AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ. ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು. ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು […]

ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ
KUSHAL V
|

Updated on:Sep 01, 2020 | 2:20 PM

Share

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ.

ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು.

ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು ಆಗಿರಲಿಲ್ಲ. ಜೊತೆಗೆ, ಸಿದ್ಧಗಂಗಾ ಮಠಕ್ಕೆ ದೇಣಿಗೆ ನೀಡಬೇಕಿತ್ತು. ಹಾಗಾಗಿ ಇಂದು ಭೇಟಿಕೊಟ್ಟೆ ಎಂದು ಸುದೀಪ್​ ತಿಳಿಸಿದ್ದಾರೆ. ನಾಳೆ ನನ್ನ ಹುಟ್ಟುಹಬ್ಬ ಇದೆ. ಆದರೆ, ಆ ಸಂಬಂಧವಾಗಿ ಇಂದು ದರ್ಶನ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮಗೆ ರೈಸ್, ದಾಲ್​ ಗೊತ್ತು: ಆದರೆ ಅದರ ಬಗ್ಗೆ ಗೊತ್ತಿಲ್ಲ’

Published On - 1:09 pm, Tue, 1 September 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ