AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಯ್​ ಹೋಗೋ.. ನಂಗೆ Treatment ಬೇಡ -ವೈದ್ಯರಿಗೆ ಗಾಯಗೊಂಡ ಕುಡುಕನ ಆವಾಜ್​!

ವಿಜಯಪುರ: ಗಾಯಗೊಂಡಿದ್ದ ಕುಡುಕನೊಬ್ಬ ಚಿಕಿತ್ಸೆ ನೀಡಲು ಮುಂದಾದ ವೈದ್ಯಕೀಯ ಸಿಬ್ಬಂದಿಗೆ ಆವಾಜ್​ ಹಾಕಿರುವ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮದ್ಯ ಸೇವಿಸಿ ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನ ಸ್ಥಳೀಯರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತಂದರು. ಈ ಮಧ್ಯೆ ಚಿಕಿತ್ಸೆ ನೀಡಲು ಬಂದ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಕುಡುಕ ವಾಗ್ವಾದಕ್ಕೆ ಇಳಿದ. ಏಯ್​, ನಂಗೆ ಟ್ರೀಟ್​ಮೆಂಟ್​ ಬೇಡ ಹೋಗ್​ ಅಂತಾ ಸಿಬ್ಬಂದಿಗೇ ಆವಾಜ್​ ಹಾಕಿದ. ಆಸ್ಪತ್ರೆಗೆ ನಿಯೋಜನೆ ಗೊಂಡಿದ್ದ ಮಹಿಳಾ ಪೇದೆ ಗದರಿಸಿದರೂ ಡೋಂಟ್​ ಕೇರ್ ಎಂಬಂತೆ ಕಾಲ್​ […]

ಏಯ್​ ಹೋಗೋ.. ನಂಗೆ Treatment ಬೇಡ -ವೈದ್ಯರಿಗೆ ಗಾಯಗೊಂಡ ಕುಡುಕನ ಆವಾಜ್​!
KUSHAL V
|

Updated on:Aug 02, 2020 | 6:56 PM

Share

ವಿಜಯಪುರ: ಗಾಯಗೊಂಡಿದ್ದ ಕುಡುಕನೊಬ್ಬ ಚಿಕಿತ್ಸೆ ನೀಡಲು ಮುಂದಾದ ವೈದ್ಯಕೀಯ ಸಿಬ್ಬಂದಿಗೆ ಆವಾಜ್​ ಹಾಕಿರುವ ಘಟನೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಮದ್ಯ ಸೇವಿಸಿ ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನ ಸ್ಥಳೀಯರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತಂದರು. ಈ ಮಧ್ಯೆ ಚಿಕಿತ್ಸೆ ನೀಡಲು ಬಂದ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಕುಡುಕ ವಾಗ್ವಾದಕ್ಕೆ ಇಳಿದ.

ಏಯ್​, ನಂಗೆ ಟ್ರೀಟ್​ಮೆಂಟ್​ ಬೇಡ ಹೋಗ್​ ಅಂತಾ ಸಿಬ್ಬಂದಿಗೇ ಆವಾಜ್​ ಹಾಕಿದ. ಆಸ್ಪತ್ರೆಗೆ ನಿಯೋಜನೆ ಗೊಂಡಿದ್ದ ಮಹಿಳಾ ಪೇದೆ ಗದರಿಸಿದರೂ ಡೋಂಟ್​ ಕೇರ್ ಎಂಬಂತೆ ಕಾಲ್​ ಮೇಲೆ ಕಾಲು ಹಾಕೊಂದು ಮಲಗಲು ಮುಂದಾದ ಭೂಪ! ಅಂತೂ ಇಂತೂ, ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹರಸಾಹಸಪಟ್ಟ ಚಿಕಿತ್ಸೆ ನೀಡಿದರು.

Published On - 6:54 pm, Sun, 2 August 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ