AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಘಾತಕಾರಿ.. ಜನಿಸಿದ 3 ಗಂಟೆಗಳಲ್ಲೇ ಸೋಂಕಿನಿಂದ ಕೊನೆಯುಸಿರೆಳೆದ ಶಿಶು

ಬೆಂಗಳೂರು: ಕ್ರೂರಿ ಕೊರೊನಾಗೆ ನವಜಾತ ಶಿಶು ಕೊನೆಯುಸಿರೆಳೆದ ಕರುಣಾಜನಕ ಘಟನೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಕೊರೊನಾಗೆ ಬಲಿಯಾದ ನವಜಾತ ಶಿಶು ಹುಟ್ಟಿದ ಮೂರ್ನಾಲ್ಕು ಗಂಟೆಗಳಲ್ಲೇ ಅಸುನೀಗಿದೆ. ದೊಡ್ಡಬಳ್ಳಾಪುರ ಮೂಲದ ದಂಪತಿಗೆ ಜನಿಸಿದ್ದ ಶಿಶುವಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಸೋಂಕಿನೊಂದಿಗೆ ಸಾವು ಬದುಕಿನ ಹೋರಾಟ ನಡೆಸಿದ ಶಿಶು ಇಂದು ಸಾವನ್ನಪ್ಪಿದೆ. ಕೊರೊನಾದಿಂದ ಮೃತಪಟ್ಟ ಮಗುವಿಗೆ ಌಂಬ್ಯಲೆನ್ಸ್ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ರು. ಬಾಣಂತಿ ಮತ್ತು ಆಕೆಯ ಗಂಡನಿಗೆ ಕೊರೊನಾ ಪಾಸಿಟಿವ್ ಇರುವ ಕಾರಣ […]

ಆಘಾತಕಾರಿ.. ಜನಿಸಿದ 3 ಗಂಟೆಗಳಲ್ಲೇ ಸೋಂಕಿನಿಂದ ಕೊನೆಯುಸಿರೆಳೆದ ಶಿಶು
KUSHAL V
| Edited By: |

Updated on: Aug 26, 2020 | 11:29 AM

Share

ಬೆಂಗಳೂರು: ಕ್ರೂರಿ ಕೊರೊನಾಗೆ ನವಜಾತ ಶಿಶು ಕೊನೆಯುಸಿರೆಳೆದ ಕರುಣಾಜನಕ ಘಟನೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.

ಕೊರೊನಾಗೆ ಬಲಿಯಾದ ನವಜಾತ ಶಿಶು ಹುಟ್ಟಿದ ಮೂರ್ನಾಲ್ಕು ಗಂಟೆಗಳಲ್ಲೇ ಅಸುನೀಗಿದೆ. ದೊಡ್ಡಬಳ್ಳಾಪುರ ಮೂಲದ ದಂಪತಿಗೆ ಜನಿಸಿದ್ದ ಶಿಶುವಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಸೋಂಕಿನೊಂದಿಗೆ ಸಾವು ಬದುಕಿನ ಹೋರಾಟ ನಡೆಸಿದ ಶಿಶು ಇಂದು ಸಾವನ್ನಪ್ಪಿದೆ.

ಕೊರೊನಾದಿಂದ ಮೃತಪಟ್ಟ ಮಗುವಿಗೆ ಌಂಬ್ಯಲೆನ್ಸ್ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ರು. ಬಾಣಂತಿ ಮತ್ತು ಆಕೆಯ ಗಂಡನಿಗೆ ಕೊರೊನಾ ಪಾಸಿಟಿವ್ ಇರುವ ಕಾರಣ ದಂಪತಿ ಅಂತ್ಯ ಸಂಸ್ಕಾರಕ್ಕೆ ಬರಲು ಆಗಲಿಲ್ಲವಂತೆ.

JJR ನಗರದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದ ಌಂಬ್ಯಲೆನ್ಸ್ ಸಿಬ್ಬಂದಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್​ ಟೀಂ ಸಹಾಯ ಮಾಡಿತು. ನವಜಾತ ಶಿಶುವಿಗೆ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

Follow Us
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?