AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ. ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು. ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು […]

ಕುತೂಹಲ ಕೆರಳಿಸಿದ ಸುದೀಪ್-ಇಂದ್ರಜಿತ್ ಸಿದ್ಧಗಂಗಾ ಮಠ ದಿಢೀರ್​ ಭೇಟಿ
KUSHAL V
|

Updated on:Sep 01, 2020 | 2:20 PM

Share

ತುಮಕೂರು: CCB ವಿಚಾರಣೆ ಬಳಿಕ ಇಂದು ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಕೊಟ್ಟಿದ್ದಾರೆ.

ಜಿಲ್ಲೆಯಲ್ಲಿರುವ ಸಿದ್ಧಗಂಗಾ ಮಠಕ್ಕೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜೊತೆ ನಟ ಸುದೀಪ್​ ಸಹ ಭೇಟಿಕೊಟ್ಟಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಪೇಟ ತೋಡಿಸಿ ಹಾರ ಹಾಕಿ ಶ್ರೀಗಳ ಭಾವಚಿತ್ರಕ್ಕೆ ಗೌರವ ನೀಡಿದ ಇಂದ್ರಜೀತ್ ಲಂಕೇಶ್​ರಿಗೂ ಕೂಡ ಸನ್ಮಾನ ಮಾಡಲಾಯಿತು.

ದರ್ಶನದ ಬಳಿಕ ಮಾತನಾಡಿದ ಸುದೀಪ್​ ತುಂಬಾ ದಿನಗಳ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಸಿದ್ಧಗಂಗಾ ಮಠಕ್ಕೆ 4 ತಿಂಗಳಿಂದ ಭೇಟಿ ನೀಡಲು ಆಗಿರಲಿಲ್ಲ. ಜೊತೆಗೆ, ಸಿದ್ಧಗಂಗಾ ಮಠಕ್ಕೆ ದೇಣಿಗೆ ನೀಡಬೇಕಿತ್ತು. ಹಾಗಾಗಿ ಇಂದು ಭೇಟಿಕೊಟ್ಟೆ ಎಂದು ಸುದೀಪ್​ ತಿಳಿಸಿದ್ದಾರೆ. ನಾಳೆ ನನ್ನ ಹುಟ್ಟುಹಬ್ಬ ಇದೆ. ಆದರೆ, ಆ ಸಂಬಂಧವಾಗಿ ಇಂದು ದರ್ಶನ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ನಮಗೆ ರೈಸ್, ದಾಲ್​ ಗೊತ್ತು: ಆದರೆ ಅದರ ಬಗ್ಗೆ ಗೊತ್ತಿಲ್ಲ’

Published On - 1:09 pm, Tue, 1 September 20

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು