AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋಂಕಿತ ಪೇದೆಯ ಡೆಡ್​ಬಾಡಿ ಪಡೆಯೋಕೆ ಯಾರೂ ಬರಲಿಲ್ಲ.. ಇಷ್ಟೇನಾ ನಮ್​ ಬಗ್ಗೆ ಕಾಳಜಿ’

ಬೆಂಗಳೂರು: ಕೊರೊನಾ ಮಹಾಮಾರಿಯ ಚಕ್ರವ್ಯೂಹದಲ್ಲಿ ಸಿಲುಕಿ ನಮ್ಮ ಖಾಕಿ ಪಡೆ ನಲುಗಿ ಹೋಗಿದೆ. ದಿನೇ ದಿನೆ ನಗರ ಪೊಲೀಸರಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾಕಷ್ಟು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೇಕೋ ಏನೋ.. ನಮ್​ ಕೊರೊನಾ ವಾರಿಯರ್ಸ್​ ನಮ್​ ವೀರ ಪೊಲೀಸರು ಎಂದು ನಮ್ಮ ಖಾಕಿ ಪಡೆಗೆ ಆಚೆ ಸಲ್ಲುತ್ತಿರುವ ಗೌರವ ಮತ್ತು ಮರ್ಯಾದೆ ಕೋವಿಡ್​ ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ. ಇಂಥದೊಂದು ಪ್ರಸಂಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕಂಡುಬಂದಿದೆ. ಮುದ್ದೆಗೆ ಸಾರಿಲ್ಲ, ಕುಡಿಯೋಕೆ ನೀರಿಲ್ಲ ಹೌದು, […]

‘ಸೋಂಕಿತ  ಪೇದೆಯ ಡೆಡ್​ಬಾಡಿ ಪಡೆಯೋಕೆ ಯಾರೂ ಬರಲಿಲ್ಲ.. ಇಷ್ಟೇನಾ ನಮ್​ ಬಗ್ಗೆ ಕಾಳಜಿ’
KUSHAL V
|

Updated on: Jun 22, 2020 | 5:50 PM

Share

ಬೆಂಗಳೂರು: ಕೊರೊನಾ ಮಹಾಮಾರಿಯ ಚಕ್ರವ್ಯೂಹದಲ್ಲಿ ಸಿಲುಕಿ ನಮ್ಮ ಖಾಕಿ ಪಡೆ ನಲುಗಿ ಹೋಗಿದೆ. ದಿನೇ ದಿನೆ ನಗರ ಪೊಲೀಸರಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾಕಷ್ಟು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ, ಅದೇಕೋ ಏನೋ.. ನಮ್​ ಕೊರೊನಾ ವಾರಿಯರ್ಸ್​ ನಮ್​ ವೀರ ಪೊಲೀಸರು ಎಂದು ನಮ್ಮ ಖಾಕಿ ಪಡೆಗೆ ಆಚೆ ಸಲ್ಲುತ್ತಿರುವ ಗೌರವ ಮತ್ತು ಮರ್ಯಾದೆ ಕೋವಿಡ್​ ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ. ಇಂಥದೊಂದು ಪ್ರಸಂಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕಂಡುಬಂದಿದೆ. ಮುದ್ದೆಗೆ ಸಾರಿಲ್ಲ, ಕುಡಿಯೋಕೆ ನೀರಿಲ್ಲ ಹೌದು, ನಗರದಲ್ಲಿ ಸೋಂಕಿತ ಪೊಲೀಸರನ್ನು ಚಿಕಿತ್ಸೆಗಾಗಿ ಇರಿಸಲಾಗಿರುವ ಆಸ್ಪತ್ರೆಯ ವಾರ್ಡ್​ನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಟ್ಟಿಲ್ಲ ಅಂತಾ ತಮ್ಮ ಅಳಲು ತೋಡಿಕೊಂಡಿದ್ದಾರೆ. ಉಪಾಹಾರ, ಊಟವನ್ನ ಕೂಡ ತಡವಾಗಿ ಕೊಡುತ್ತಾರೆ. ಉಣ್ಣಕ್ಕೆ ಮುದ್ದೆ ಕೊಡ್ತಾರೆ ಆದರೆ ಸಾರು ಕೊಡಲ್ಲ. ಕುಡಿಯುವುದಕ್ಕೂ ನೀರು ಸಿಗುತ್ತಿಲ್ಲ ಎಂದು ನೋವಿನ ಮಾತುಗಳನ್ನು ಆಡಿದ್ದಾರೆ.

‘ಆ ಸೋಂಕಿತ ಕಾನ್ಸ್​ಟೇಬಲ್​ನ ಬಾಡಿ ಪಡೆಯೋಕೆ ಯಾರೂ ಬರಲಿಲ್ಲ’ ಇತ್ತ ಬೇರೊಬ್ಬ ಪೊಲೀಸ್​ ಸಿಬ್ಬಂದಿ ಇತರೆ ಕೋವಿಡ್​ ಆಸ್ಪತ್ರೆಗಳಲ್ಲಿ ತಮ್ಮ ಸೋಂಕಿತ ಸಹೋದ್ಯೋಗಿಗಳಿಗೆ ಎದುರಿಸುತ್ತಿರುವ ಅಮಾನವೀಯ ಪರಿಸ್ಥಿತಿಯನ್ನು ಆಡಿಯೋ ಮೆಸೇಜ್​ ಮುಖಾಂತರ ಹಂಚಿಕೊಂಡಿದ್ದಾರೆ. ಕೊರೊನಾ ವಾರಿಯರ್ಸ್​ಗಳಾಗಿ ಸೇವೆ ಸಲ್ಲಿಸಿದ್ರೂ ಆಸ್ಪತ್ರೆಯಲ್ಲಿ ಬೆಡ್ ಸಿಗ್ತಿಲ್ಲ ಅಂತಾ ನೋವಿನ ಮಾತುಗಳನ್ನ ತೋಡಿಕೊಂಡಿದ್ದಾರೆ. ಜೊತೆಗೆ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಯ ದುರ್ವರ್ತನೆಯ ಬಗ್ಗೆಯೂ ಮಾತಾಡಿದ್ದಾರೆ.

ಇದಲ್ಲದೆ, ಕೋವಿಡ್​ನಿಂದ ಇತ್ತೀಚೆಗೆ ಮೃತಪಟ್ಟ ಹೆಡ್​ ಕಾನ್ಸ್​ಟೇಬಲ್​ರ ಮೃತದೇಹವನ್ನ ಪಡೆಯೋಕೆ ಅವರ ಕುಟುಂಬದವರೂ ಬಂದಿರಲಿಲ್ಲ. ನಾವೇ ಕೊನೆಗೆ ಅವರ ಅಂತ್ಯಕ್ರಿಯೆ ನೆರವೇರಿಸಬೇಕಿತ್ತು. ಕೊರೊನಾ ವಾರಿಯರ್ಸ್ ಗೇ ಇಂಥ ಪರಿಸ್ಥಿತಿ ಆದ್ರೆ ಇನ್ನೂ ಜನಸಾಮಾನ್ಯರ ಸ್ಥಿತಿ ಹೇಗೆ ಅನ್ನೋ ಪ್ರಶ್ನೆ ಕೂಡ ಎತ್ತಿದ್ದಾರೆ.

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ