಊಟ ಒದಗಿಸುವಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಾಹಕರು ಎಡವಿದ್ದಾರೆ. ಅಷ್ಟೇ ಅಲ್ಲ, ಅರ್ಧಂಬರ್ದ ಬೆಂದಿರುವ ಪಲಾವ್ ಅನ್ನು ನೀಡಿದ್ದಾರೆ. ಅದೂ ಹಬ್ಬದ ದಿನವಾದ ಇಂದು ಬೆಳಿಗ್ಗೆ ಇಂದಿರಾ ಕ್ಯಾಂಟೀನ್ನಿಂದ ಬಂದಿರೋ ಪಲಾವ್ ಇದಾಗಿದೆ. ಇದು […]

ಇಂದಿರಾ ಕ್ಯಾಂಟೀನ್​ನಲ್ಲಿ ಪೌರ ಕಾರ್ಮಿಕರಿಗೆ 'ಹುಳಗಳ ಪಲಾವ್' ಸಪ್ಲೆ!
ಸಾಧು ಶ್ರೀನಾಥ್​
|

Updated on:Oct 28, 2019 | 12:14 PM

Share

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆಡಳಿದಲ್ಲಿದ್ದಾಗ ಬಡವರಿಗೆ ಆಸರೆಯಾಗಲೆಂದು ಜಾರಿಗೊಳಿಸಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಲ್ಲಿ ಈಗ ಹುಳಗಳು ಸರಿದಾಡುತ್ತಿವೆ. ರಾಮಮೂರ್ತಿನಗರ ವಾರ್ಡ್ ನ ಪೌರ ಕಾರ್ಮಿಕರ ಊಟದಲ್ಲಿ ಪಲಾವ್ ನಲ್ಲಿ‌ ಹುಳಗಳು ಕಂಡುಬಂದಿರುವ ಆರೋಪ ಕೇಳಿಬಂದಿದೆ.

ನಗರವನ್ನ ಸ್ವಚ್ಛ ಮಾಡುವ ಪೌರ ಕಾರ್ಮಿಕರಿಗೇ ಶುದ್ಧವಾದ ಊಟ ಒದಗಿಸುವಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಾಹಕರು ಎಡವಿದ್ದಾರೆ. ಅಷ್ಟೇ ಅಲ್ಲ, ಅರ್ಧಂಬರ್ದ ಬೆಂದಿರುವ ಪಲಾವ್ ಅನ್ನು ನೀಡಿದ್ದಾರೆ. ಅದೂ ಹಬ್ಬದ ದಿನವಾದ ಇಂದು ಬೆಳಿಗ್ಗೆ ಇಂದಿರಾ ಕ್ಯಾಂಟೀನ್ನಿಂದ ಬಂದಿರೋ ಪಲಾವ್ ಇದಾಗಿದೆ.

ಇದು ಒಂದು ದಿನದ ಗೋಳು ಅಲ್ಲ. ದಿನ ನಿತ್ಯ ಇದೇ ರೀತಿಯ ಊಟ ಸಪ್ಲೇಯಾಗುತ್ತಂತೆ! ಅಧಿಕಾರಿಗಳ ಗಮನಕ್ಕೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಬಿಎಂಪಿ ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:12 pm, Mon, 28 October 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!