AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ. ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು. ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು […]

ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ
KUSHAL V
|

Updated on:Sep 01, 2020 | 2:20 PM

Share

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ.

ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು.

ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು ಆಗಿರಲಿಲ್ಲ. ಜೊತೆಗೆ, ಸಿದ್ಧಗಂಗಾ ಮಠಕ್ಕೆ ದೇಣಿಗೆ ನೀಡಬೇಕಿತ್ತು. ಹಾಗಾಗಿ ಇಂದು ಭೇಟಿಕೊಟ್ಟೆ ಎಂದು ಸುದೀಪ್​ ತಿಳಿಸಿದ್ದಾರೆ. ನಾಳೆ ನನ್ನ ಹುಟ್ಟುಹಬ್ಬ ಇದೆ. ಆದರೆ, ಆ ಸಂಬಂಧವಾಗಿ ಇಂದು ದರ್ಶನ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮಗೆ ರೈಸ್, ದಾಲ್​ ಗೊತ್ತು: ಆದರೆ ಅದರ ಬಗ್ಗೆ ಗೊತ್ತಿಲ್ಲ’

Published On - 1:09 pm, Tue, 1 September 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ