AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಘಾತಕಾರಿ.. ಜನಿಸಿದ 3 ಗಂಟೆಗಳಲ್ಲೇ ಸೋಂಕಿನಿಂದ ಕೊನೆಯುಸಿರೆಳೆದ ಶಿಶು

ಬೆಂಗಳೂರು: ಕ್ರೂರಿ ಕೊರೊನಾಗೆ ನವಜಾತ ಶಿಶು ಕೊನೆಯುಸಿರೆಳೆದ ಕರುಣಾಜನಕ ಘಟನೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಕೊರೊನಾಗೆ ಬಲಿಯಾದ ನವಜಾತ ಶಿಶು ಹುಟ್ಟಿದ ಮೂರ್ನಾಲ್ಕು ಗಂಟೆಗಳಲ್ಲೇ ಅಸುನೀಗಿದೆ. ದೊಡ್ಡಬಳ್ಳಾಪುರ ಮೂಲದ ದಂಪತಿಗೆ ಜನಿಸಿದ್ದ ಶಿಶುವಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಸೋಂಕಿನೊಂದಿಗೆ ಸಾವು ಬದುಕಿನ ಹೋರಾಟ ನಡೆಸಿದ ಶಿಶು ಇಂದು ಸಾವನ್ನಪ್ಪಿದೆ. ಕೊರೊನಾದಿಂದ ಮೃತಪಟ್ಟ ಮಗುವಿಗೆ ಌಂಬ್ಯಲೆನ್ಸ್ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ರು. ಬಾಣಂತಿ ಮತ್ತು ಆಕೆಯ ಗಂಡನಿಗೆ ಕೊರೊನಾ ಪಾಸಿಟಿವ್ ಇರುವ ಕಾರಣ […]

ಆಘಾತಕಾರಿ.. ಜನಿಸಿದ 3 ಗಂಟೆಗಳಲ್ಲೇ ಸೋಂಕಿನಿಂದ ಕೊನೆಯುಸಿರೆಳೆದ ಶಿಶು
KUSHAL V
| Edited By: |

Updated on: Aug 26, 2020 | 11:29 AM

Share

ಬೆಂಗಳೂರು: ಕ್ರೂರಿ ಕೊರೊನಾಗೆ ನವಜಾತ ಶಿಶು ಕೊನೆಯುಸಿರೆಳೆದ ಕರುಣಾಜನಕ ಘಟನೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.

ಕೊರೊನಾಗೆ ಬಲಿಯಾದ ನವಜಾತ ಶಿಶು ಹುಟ್ಟಿದ ಮೂರ್ನಾಲ್ಕು ಗಂಟೆಗಳಲ್ಲೇ ಅಸುನೀಗಿದೆ. ದೊಡ್ಡಬಳ್ಳಾಪುರ ಮೂಲದ ದಂಪತಿಗೆ ಜನಿಸಿದ್ದ ಶಿಶುವಿಗೆ ಕೊರೊನಾ ಪಾಸಿಟಿವ್ ಎಂದು ತಿಳಿದುಬಂದಿದೆ. ಹೀಗಾಗಿ, ಸೋಂಕಿನೊಂದಿಗೆ ಸಾವು ಬದುಕಿನ ಹೋರಾಟ ನಡೆಸಿದ ಶಿಶು ಇಂದು ಸಾವನ್ನಪ್ಪಿದೆ.

ಕೊರೊನಾದಿಂದ ಮೃತಪಟ್ಟ ಮಗುವಿಗೆ ಌಂಬ್ಯಲೆನ್ಸ್ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ರು. ಬಾಣಂತಿ ಮತ್ತು ಆಕೆಯ ಗಂಡನಿಗೆ ಕೊರೊನಾ ಪಾಸಿಟಿವ್ ಇರುವ ಕಾರಣ ದಂಪತಿ ಅಂತ್ಯ ಸಂಸ್ಕಾರಕ್ಕೆ ಬರಲು ಆಗಲಿಲ್ಲವಂತೆ.

JJR ನಗರದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದ ಌಂಬ್ಯಲೆನ್ಸ್ ಸಿಬ್ಬಂದಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್​ ಟೀಂ ಸಹಾಯ ಮಾಡಿತು. ನವಜಾತ ಶಿಶುವಿಗೆ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

Follow Us
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ