AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಹೆಚ್ಚಾದ ಸೋಂಕಿತರ ಸಾವು; ಡೆತ್ ಅಡಿಟ್​ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಡಯಾಬಿಟಿಸ್ ಓವರ್ ಕಂಟ್ರೋಲ್ ಇರುವವರೂ ಹೆಚ್ಚಿನ ಸಂಖ್ಯೆಯಲ್ಲಿ ಸಾಯುತ್ತಿದ್ದಾರೆ. 30 ವರ್ಷದಿಂದ 40 ವರ್ಷದೊಳಗಿನವರಿಗೆ ಆರ್​ಟಿಪಿಸಿ ನೆಗೆಟಿವ್ ಬರತ್ತದೆ. ಸ್ಕ್ಯಾನ್ ಅಲ್ಲಿ ಕೊವಿಡ್ ಲಕ್ಷಣಗಳಿವೆ. ಶ್ವಾಸಕೋಶದ ಸಮಸ್ಯೆ ಶೇಕಡಾ 50 ರಷ್ಟಾದರೆ ಹೊರ ಬರುವ ಸಾಧ್ಯತೆ ಇಲ್ಲ. ನಮ್ಮಲ್ಲಿ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಇಲ್ಲ ಎಂದು ಹೇಳಿದರು.

ಕೊಪ್ಪಳದಲ್ಲಿ ಹೆಚ್ಚಾದ ಸೋಂಕಿತರ ಸಾವು; ಡೆತ್ ಅಡಿಟ್​ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಕಿಮ್ಸ್​ನ ಮೆಡಿಕಲ್ ಸೂಪರಿಟೆಂಡೆಂಟ್ ವೇಣು
sandhya thejappa
|

Updated on:May 06, 2021 | 10:03 AM

Share

ಕೊಪ್ಪಳ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಾವಿನ ಹಿನ್ನೆಲೆ ಡೆತ್ ಅಡಿಟ್​ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಕೊಪ್ಪಳ ಕಿಮ್ಸ್​ನ ಮೆಡಿಕಲ್ ಸೂಪರಿಟೆಂಡೆಂಟ್ ವೇಣು ಎಂಬುವರಿಂದ ಮಾಹಿತಿ ಬಹಿರಂಗವಾಗಿದ್ದು, ಡಯಾಬಿಟಿಸ್, ಹೈಪರ್ ಟೆನ್ಶನ್ ಹಾಗೂ ಪಾರ್ಶ್ವವಾಯುಗೆ ಒಳಗಾದವರು ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಹೇಳಲಾಗುತ್ತಿದೆ. 22 ಜನರ ಡೆತ್ ರಿಪೋರ್ಟ್ ಮಾಡಲಾಗಿದೆ. ಇದರಲ್ಲಿ ವಯಸ್ಕರೇ ಹೆಚ್ಚು ಸಾವನ್ನಪ್ಪಿದ್ದಾರೆ. 30 ರಿಂದ 40 ವರ್ಷದೊಳಗಿನ ಸಾವು ಜಾಸ್ತಿಯಾಗಿದೆ ಎಂದು ವೇಣು ಹೇಳಿದ್ದಾರೆ.

ಡಯಾಬಿಟಿಸ್ ಓವರ್ ಕಂಟ್ರೋಲ್ ಇರುವವರೂ ಹೆಚ್ಚಿನ ಸಂಖ್ಯೆಯಲ್ಲಿ ಸಾಯುತ್ತಿದ್ದಾರೆ. 30 ವರ್ಷದಿಂದ 40 ವರ್ಷದೊಳಗಿನವರಿಗೆ ಆರ್​ಟಿಪಿಸಿ ನೆಗೆಟಿವ್ ಬರತ್ತದೆ. ಸ್ಕ್ಯಾನ್ ಅಲ್ಲಿ ಕೊವಿಡ್ ಲಕ್ಷಣಗಳಿವೆ. ಶ್ವಾಸಕೋಶದ ಸಮಸ್ಯೆ ಶೇಕಡಾ 50 ರಷ್ಟಾದರೆ ಹೊರ ಬರುವ ಸಾಧ್ಯತೆ ಇಲ್ಲ. ನಮ್ಮಲ್ಲಿ ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಇಲ್ಲ ಎಂದು ಹೇಳಿದರು.

ಇಲ್ಲಿವರೆಗೂ 22 ಕೇಸ್ ಅಡಿಟ್ ಮಾಡಲಾಗಿದೆ. ವಯಸ್ಕರು ಲೇಟ್ ಅಡ್ಮಿಶನ್ ಆಗುತ್ತಿದ್ದಾರೆ. ಅದಾಗಲೇ ಅವರ ಶ್ವಾಸಕೋಶ 50 ಪರ್ಸೆಂಟ್ ಇನ್ಫೆಕ್ಷನ್ ಆಗಿರುತ್ತದೆ. ವ್ಯಾಕ್ಸಿನ್ ಹಾಕಿಸಿಕೊಂಡವರಿಗೂ ಸಮಸ್ಯೆ ಆಗಿದೆ. ಆದರೆ ಅವರು ಆಸ್ಪತ್ರೆಗೆ ದಾಖಲಿಸುವ ಅಗತ್ಯ ಇಲ್ಲ. ಇಲ್ಲಿವರೆಗೂ ವ್ಯಾಕ್ಸಿನ್ ಹಾಕಿಸಿಕೊಂಡವರು ಯಾರೂ ಸಾವನ್ನಪ್ಪಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

Explainer: ಲಸಿಕೆಗೆ ಬೇಡಿಕೆ ಹೆಚ್ಚು, ಪೂರೈಕೆಗೆ ಹಲವು ಸಮಸ್ಯೆ; ಉತ್ಪಾದನೆ ಹೆಚ್ಚಿಸಲು ಸರ್ಕಾರದ ಮುಂದಿರುವ ಆಯ್ಕೆಗಳೇನು?

ಕೊರೊನಾ ಲಸಿಕೆಗೆ ಪೇಟೆಂಟ್​ ಬೇಡ, ಯಾವ ಸಂಸ್ಥೆ ಬೇಕಿದ್ದರೂ ಅಂಗೀಕೃತ ಲಸಿಕೆ ಉತ್ಪಾದಿಸಲಿ; ಭಾರತದ ಬೇಡಿಕೆಗೆ ಅಮೆರಿಕಾ ಬೆಂಬಲ

(Information on death of Coronavirus is available in Death Audit at koppal)

Published On - 10:02 am, Thu, 6 May 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!