ಕೊಪ್ಪಳದಲ್ಲಿ ಹೆಚ್ಚಾದ ಸೋಂಕಿತರ ಸಾವು; ಡೆತ್ ಅಡಿಟ್​ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಡಯಾಬಿಟಿಸ್ ಓವರ್ ಕಂಟ್ರೋಲ್ ಇರುವವರೂ ಹೆಚ್ಚಿನ ಸಂಖ್ಯೆಯಲ್ಲಿ ಸಾಯುತ್ತಿದ್ದಾರೆ. 30 ವರ್ಷದಿಂದ 40 ವರ್ಷದೊಳಗಿನವರಿಗೆ ಆರ್​ಟಿಪಿಸಿ ನೆಗೆಟಿವ್ ಬರತ್ತದೆ. ಸ್ಕ್ಯಾನ್ ಅಲ್ಲಿ ಕೊವಿಡ್ ಲಕ್ಷಣಗಳಿವೆ. ಶ್ವಾಸಕೋಶದ ಸಮಸ್ಯೆ ಶೇಕಡಾ 50 ರಷ್ಟಾದರೆ ಹೊರ ಬರುವ ಸಾಧ್ಯತೆ ಇಲ್ಲ. ನಮ್ಮಲ್ಲಿ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಇಲ್ಲ ಎಂದು ಹೇಳಿದರು.

ಕೊಪ್ಪಳದಲ್ಲಿ ಹೆಚ್ಚಾದ ಸೋಂಕಿತರ ಸಾವು; ಡೆತ್ ಅಡಿಟ್​ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಕಿಮ್ಸ್​ನ ಮೆಡಿಕಲ್ ಸೂಪರಿಟೆಂಡೆಂಟ್ ವೇಣು
Follow us
|

Updated on:May 06, 2021 | 10:03 AM

ಕೊಪ್ಪಳ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಾವಿನ ಹಿನ್ನೆಲೆ ಡೆತ್ ಅಡಿಟ್​ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಕೊಪ್ಪಳ ಕಿಮ್ಸ್​ನ ಮೆಡಿಕಲ್ ಸೂಪರಿಟೆಂಡೆಂಟ್ ವೇಣು ಎಂಬುವರಿಂದ ಮಾಹಿತಿ ಬಹಿರಂಗವಾಗಿದ್ದು, ಡಯಾಬಿಟಿಸ್, ಹೈಪರ್ ಟೆನ್ಶನ್ ಹಾಗೂ ಪಾರ್ಶ್ವವಾಯುಗೆ ಒಳಗಾದವರು ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಹೇಳಲಾಗುತ್ತಿದೆ. 22 ಜನರ ಡೆತ್ ರಿಪೋರ್ಟ್ ಮಾಡಲಾಗಿದೆ. ಇದರಲ್ಲಿ ವಯಸ್ಕರೇ ಹೆಚ್ಚು ಸಾವನ್ನಪ್ಪಿದ್ದಾರೆ. 30 ರಿಂದ 40 ವರ್ಷದೊಳಗಿನ ಸಾವು ಜಾಸ್ತಿಯಾಗಿದೆ ಎಂದು ವೇಣು ಹೇಳಿದ್ದಾರೆ.

ಡಯಾಬಿಟಿಸ್ ಓವರ್ ಕಂಟ್ರೋಲ್ ಇರುವವರೂ ಹೆಚ್ಚಿನ ಸಂಖ್ಯೆಯಲ್ಲಿ ಸಾಯುತ್ತಿದ್ದಾರೆ. 30 ವರ್ಷದಿಂದ 40 ವರ್ಷದೊಳಗಿನವರಿಗೆ ಆರ್​ಟಿಪಿಸಿ ನೆಗೆಟಿವ್ ಬರತ್ತದೆ. ಸ್ಕ್ಯಾನ್ ಅಲ್ಲಿ ಕೊವಿಡ್ ಲಕ್ಷಣಗಳಿವೆ. ಶ್ವಾಸಕೋಶದ ಸಮಸ್ಯೆ ಶೇಕಡಾ 50 ರಷ್ಟಾದರೆ ಹೊರ ಬರುವ ಸಾಧ್ಯತೆ ಇಲ್ಲ. ನಮ್ಮಲ್ಲಿ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಇಲ್ಲ ಎಂದು ಹೇಳಿದರು.

ಇಲ್ಲಿವರೆಗೂ 22 ಕೇಸ್ ಅಡಿಟ್ ಮಾಡಲಾಗಿದೆ. ವಯಸ್ಕರು ಲೇಟ್ ಅಡ್ಮಿಶನ್ ಆಗುತ್ತಿದ್ದಾರೆ. ಅದಾಗಲೇ ಅವರ ಶ್ವಾಸಕೋಶ 50 ಪರ್ಸೆಂಟ್ ಇನ್ಫೆಕ್ಷನ್ ಆಗಿರುತ್ತದೆ. ವ್ಯಾಕ್ಸಿನ್ ಹಾಕಿಸಿಕೊಂಡವರಿಗೂ ಸಮಸ್ಯೆ ಆಗಿದೆ. ಆದರೆ ಅವರು ಆಸ್ಪತ್ರೆಗೆ ದಾಖಲಿಸುವ ಅಗತ್ಯ ಇಲ್ಲ. ಇಲ್ಲಿವರೆಗೂ ವ್ಯಾಕ್ಸಿನ್ ಹಾಕಿಸಿಕೊಂಡವರು ಯಾರೂ ಸಾವನ್ನಪ್ಪಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

Explainer: ಲಸಿಕೆಗೆ ಬೇಡಿಕೆ ಹೆಚ್ಚು, ಪೂರೈಕೆಗೆ ಹಲವು ಸಮಸ್ಯೆ; ಉತ್ಪಾದನೆ ಹೆಚ್ಚಿಸಲು ಸರ್ಕಾರದ ಮುಂದಿರುವ ಆಯ್ಕೆಗಳೇನು?

ಕೊರೊನಾ ಲಸಿಕೆಗೆ ಪೇಟೆಂಟ್​ ಬೇಡ, ಯಾವ ಸಂಸ್ಥೆ ಬೇಕಿದ್ದರೂ ಅಂಗೀಕೃತ ಲಸಿಕೆ ಉತ್ಪಾದಿಸಲಿ; ಭಾರತದ ಬೇಡಿಕೆಗೆ ಅಮೆರಿಕಾ ಬೆಂಬಲ

(Information on death of Coronavirus is available in Death Audit at koppal)

Published On - 10:02 am, Thu, 6 May 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್