AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ. ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು. ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು […]

ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ
KUSHAL V
|

Updated on:Sep 01, 2020 | 2:20 PM

Share

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ.

ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು.

ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು ಆಗಿರಲಿಲ್ಲ. ಜೊತೆಗೆ, ಸಿದ್ಧಗಂಗಾ ಮಠಕ್ಕೆ ದೇಣಿಗೆ ನೀಡಬೇಕಿತ್ತು. ಹಾಗಾಗಿ ಇಂದು ಭೇಟಿಕೊಟ್ಟೆ ಎಂದು ಸುದೀಪ್​ ತಿಳಿಸಿದ್ದಾರೆ. ನಾಳೆ ನನ್ನ ಹುಟ್ಟುಹಬ್ಬ ಇದೆ. ಆದರೆ, ಆ ಸಂಬಂಧವಾಗಿ ಇಂದು ದರ್ಶನ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮಗೆ ರೈಸ್, ದಾಲ್​ ಗೊತ್ತು: ಆದರೆ ಅದರ ಬಗ್ಗೆ ಗೊತ್ತಿಲ್ಲ’

Published On - 1:09 pm, Tue, 1 September 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?