AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಲಂಕೇಶ್ ಹೆಸರಲ್ಲಿ 7 ಕೋಟಿ ರೂ. ಚಂದಾ ವಸೂಲಿ ಆರೋಪ

ಬೆಂಗಳೂರು: ಗೌರಿ ಲಂಕೇಶ್​ ಹೆಸರಿನಲ್ಲಿ 7 ಕೋಟಿ ರೂ. ಚಂದಾ ವಸೂಲಿ ಮಾಡಿ ಹಣ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ಗೌರಿ ಲಂಕೇಶ್ ಹತ್ಯೆ ನಂತರ, ಗೌರಿ ಹೆಸರಲ್ಲಿ ಟ್ರಸ್ಟ್ ಮಾಡಿಕೊಂಡು ಅವರ ಹೆಸರಲ್ಲಿ ಚಂದಾ ವಸೂಲಿ ಮಾಡಿದ್ದಾರೆ ಎಂದು ಟಿವಿ9 ಗೆ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ. ಸುಮಾರು 7 ಕೋಟಿಯಷ್ಟು ಹಣ ಚಂದಾ ವಸೂಲಿ ಮಾಡಿಕೊಂಡು ದುರ್ಬಳಕೆ ಮಾಡಿದ್ದಾರೆ. ಗೌರಿ ಲಂಕೇಶ್ ಹೆಸರಲ್ಲಿ ಮಾಡಿರುವ ಟ್ರಸ್ಟ್ ನಲ್ಲಿ ನಾನು ಅಥವಾ ನಮ್ಮ ಕುಟುಂಬದವರು […]

ಗೌರಿ ಲಂಕೇಶ್ ಹೆಸರಲ್ಲಿ 7 ಕೋಟಿ ರೂ. ಚಂದಾ ವಸೂಲಿ ಆರೋಪ
ಸಾಧು ಶ್ರೀನಾಥ್​
|

Updated on: Dec 17, 2019 | 12:29 PM

Share

ಬೆಂಗಳೂರು: ಗೌರಿ ಲಂಕೇಶ್​ ಹೆಸರಿನಲ್ಲಿ 7 ಕೋಟಿ ರೂ. ಚಂದಾ ವಸೂಲಿ ಮಾಡಿ ಹಣ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ಗೌರಿ ಲಂಕೇಶ್ ಹತ್ಯೆ ನಂತರ, ಗೌರಿ ಹೆಸರಲ್ಲಿ ಟ್ರಸ್ಟ್ ಮಾಡಿಕೊಂಡು ಅವರ ಹೆಸರಲ್ಲಿ ಚಂದಾ ವಸೂಲಿ ಮಾಡಿದ್ದಾರೆ ಎಂದು ಟಿವಿ9 ಗೆ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

ಸುಮಾರು 7 ಕೋಟಿಯಷ್ಟು ಹಣ ಚಂದಾ ವಸೂಲಿ ಮಾಡಿಕೊಂಡು ದುರ್ಬಳಕೆ ಮಾಡಿದ್ದಾರೆ. ಗೌರಿ ಲಂಕೇಶ್ ಹೆಸರಲ್ಲಿ ಮಾಡಿರುವ ಟ್ರಸ್ಟ್ ನಲ್ಲಿ ನಾನು ಅಥವಾ ನಮ್ಮ ಕುಟುಂಬದವರು ಯಾರು ಇಲ್ಲ. ಯಾರೋ ಬೇರೆ ವ್ಯಕ್ತಿಗಳು ಟ್ರಸ್ಟ್ ಮಾಡಿ ದುಡ್ಡು ಮಾಡ್ತಿದ್ದಾರೆ. ದುಡ್ಡಿನಾಸೆಗೆ ಗೌರಿ ಲಂಕೇಶ್ ಹೆಸರಲ್ಲಿ ಟ್ರಸ್ಟ್ ಮಾಡಿಕೊಂಡಿದ್ದಾರೆ. ಯಾರು ಟ್ರಸ್ಟ್ ಮಾಡಿರೋದು..? ಯಾಕೆ ಮಾಡಿರೋದು ಅನ್ನೋದು ನಮ್ಮಗೆ ಗೊತ್ತಿಲ್ಲ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.

ಇಂದ್ರಜಿತ್ ಆರೋಪಕ್ಕೆ ಕವಿತಾ ಲಂಕೇಶ್ ಸ್ಪಷ್ಟನೆ: ಗೌರಿ ಲಂಕೇಶ್ ಹೆಸರಿನ ಟ್ರಸ್ಟ್​ನಲ್ಲಿ ನಾನಿದ್ದೇನೆ. ಟ್ರಸ್ಟ್​ಗೆ ಎಷ್ಟು ದುಡ್ಡು ಬಂದಿದೆ, ಎಷ್ಟು ಖರ್ಚಾಗಿದೆ ಅನ್ನೋದರ ಲೆಕ್ಕವಿದೆ. ಬೇರೆಯವರು ಬೇರೆ ಬೇರೆ ಟ್ರಸ್ಟ್ ಮಾಡಿಕೊಂಡಿರುವ ಬಗ್ಗೆ ಗೊತ್ತಿಲ್ಲ. ಇಂದ್ರಜಿತ್ ಯಾಕೆ ಹಾಗೆ ಹೇಳಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ ಎಂದು ಕವಿತಾ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ