AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಿಗೇಹಳ್ಳಿ ಅಂಡರ್​ಪಾಸ್​ನಲ್ಲಿ ಸಿಲುಕಿದ ಇನೋವಾ ಕಾರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೊಡಿಗೇಹಳ್ಳಿಯ ಅಂಡರ್‌ಪಾಸ್‌ನಲ್ಲಿ ನೀರು ನಿಂತಿದ್ದು, ಇನ್ನೋವಾ ಕಾರೊಂದು ಸಿಕ್ಕಿ ಹಾಕಿಕೊಂಡಿದೆ. ಕೊಡಿಗೇಹಳ್ಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಜೆ 4 ಘಂಟೆಯಿಂದಲೇ ಆರಂಭವಾದ ಮಳೆಯಿಂದಾಗಿ ಅಂಡರ್‌ಪಾಸ್‌ನಲ್ಲಿ ಸಾಕಷ್ಟು ನೀರು ನಿಂತಿದೆ. ಈ ನಡುವೆ ಸಂಜೆ 5 ಘಂಟೆಯ ವೇಳೆಗೆ ಅಂಡರ್‌ಪಾಸ್ ಕ್ರಾಸ್ ಮಾಡಲು ಹೋದ ಇನ್ನೋವಾ ಅಂಡರ್‌ಪಾಸ್‌ನಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ನೀರಿನಲ್ಲಿ ಕಾರು ಸಿಕ್ಕಿಕೊಳ್ಳುತ್ತಿದ್ದಂತೆ ತೇಲಾಡಲಾರಂಭಿಸಿದ್ದು ಮುಂದೆಯೂ ಹೋಗಲಾಗದೇ, ಹಿಂದೆಯೂ ಬರಲಾಗದೇ ಸಿಲುಕಿಕೊಂಡಿದೆ. ಕೊಡುಗೆ ಹಳ್ಳಿ ಮಾತ್ರವಲ್ಲ ಬೆಂಗಳೂರಿನ ವಿವಿಧೆಡೆ ಮಳೆಯಿಂದಾಗಿ ನೀರು […]

ಕೊಡಿಗೇಹಳ್ಳಿ ಅಂಡರ್​ಪಾಸ್​ನಲ್ಲಿ ಸಿಲುಕಿದ ಇನೋವಾ ಕಾರು
Guru
|

Updated on: Sep 09, 2020 | 10:05 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೊಡಿಗೇಹಳ್ಳಿಯ ಅಂಡರ್‌ಪಾಸ್‌ನಲ್ಲಿ ನೀರು ನಿಂತಿದ್ದು, ಇನ್ನೋವಾ ಕಾರೊಂದು ಸಿಕ್ಕಿ ಹಾಕಿಕೊಂಡಿದೆ.

ಕೊಡಿಗೇಹಳ್ಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಜೆ 4 ಘಂಟೆಯಿಂದಲೇ ಆರಂಭವಾದ ಮಳೆಯಿಂದಾಗಿ ಅಂಡರ್‌ಪಾಸ್‌ನಲ್ಲಿ ಸಾಕಷ್ಟು ನೀರು ನಿಂತಿದೆ. ಈ ನಡುವೆ ಸಂಜೆ 5 ಘಂಟೆಯ ವೇಳೆಗೆ ಅಂಡರ್‌ಪಾಸ್ ಕ್ರಾಸ್ ಮಾಡಲು ಹೋದ ಇನ್ನೋವಾ ಅಂಡರ್‌ಪಾಸ್‌ನಲ್ಲಿಯೇ ಸಿಕ್ಕಿಹಾಕಿಕೊಂಡಿದೆ.

ನೀರಿನಲ್ಲಿ ಕಾರು ಸಿಕ್ಕಿಕೊಳ್ಳುತ್ತಿದ್ದಂತೆ ತೇಲಾಡಲಾರಂಭಿಸಿದ್ದು ಮುಂದೆಯೂ ಹೋಗಲಾಗದೇ, ಹಿಂದೆಯೂ ಬರಲಾಗದೇ ಸಿಲುಕಿಕೊಂಡಿದೆ. ಕೊಡುಗೆ ಹಳ್ಳಿ ಮಾತ್ರವಲ್ಲ ಬೆಂಗಳೂರಿನ ವಿವಿಧೆಡೆ ಮಳೆಯಿಂದಾಗಿ ನೀರು ನಿಂತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!