Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿ ವೇಳೆ ಹಾವಿಗೆ ಗಾಯ: ರಕ್ಷಣೆ-ಶುಶ್ರೂಷಣೆ ನಂತ್ರ ಸೀದಾ ಅಂತರಗಂಗೆ ಬೆಟ್ಟಕ್ಕೆ..

ಕೋಲಾರ: ಕೇರಳದಲ್ಲಿ ಸಿಡಿಮದ್ದು ತುಂಬಿದ್ದ ಆಹಾರ ನೀಡಿ ಗರ್ಭಿಣಿ ಆನೆಯನ್ನ ಕೊಂದ ಘಟನೆ ಮನುಕುಲವನ್ನೇ ಕಲುಕಿತ್ತು. ಆದ್ರೆ ಆ ಘಟನೆಗೆ ತದ್ವಿರುದ್ಧವಾದ ಘಟನೆ ಕೋಲಾರದಲ್ಲಿ ನಡೆಿದಿದೆ. ಗಾಯಗೊಂಡು ನರಳಾಡುತ್ತಿದ್ದ ನಾಗರಹಾವಿನ ರಕ್ಷಣೆ ಮಾಡಿ ಸ್ಥಳೀಯರು ಮಾನವೀಯತೆ ಮೆರೆದಿದ್ದಾರೆ. ಕೋಲಾರ ನಗರದ ಕಠಾರಿಪಾಳ್ಯ ಬಡಾವಣೆಯಲ್ಲಿ ನಾಗರಕುಂಟೆ ಕಲ್ಯಾಣಿಯ ಪುನಃಶ್ಚೇತನ ಕಾಮಗಾರಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ನೆಲ ಅಗೆಯುವಾಗ, ಮಣ್ಣಿನಲ್ಲಿದ್ದ ನಾಗರಹಾವಿಗೆ ಗಡಾರಿಯಿಂದ ಬಲವಾದ ಪೆಟ್ಟು ಬಿದ್ದಿದೆ. ಗಾಯಗೊಂಡ ನಾಗರಹಾವಿನ ನರಳಾಟ ಕಂಡ ಸ್ಥಳೀಯರು, ಕೋಲಾರದ ಸ್ನೇಕ್ ರವಿಗೆ ವಿಷಯ […]

ಕಾಮಗಾರಿ ವೇಳೆ ಹಾವಿಗೆ ಗಾಯ: ರಕ್ಷಣೆ-ಶುಶ್ರೂಷಣೆ ನಂತ್ರ ಸೀದಾ ಅಂತರಗಂಗೆ ಬೆಟ್ಟಕ್ಕೆ..
Follow us
ಸಾಧು ಶ್ರೀನಾಥ್​
|

Updated on:Jun 12, 2020 | 5:15 PM

ಕೋಲಾರ: ಕೇರಳದಲ್ಲಿ ಸಿಡಿಮದ್ದು ತುಂಬಿದ್ದ ಆಹಾರ ನೀಡಿ ಗರ್ಭಿಣಿ ಆನೆಯನ್ನ ಕೊಂದ ಘಟನೆ ಮನುಕುಲವನ್ನೇ ಕಲುಕಿತ್ತು. ಆದ್ರೆ ಆ ಘಟನೆಗೆ ತದ್ವಿರುದ್ಧವಾದ ಘಟನೆ ಕೋಲಾರದಲ್ಲಿ ನಡೆಿದಿದೆ. ಗಾಯಗೊಂಡು ನರಳಾಡುತ್ತಿದ್ದ ನಾಗರಹಾವಿನ ರಕ್ಷಣೆ ಮಾಡಿ ಸ್ಥಳೀಯರು ಮಾನವೀಯತೆ ಮೆರೆದಿದ್ದಾರೆ.

ಕೋಲಾರ ನಗರದ ಕಠಾರಿಪಾಳ್ಯ ಬಡಾವಣೆಯಲ್ಲಿ ನಾಗರಕುಂಟೆ ಕಲ್ಯಾಣಿಯ ಪುನಃಶ್ಚೇತನ ಕಾಮಗಾರಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ನೆಲ ಅಗೆಯುವಾಗ, ಮಣ್ಣಿನಲ್ಲಿದ್ದ ನಾಗರಹಾವಿಗೆ ಗಡಾರಿಯಿಂದ ಬಲವಾದ ಪೆಟ್ಟು ಬಿದ್ದಿದೆ. ಗಾಯಗೊಂಡ ನಾಗರಹಾವಿನ ನರಳಾಟ ಕಂಡ ಸ್ಥಳೀಯರು, ಕೋಲಾರದ ಸ್ನೇಕ್ ರವಿಗೆ ವಿಷಯ ತಿಳಿಸಿದ್ದಾರೆ.

ಚೇತರಿಕೆಯಾಗುತ್ತಿದ್ದಂತೆ ಹಾವು ಅಂತರಗಂಗೆ ಬೆಟ್ಟಕ್ಕೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸ್ನೇಕ್ ರವಿ, ಗಾಯಗೊಂಡಿದ್ದ ನಾಗರಹಾವನ್ನು ಪಶು ಆಸ್ಪತ್ರೆಗೆ ಕೊಂಡೊಯ್ದು ವೈದ್ಯರಿಂದ ಚಿಕಿತ್ಸೆ ಕೊಡಿಸಿದ್ದಾರೆ. ಪೆಟ್ಟು ಬಿದ್ದ ಹಾವಿನ ಹೊಟ್ಟೆಗೆ ಪಶು ವೈದ್ಯರಿಂದ ಸ್ಟಿಚ‌ಸ್​ ಹಾಕಿಸಿ, ತಮ್ಮ ಮನೆಗೇ ಕೊಂಡೊಯ್ದು ಪೋಷಣೆ ಮಾಡಿದ್ದಾರೆ.

ಚೇತರಿಸಿಕೊಂಡ ನಂತರ ಹಾವನ್ನು ಅಂತರಗಂಗೆ ಬೆಟ್ಟ ಪ್ರದೇಶದಲ್ಲಿ ಬಿಟ್ಟು ಮಾನವೀಯತೆ ಮೆರೆದಿದ್ದಾರೆ. ಸ್ನೇಕ್ ರವಿಯ ಈ ಕಾರ್ಯಕ್ಕೆ ಪ್ರಾಣಿ ಪ್ರಿಯರು ಮತ್ತು ಸ್ಥಳೀಯರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Published On - 5:10 pm, Fri, 12 June 20

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್