AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಕ್ಯಾಂಟೀನ್​ನಲ್ಲಿ ಪೌರ ಕಾರ್ಮಿಕರಿಗೆ ‘ಹುಳಗಳ ಪಲಾವ್’ ಸಪ್ಲೆ!

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆಡಳಿದಲ್ಲಿದ್ದಾಗ ಬಡವರಿಗೆ ಆಸರೆಯಾಗಲೆಂದು ಜಾರಿಗೊಳಿಸಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಲ್ಲಿ ಈಗ ಹುಳಗಳು ಸರಿದಾಡುತ್ತಿವೆ. ರಾಮಮೂರ್ತಿನಗರ ವಾರ್ಡ್ ನ ಪೌರ ಕಾರ್ಮಿಕರ ಊಟದಲ್ಲಿ ಪಲಾವ್ ನಲ್ಲಿ‌ ಹುಳಗಳು ಕಂಡುಬಂದಿರುವ ಆರೋಪ ಕೇಳಿಬಂದಿದೆ. ನಗರವನ್ನ ಸ್ವಚ್ಛ ಮಾಡುವ ಪೌರ ಕಾರ್ಮಿಕರಿಗೇ ಶುದ್ಧವಾದ ಊಟ ಒದಗಿಸುವಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಾಹಕರು ಎಡವಿದ್ದಾರೆ. ಅಷ್ಟೇ ಅಲ್ಲ, ಅರ್ಧಂಬರ್ದ ಬೆಂದಿರುವ ಪಲಾವ್ ಅನ್ನು ನೀಡಿದ್ದಾರೆ. ಅದೂ ಹಬ್ಬದ ದಿನವಾದ ಇಂದು ಬೆಳಿಗ್ಗೆ ಇಂದಿರಾ ಕ್ಯಾಂಟೀನ್ನಿಂದ ಬಂದಿರೋ ಪಲಾವ್ ಇದಾಗಿದೆ. ಇದು […]

ಇಂದಿರಾ ಕ್ಯಾಂಟೀನ್​ನಲ್ಲಿ ಪೌರ ಕಾರ್ಮಿಕರಿಗೆ 'ಹುಳಗಳ ಪಲಾವ್' ಸಪ್ಲೆ!
ಸಾಧು ಶ್ರೀನಾಥ್​
|

Updated on:Oct 28, 2019 | 12:14 PM

Share

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಆಡಳಿದಲ್ಲಿದ್ದಾಗ ಬಡವರಿಗೆ ಆಸರೆಯಾಗಲೆಂದು ಜಾರಿಗೊಳಿಸಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಲ್ಲಿ ಈಗ ಹುಳಗಳು ಸರಿದಾಡುತ್ತಿವೆ. ರಾಮಮೂರ್ತಿನಗರ ವಾರ್ಡ್ ನ ಪೌರ ಕಾರ್ಮಿಕರ ಊಟದಲ್ಲಿ ಪಲಾವ್ ನಲ್ಲಿ‌ ಹುಳಗಳು ಕಂಡುಬಂದಿರುವ ಆರೋಪ ಕೇಳಿಬಂದಿದೆ.

ನಗರವನ್ನ ಸ್ವಚ್ಛ ಮಾಡುವ ಪೌರ ಕಾರ್ಮಿಕರಿಗೇ ಶುದ್ಧವಾದ ಊಟ ಒದಗಿಸುವಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಾಹಕರು ಎಡವಿದ್ದಾರೆ. ಅಷ್ಟೇ ಅಲ್ಲ, ಅರ್ಧಂಬರ್ದ ಬೆಂದಿರುವ ಪಲಾವ್ ಅನ್ನು ನೀಡಿದ್ದಾರೆ. ಅದೂ ಹಬ್ಬದ ದಿನವಾದ ಇಂದು ಬೆಳಿಗ್ಗೆ ಇಂದಿರಾ ಕ್ಯಾಂಟೀನ್ನಿಂದ ಬಂದಿರೋ ಪಲಾವ್ ಇದಾಗಿದೆ.

ಇದು ಒಂದು ದಿನದ ಗೋಳು ಅಲ್ಲ. ದಿನ ನಿತ್ಯ ಇದೇ ರೀತಿಯ ಊಟ ಸಪ್ಲೇಯಾಗುತ್ತಂತೆ! ಅಧಿಕಾರಿಗಳ ಗಮನಕ್ಕೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಬಿಎಂಪಿ ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:12 pm, Mon, 28 October 19

Follow Us
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?