AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್​ನಲ್ಲಿ ಪೌರ ಕಾರ್ಮಿಕರಿಗೆ ‘ಹುಳಗಳ ಪಲಾವ್’ ಸಪ್ಲೆ!

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆಡಳಿದಲ್ಲಿದ್ದಾಗ ಬಡವರಿಗೆ ಆಸರೆಯಾಗಲೆಂದು ಜಾರಿಗೊಳಿಸಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಲ್ಲಿ ಈಗ ಹುಳಗಳು ಸರಿದಾಡುತ್ತಿವೆ. ರಾಮಮೂರ್ತಿನಗರ ವಾರ್ಡ್ ನ ಪೌರ ಕಾರ್ಮಿಕರ ಊಟದಲ್ಲಿ ಪಲಾವ್ ನಲ್ಲಿ‌ ಹುಳಗಳು ಕಂಡುಬಂದಿರುವ ಆರೋಪ ಕೇಳಿಬಂದಿದೆ. ನಗರವನ್ನ ಸ್ವಚ್ಛ ಮಾಡುವ ಪೌರ ಕಾರ್ಮಿಕರಿಗೇ ಶುದ್ಧವಾದ ಊಟ ಒದಗಿಸುವಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಾಹಕರು ಎಡವಿದ್ದಾರೆ. ಅಷ್ಟೇ ಅಲ್ಲ, ಅರ್ಧಂಬರ್ದ ಬೆಂದಿರುವ ಪಲಾವ್ ಅನ್ನು ನೀಡಿದ್ದಾರೆ. ಅದೂ ಹಬ್ಬದ ದಿನವಾದ ಇಂದು ಬೆಳಿಗ್ಗೆ ಇಂದಿರಾ ಕ್ಯಾಂಟೀನ್ನಿಂದ ಬಂದಿರೋ ಪಲಾವ್ ಇದಾಗಿದೆ. ಇದು […]

ಇಂದಿರಾ ಕ್ಯಾಂಟೀನ್​ನಲ್ಲಿ ಪೌರ ಕಾರ್ಮಿಕರಿಗೆ 'ಹುಳಗಳ ಪಲಾವ್' ಸಪ್ಲೆ!
ಸಾಧು ಶ್ರೀನಾಥ್​
|

Updated on:Oct 28, 2019 | 12:14 PM

Share

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆಡಳಿದಲ್ಲಿದ್ದಾಗ ಬಡವರಿಗೆ ಆಸರೆಯಾಗಲೆಂದು ಜಾರಿಗೊಳಿಸಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಲ್ಲಿ ಈಗ ಹುಳಗಳು ಸರಿದಾಡುತ್ತಿವೆ. ರಾಮಮೂರ್ತಿನಗರ ವಾರ್ಡ್ ನ ಪೌರ ಕಾರ್ಮಿಕರ ಊಟದಲ್ಲಿ ಪಲಾವ್ ನಲ್ಲಿ‌ ಹುಳಗಳು ಕಂಡುಬಂದಿರುವ ಆರೋಪ ಕೇಳಿಬಂದಿದೆ.

ನಗರವನ್ನ ಸ್ವಚ್ಛ ಮಾಡುವ ಪೌರ ಕಾರ್ಮಿಕರಿಗೇ ಶುದ್ಧವಾದ ಊಟ ಒದಗಿಸುವಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಾಹಕರು ಎಡವಿದ್ದಾರೆ. ಅಷ್ಟೇ ಅಲ್ಲ, ಅರ್ಧಂಬರ್ದ ಬೆಂದಿರುವ ಪಲಾವ್ ಅನ್ನು ನೀಡಿದ್ದಾರೆ. ಅದೂ ಹಬ್ಬದ ದಿನವಾದ ಇಂದು ಬೆಳಿಗ್ಗೆ ಇಂದಿರಾ ಕ್ಯಾಂಟೀನ್ನಿಂದ ಬಂದಿರೋ ಪಲಾವ್ ಇದಾಗಿದೆ.

ಇದು ಒಂದು ದಿನದ ಗೋಳು ಅಲ್ಲ. ದಿನ ನಿತ್ಯ ಇದೇ ರೀತಿಯ ಊಟ ಸಪ್ಲೇಯಾಗುತ್ತಂತೆ! ಅಧಿಕಾರಿಗಳ ಗಮನಕ್ಕೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಬಿಎಂಪಿ ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:12 pm, Mon, 28 October 19

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ