AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​

KPSCಯಲ್ಲಿ SDA ಆಗಿದ್ದ ರಮೇಶ್ ಹೆರಕಲ್ BE ಮುಗಿಸಿ ನೇರವಾಗಿ ಹುದ್ದೆಗೆ ಸೇರಿದ್ದ ಎಂದು ತಿಳಿದುಬಂದಿದೆ. VTUನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದ ರಮೇಶ್​ 2017ರ ಜನವರಿ 15ರಂದು SDA ಆಗಿ ನೇಮಕಗೊಂಡಿದ್ದ.

ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣ: BE ಮುಗಿಸಿ ನೇರವಾಗಿ SDA ಹುದ್ದೆಗೆ ಸೇರಿದ್ದ ರಮೇಶ್​ ಹೆರಕಲ್​
ರಮೇಶ್ ಹೆರಕಲ್
KUSHAL V
|

Updated on: Jan 25, 2021 | 6:36 PM

Share

ಬಾಗಲಕೋಟೆ: ಪರೀಕ್ಷೆಗೂ ಮುನ್ನ FDA ಆನ್ಸರ್ ಕೀ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಿಸಿಬಿ ವಶದಲ್ಲಿರುವ ಬಾಗಲಕೋಟೆ ಮೂಲದ ರಮೇಶ್‌ ಹೆರಕಲ್​ನ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಿದೆ.

KPSCಯಲ್ಲಿ SDA ಆಗಿದ್ದ ರಮೇಶ್ ಹೆರಕಲ್ BE ಮುಗಿಸಿ ನೇರವಾಗಿ ಹುದ್ದೆಗೆ ಸೇರಿದ್ದ ಎಂದು ತಿಳಿದುಬಂದಿದೆ. VTUನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿದ್ದ ರಮೇಶ್​ 2017ರ ಜನವರಿ 15ರಂದು SDA ಆಗಿ ನೇಮಕಗೊಂಡಿದ್ದ.

ಈ ಮುಂಚೆ, ಜಿಲ್ಲೆಯ ಚಿಕ್ಕಪಡಸಲಗಿ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದ ರಮೇಶ್​ ಹೆರಕಲ್​ ಜಮಖಂಡಿಯಲ್ಲಿ PUC ಓದಿದ್ದನು ಎಂದು ಹೇಳಲಾಗಿದೆ. ಬಳಿಕ, ಬೆಳಗಾವಿಯಲ್ಲಿ BEವ್ಯಾಸಂಗ ಮಾಡಿದ್ದನಂತೆ

ಈ ನಡುವೆ, ರಜೆಯಿದ್ದಾಗ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮಕ್ಕೆ ಬರುತ್ತಿದ್ದನಂತೆ. ಅಂದ ಹಾಗೆ, ರಮೇಶ್​ ಹೆರಕಲ್​ನನ್ನು ನಿನ್ನೆ ಹಿರೇಪಡಸಲಗಿ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿತ್ತು.

FDA ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌: KPSCಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ SDA ಸಿಸಿಬಿ ವಶಕ್ಕೆ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?