AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿಗಳನ್ನೂ ಕಾಡಿದೆ ಕ್ರೂರಿ ಕೊರೊನಾ.. ಪರಪ್ಪನ ಅಗ್ರಹಾರಕ್ಕೂ ಎಂಟ್ರಿ ಕೊಟ್ಟಿದೆ

ಬೆಂಗಳೂರು: ಎದುರಿಗೆ ಸಿಕ್ಕವರನ್ನೆಲ್ಲಾ ಬಗ್ಗು ಬಡಿಯುತ್ತಿರುವ ಕ್ರೂರಿ ಕೊರೊನಾ ಈಗ ಪರಪ್ಪನ ಅಗ್ರಹಾರ ಜೈಲಿನೊಳಗೂ ನುಗ್ಗಿದೆ. ಕಾರಾಗೃಹದಲ್ಲಿ ಇದೀಗ 26 ಜನರಿಗೆ ಸೋಂಕು ದೃಢವಾಗಿದೆ. ಅದರಲ್ಲಿ 20 ವಿಚಾರಣಾಧೀನ ಕೈದಿಗಳಿದ್ದರೆ ಉಳಿದ ಆರು ಜನ ಕಾರಾಗೃಹದ ಸಿಬ್ಬಂದಿ. ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೈದಿಗಳಿದ್ದಾರೆ. ಜೊತೆಗೆ ಇತ್ತೀಚೆಗೆ ಕಾರಾಗೃಹಕ್ಕೆ ಹೊಸದಾಗಿ 450 ಕೈದಿಗಳನ್ನು ದಾಖಲಿಸಲಾಗಿತ್ತು. ಇದೀಗ ಆ 450 ಜನರ ಪೈಕಿ ಕೆಲವರು ಜೈಲಿಗೆ ಬಂದು 21 ದಿನ ಕಳೆದಿದ್ದರಿಂದ 3 […]

ಕೈದಿಗಳನ್ನೂ ಕಾಡಿದೆ ಕ್ರೂರಿ ಕೊರೊನಾ.. ಪರಪ್ಪನ ಅಗ್ರಹಾರಕ್ಕೂ ಎಂಟ್ರಿ ಕೊಟ್ಟಿದೆ
ಪರಪ್ಪನ ಅಗ್ರಹಾರ ಜೈಲು
KUSHAL V
| Edited By: |

Updated on:Jul 02, 2020 | 1:41 PM

Share

ಬೆಂಗಳೂರು: ಎದುರಿಗೆ ಸಿಕ್ಕವರನ್ನೆಲ್ಲಾ ಬಗ್ಗು ಬಡಿಯುತ್ತಿರುವ ಕ್ರೂರಿ ಕೊರೊನಾ ಈಗ ಪರಪ್ಪನ ಅಗ್ರಹಾರ ಜೈಲಿನೊಳಗೂ ನುಗ್ಗಿದೆ. ಕಾರಾಗೃಹದಲ್ಲಿ ಇದೀಗ 26 ಜನರಿಗೆ ಸೋಂಕು ದೃಢವಾಗಿದೆ. ಅದರಲ್ಲಿ 20 ವಿಚಾರಣಾಧೀನ ಕೈದಿಗಳಿದ್ದರೆ ಉಳಿದ ಆರು ಜನ ಕಾರಾಗೃಹದ ಸಿಬ್ಬಂದಿ.

ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೈದಿಗಳಿದ್ದಾರೆ. ಜೊತೆಗೆ ಇತ್ತೀಚೆಗೆ ಕಾರಾಗೃಹಕ್ಕೆ ಹೊಸದಾಗಿ 450 ಕೈದಿಗಳನ್ನು ದಾಖಲಿಸಲಾಗಿತ್ತು. ಇದೀಗ ಆ 450 ಜನರ ಪೈಕಿ ಕೆಲವರು ಜೈಲಿಗೆ ಬಂದು 21 ದಿನ ಕಳೆದಿದ್ದರಿಂದ 3 ದಿನಗಳ ಹಿಂದೆ ಸಿಬ್ಬಂದಿ ಸೇರಿ 150 ಜನರ ಗಂಟಲು ದ್ರವ ಸಂಗ್ರಹಿಸಿ ಟೆಸ್ಟ್​ಗೆ ಕಳಿಸಲಾಗಿತ್ತು. ನಿನ್ನೆ ಬಂದ ವರದಿಯಲ್ಲಿ 20 ಕೈದಿಗಳು ಮತ್ತು 6 ಜನ ಸಿಬ್ಬಂದಿಗೆ ಕೊರೊನಾ ಪಾಸಿಟಿವ್​ ಬಂದಿದೆ.

ಕಾರಾಗೃಹದಲ್ಲಿ ಶುರುವಾಯ್ತು ಆತಂಕ..! ಇದೀಗ ಕೊರೊನಾ ದೃಢವಾಗಿರುವ ಕೈದಿಗಳನ್ನ ಥಣಿಸಂದ್ರ ಬಳಿ ಇರುವ ಹಜ್ ಭವನದಲ್ಲಿ ಇರಿಸಲಾಗಿದೆ. ಜೊತೆಗೆ ಕಾರಾಗೃಹದ ಇತರೆ ಕೈದಿ ಹಾಗೂ ಸಿಬ್ಬಂದಿ ಈ ಸೋಂಕಿತರ ಸಂಪರ್ಕಕ್ಕೆ ಬಂದಿರಬಹುದು ಎನ್ನಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರ ಕಾರಾಗೃಹದ ಸಿಬ್ಬಂದಿ ಮತ್ತು ಕೈದಿಗಳಲ್ಲಿ ಮನಸ್ಸಿನಲ್ಲಿ ಆತಂಕ ಮನೆಮಾಡಿದೆ.

Published On - 1:40 pm, Thu, 2 July 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ