AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಲಂಕೇಶ್ ಹೆಸರಲ್ಲಿ 7 ಕೋಟಿ ರೂ. ಚಂದಾ ವಸೂಲಿ ಆರೋಪ

ಬೆಂಗಳೂರು: ಗೌರಿ ಲಂಕೇಶ್​ ಹೆಸರಿನಲ್ಲಿ 7 ಕೋಟಿ ರೂ. ಚಂದಾ ವಸೂಲಿ ಮಾಡಿ ಹಣ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ಗೌರಿ ಲಂಕೇಶ್ ಹತ್ಯೆ ನಂತರ, ಗೌರಿ ಹೆಸರಲ್ಲಿ ಟ್ರಸ್ಟ್ ಮಾಡಿಕೊಂಡು ಅವರ ಹೆಸರಲ್ಲಿ ಚಂದಾ ವಸೂಲಿ ಮಾಡಿದ್ದಾರೆ ಎಂದು ಟಿವಿ9 ಗೆ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ. ಸುಮಾರು 7 ಕೋಟಿಯಷ್ಟು ಹಣ ಚಂದಾ ವಸೂಲಿ ಮಾಡಿಕೊಂಡು ದುರ್ಬಳಕೆ ಮಾಡಿದ್ದಾರೆ. ಗೌರಿ ಲಂಕೇಶ್ ಹೆಸರಲ್ಲಿ ಮಾಡಿರುವ ಟ್ರಸ್ಟ್ ನಲ್ಲಿ ನಾನು ಅಥವಾ ನಮ್ಮ ಕುಟುಂಬದವರು […]

ಗೌರಿ ಲಂಕೇಶ್ ಹೆಸರಲ್ಲಿ 7 ಕೋಟಿ ರೂ. ಚಂದಾ ವಸೂಲಿ ಆರೋಪ
Follow us
ಸಾಧು ಶ್ರೀನಾಥ್​
|

Updated on: Dec 17, 2019 | 12:29 PM

ಬೆಂಗಳೂರು: ಗೌರಿ ಲಂಕೇಶ್​ ಹೆಸರಿನಲ್ಲಿ 7 ಕೋಟಿ ರೂ. ಚಂದಾ ವಸೂಲಿ ಮಾಡಿ ಹಣ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ಗೌರಿ ಲಂಕೇಶ್ ಹತ್ಯೆ ನಂತರ, ಗೌರಿ ಹೆಸರಲ್ಲಿ ಟ್ರಸ್ಟ್ ಮಾಡಿಕೊಂಡು ಅವರ ಹೆಸರಲ್ಲಿ ಚಂದಾ ವಸೂಲಿ ಮಾಡಿದ್ದಾರೆ ಎಂದು ಟಿವಿ9 ಗೆ ಇಂದ್ರಜಿತ್ ಲಂಕೇಶ್ ತಿಳಿಸಿದ್ದಾರೆ.

ಸುಮಾರು 7 ಕೋಟಿಯಷ್ಟು ಹಣ ಚಂದಾ ವಸೂಲಿ ಮಾಡಿಕೊಂಡು ದುರ್ಬಳಕೆ ಮಾಡಿದ್ದಾರೆ. ಗೌರಿ ಲಂಕೇಶ್ ಹೆಸರಲ್ಲಿ ಮಾಡಿರುವ ಟ್ರಸ್ಟ್ ನಲ್ಲಿ ನಾನು ಅಥವಾ ನಮ್ಮ ಕುಟುಂಬದವರು ಯಾರು ಇಲ್ಲ. ಯಾರೋ ಬೇರೆ ವ್ಯಕ್ತಿಗಳು ಟ್ರಸ್ಟ್ ಮಾಡಿ ದುಡ್ಡು ಮಾಡ್ತಿದ್ದಾರೆ. ದುಡ್ಡಿನಾಸೆಗೆ ಗೌರಿ ಲಂಕೇಶ್ ಹೆಸರಲ್ಲಿ ಟ್ರಸ್ಟ್ ಮಾಡಿಕೊಂಡಿದ್ದಾರೆ. ಯಾರು ಟ್ರಸ್ಟ್ ಮಾಡಿರೋದು..? ಯಾಕೆ ಮಾಡಿರೋದು ಅನ್ನೋದು ನಮ್ಮಗೆ ಗೊತ್ತಿಲ್ಲ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.

ಇಂದ್ರಜಿತ್ ಆರೋಪಕ್ಕೆ ಕವಿತಾ ಲಂಕೇಶ್ ಸ್ಪಷ್ಟನೆ: ಗೌರಿ ಲಂಕೇಶ್ ಹೆಸರಿನ ಟ್ರಸ್ಟ್​ನಲ್ಲಿ ನಾನಿದ್ದೇನೆ. ಟ್ರಸ್ಟ್​ಗೆ ಎಷ್ಟು ದುಡ್ಡು ಬಂದಿದೆ, ಎಷ್ಟು ಖರ್ಚಾಗಿದೆ ಅನ್ನೋದರ ಲೆಕ್ಕವಿದೆ. ಬೇರೆಯವರು ಬೇರೆ ಬೇರೆ ಟ್ರಸ್ಟ್ ಮಾಡಿಕೊಂಡಿರುವ ಬಗ್ಗೆ ಗೊತ್ತಿಲ್ಲ. ಇಂದ್ರಜಿತ್ ಯಾಕೆ ಹಾಗೆ ಹೇಳಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ ಎಂದು ಕವಿತಾ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ.

ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್