AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋಂಕಿತ ಪೇದೆಯ ಡೆಡ್​ಬಾಡಿ ಪಡೆಯೋಕೆ ಯಾರೂ ಬರಲಿಲ್ಲ.. ಇಷ್ಟೇನಾ ನಮ್​ ಬಗ್ಗೆ ಕಾಳಜಿ’

ಬೆಂಗಳೂರು: ಕೊರೊನಾ ಮಹಾಮಾರಿಯ ಚಕ್ರವ್ಯೂಹದಲ್ಲಿ ಸಿಲುಕಿ ನಮ್ಮ ಖಾಕಿ ಪಡೆ ನಲುಗಿ ಹೋಗಿದೆ. ದಿನೇ ದಿನೆ ನಗರ ಪೊಲೀಸರಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾಕಷ್ಟು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೇಕೋ ಏನೋ.. ನಮ್​ ಕೊರೊನಾ ವಾರಿಯರ್ಸ್​ ನಮ್​ ವೀರ ಪೊಲೀಸರು ಎಂದು ನಮ್ಮ ಖಾಕಿ ಪಡೆಗೆ ಆಚೆ ಸಲ್ಲುತ್ತಿರುವ ಗೌರವ ಮತ್ತು ಮರ್ಯಾದೆ ಕೋವಿಡ್​ ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ. ಇಂಥದೊಂದು ಪ್ರಸಂಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕಂಡುಬಂದಿದೆ. ಮುದ್ದೆಗೆ ಸಾರಿಲ್ಲ, ಕುಡಿಯೋಕೆ ನೀರಿಲ್ಲ ಹೌದು, […]

‘ಸೋಂಕಿತ  ಪೇದೆಯ ಡೆಡ್​ಬಾಡಿ ಪಡೆಯೋಕೆ ಯಾರೂ ಬರಲಿಲ್ಲ.. ಇಷ್ಟೇನಾ ನಮ್​ ಬಗ್ಗೆ ಕಾಳಜಿ’
KUSHAL V
|

Updated on: Jun 22, 2020 | 5:50 PM

Share

ಬೆಂಗಳೂರು: ಕೊರೊನಾ ಮಹಾಮಾರಿಯ ಚಕ್ರವ್ಯೂಹದಲ್ಲಿ ಸಿಲುಕಿ ನಮ್ಮ ಖಾಕಿ ಪಡೆ ನಲುಗಿ ಹೋಗಿದೆ. ದಿನೇ ದಿನೆ ನಗರ ಪೊಲೀಸರಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾಕಷ್ಟು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ, ಅದೇಕೋ ಏನೋ.. ನಮ್​ ಕೊರೊನಾ ವಾರಿಯರ್ಸ್​ ನಮ್​ ವೀರ ಪೊಲೀಸರು ಎಂದು ನಮ್ಮ ಖಾಕಿ ಪಡೆಗೆ ಆಚೆ ಸಲ್ಲುತ್ತಿರುವ ಗೌರವ ಮತ್ತು ಮರ್ಯಾದೆ ಕೋವಿಡ್​ ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ. ಇಂಥದೊಂದು ಪ್ರಸಂಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕಂಡುಬಂದಿದೆ. ಮುದ್ದೆಗೆ ಸಾರಿಲ್ಲ, ಕುಡಿಯೋಕೆ ನೀರಿಲ್ಲ ಹೌದು, ನಗರದಲ್ಲಿ ಸೋಂಕಿತ ಪೊಲೀಸರನ್ನು ಚಿಕಿತ್ಸೆಗಾಗಿ ಇರಿಸಲಾಗಿರುವ ಆಸ್ಪತ್ರೆಯ ವಾರ್ಡ್​ನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಟ್ಟಿಲ್ಲ ಅಂತಾ ತಮ್ಮ ಅಳಲು ತೋಡಿಕೊಂಡಿದ್ದಾರೆ. ಉಪಾಹಾರ, ಊಟವನ್ನ ಕೂಡ ತಡವಾಗಿ ಕೊಡುತ್ತಾರೆ. ಉಣ್ಣಕ್ಕೆ ಮುದ್ದೆ ಕೊಡ್ತಾರೆ ಆದರೆ ಸಾರು ಕೊಡಲ್ಲ. ಕುಡಿಯುವುದಕ್ಕೂ ನೀರು ಸಿಗುತ್ತಿಲ್ಲ ಎಂದು ನೋವಿನ ಮಾತುಗಳನ್ನು ಆಡಿದ್ದಾರೆ.

‘ಆ ಸೋಂಕಿತ ಕಾನ್ಸ್​ಟೇಬಲ್​ನ ಬಾಡಿ ಪಡೆಯೋಕೆ ಯಾರೂ ಬರಲಿಲ್ಲ’ ಇತ್ತ ಬೇರೊಬ್ಬ ಪೊಲೀಸ್​ ಸಿಬ್ಬಂದಿ ಇತರೆ ಕೋವಿಡ್​ ಆಸ್ಪತ್ರೆಗಳಲ್ಲಿ ತಮ್ಮ ಸೋಂಕಿತ ಸಹೋದ್ಯೋಗಿಗಳಿಗೆ ಎದುರಿಸುತ್ತಿರುವ ಅಮಾನವೀಯ ಪರಿಸ್ಥಿತಿಯನ್ನು ಆಡಿಯೋ ಮೆಸೇಜ್​ ಮುಖಾಂತರ ಹಂಚಿಕೊಂಡಿದ್ದಾರೆ. ಕೊರೊನಾ ವಾರಿಯರ್ಸ್​ಗಳಾಗಿ ಸೇವೆ ಸಲ್ಲಿಸಿದ್ರೂ ಆಸ್ಪತ್ರೆಯಲ್ಲಿ ಬೆಡ್ ಸಿಗ್ತಿಲ್ಲ ಅಂತಾ ನೋವಿನ ಮಾತುಗಳನ್ನ ತೋಡಿಕೊಂಡಿದ್ದಾರೆ. ಜೊತೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಯ ದುರ್ವರ್ತನೆಯ ಬಗ್ಗೆಯೂ ಮಾತಾಡಿದ್ದಾರೆ.

ಇದಲ್ಲದೆ, ಕೋವಿಡ್​ನಿಂದ ಇತ್ತೀಚೆಗೆ ಮೃತಪಟ್ಟ ಹೆಡ್​ ಕಾನ್ಸ್​ಟೇಬಲ್​ರ ಮೃತದೇಹವನ್ನ ಪಡೆಯೋಕೆ ಅವರ ಕುಟುಂಬದವರೂ ಬಂದಿರಲಿಲ್ಲ. ನಾವೇ ಕೊನೆಗೆ ಅವರ ಅಂತ್ಯಕ್ರಿಯೆ ನೆರವೇರಿಸಬೇಕಿತ್ತು. ಕೊರೊನಾ ವಾರಿಯರ್ಸ್ ಗೇ ಇಂಥ ಪರಿಸ್ಥಿತಿ ಆದ್ರೆ ಇನ್ನೂ ಜನಸಾಮಾನ್ಯರ ಸ್ಥಿತಿ ಹೇಗೆ ಅನ್ನೋ ಪ್ರಶ್ನೆ ಕೂಡ ಎತ್ತಿದ್ದಾರೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ