AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mango Recipe: ಕೇವಲ ಹತ್ತೇ ನಿಮಿಷದಲ್ಲಿ ಮಾವಿನ ಹಣ್ಣಿನಿಂದ ಈ ರೆಸಿಪಿ ಮಾಡಿ

ಈ ರಿಸಿಪಿ ಮಾವಿನ ಹಣ್ಣು ಇಷ್ಟಾವಾದಷ್ಟೆ ನಾಲಿಗೆಗೆ ರುಚಿ ಕೊಡುತ್ತದೆ. ಕೇವಲ ಹತ್ತು ನಿಮಿಷದಲ್ಲಿ ಈ ರೆಸಿಪಿಯನ್ನು ರೆಡಿ ಮಾಡಬಹುದು. ಅನ್ನಕ್ಕೆ ತುಂಬಾ ಒಳ್ಳೆಯ ಕಾಂಬಿನೇಷನ್.

Mango Recipe: ಕೇವಲ ಹತ್ತೇ ನಿಮಿಷದಲ್ಲಿ ಮಾವಿನ ಹಣ್ಣಿನಿಂದ ಈ ರೆಸಿಪಿ ಮಾಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 29, 2022 | 8:30 AM

Share

ಇವಾಗ ಮಾವಿನ (Mango) ಹಣ್ಣಿನ ಸೀಸನ್. ಮಾರುಕಟ್ಟೆಯಲ್ಲಿ ರಾಶಿ- ರಾಶಿ ಮಾವಿನ ಹಣ್ಣಿನದ್ದೇ ಕಾರುಬಾರು. ಹಣ್ಣಿನ ರಾಜ ಮಾವಿನ ಹಣ್ಣು ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ನಾವು ನಿಮಗೆ ಇವತ್ತು ಮಾವಿನ ಹಣ್ಣಿನಿಂದ ಸಿದ್ಧವಾಗುವ ಸುಲಭ ರೆಸಿಪಿ (Recipe) ತಿಳಿಸುತ್ತೇವೆ. ಈ ರಿಸಿಪಿ ಮಾವಿನ ಹಣ್ಣು ಇಷ್ಟಾವಾದಷ್ಟೆ ನಾಲಿಗೆಗೆ ರುಚಿ ಕೊಡುತ್ತದೆ. ಕೇವಲ ಹತ್ತು ನಿಮಿಷದಲ್ಲಿ ಈ ರೆಸಿಪಿಯನ್ನು ರೆಡಿ ಮಾಡಬಹುದು. ಅನ್ನಕ್ಕೆ ತುಂಬಾ ಒಳ್ಳೆಯ ಕಾಂಬಿನೇಷನ್.

ಮಾವಿನ ಹಣ್ಣಿನ ಸಿಂಪಲ್ ಗೊಜ್ಜು ಮಾಡುವುದಕ್ಕೆ ಬೇಕಾದ ಸಾಮಾಗ್ರಿಗಳು: ಮಾವಿನ ಹಣ್ಣು: ಮೂರರಿಂದ ನಾಲ್ಕು ಹಣ್ಣು ಹಸಿಮೆಣಸಿನಕಾಯಿ: 4ರಿಂ 5, ತೆಂಗಿನ ಕಾಯಿ: ¼ ಕಪ್, ಒಣಮೆಣಸು: 2, ಸಾಸಿವೆ: ಅರ್ಧ ಚಮಚ, ಕರಿಬೇವು: 5ರಿಂದ 6 ಎಲೆಗಳು, ಉಪ್ಪು: ರಚಿಗೆ ತಕ್ಕಷ್ಟು.

ಇದನ್ನೂ ಓದಿ: Rahul Gandhi: ಅನುಮತಿ ಪಡೆಯದೆ ಲಂಡನ್​ಗೆ ಹೋದ ಸಂಸದ ರಾಹುಲ್ ಗಾಂಧಿ; ಪಕ್ಷದ ವತಿಯಿಂದ ಬಂತು ಪ್ರತಿಕ್ರಿಯೆ: ಏನದು? ಮತ್ತದೇ ಯಡವಟ್ಟು!

ಇದನ್ನೂ ಓದಿ
Image
Rahul Gandhi: ಅನುಮತಿ ಪಡೆಯದೆ ಲಂಡನ್​ಗೆ ಹೋದ ಸಂಸದ ರಾಹುಲ್ ಗಾಂಧಿ; ಪಕ್ಷದ ವತಿಯಿಂದ ಬಂತು ಪ್ರತಿಕ್ರಿಯೆ: ಏನದು? ಮತ್ತದೇ ಯಡವಟ್ಟು!
Image
ರಸ್ತೆ ಬದಿಯ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ
Image
ಸ್ಟೇಜ್​ ಮೇಲೆ ಕೆಜಿಎಫ್​2 ಡೈಲಾಗ್ ಹೊಡೆದ ಎಸ್.ಡಿ.ಪಿ.ಐ ಮುಖಂಡ
Image
IPL 2022 Final Tickets: ಐಪಿಎಲ್ ಫೈನಲ್ ಮ್ಯಾಚ್ ಟಿಕೆಟ್ ಖರೀದಿಸುವುದು ಹೇಗೆ?

ವಿಧಾನ: ಮೊದಲು ಮಾವಿನ ಹಣ್ಣಿನ ಸಿಪ್ಪೆ ತೆಗೆದು ಚೆನ್ನಾಗಿ ಕಿವುಚಿ. ಒಂದು ಮಿಕ್ಸಿ ಜಾರಿಗೆ ಕಾಯಿತುರಿ, ಹಸಿಮೆಣಸಿನಕಾಯಿ ಹಾಕಿ ಗ್ರೈಂಡ್ ಮಾಡಿ. ಗ್ರೈಂಡ್ ಮಾಡಿದ ಖಾರವನ್ನು ಮಾವಿನ ಹಣ್ಣಿನ ರಸಕ್ಕೆ ಹಾಕಿ. ಇದಕ್ಕೆ ರಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.

ಬಳಿಕ ಒಂದು ಸಣ್ಣ ಬಾಣಲೆಯಲ್ಲಿ ಒಂದು ಚಮಚ ಎಣ್ಣೆ ಹಾಕಿ. ಎಣ್ಣೆ ಕಾದ ನಂತರ ಅದಕ್ಕೆ ಸಾಸಿವೆ, ಕರಿಬೇವು, ಒಣಮೆಣಸು ಹಾಕಿ. ಈ ಒಗ್ಗರಣೆಯನ್ನು ಗೊಜ್ಜಿಗೆ ಹಾಕಿ. ಗೊಜ್ಜು ರೆಡಿ. ಅನ್ನದೊಂದಿಗೆ ಸವಿಯಿರಿ.

ಇದನ್ನೂ ಓದಿ: ರಸ್ತೆ ಬದಿ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ