AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವನ ಪುತ್ರನಿಂದ ಲಾಭ ಪೆಡಯಲು.. ದರ್ಶನ್‌ಗೆ ಮತ್ತೇರಿಸ್ತಿದ್ದ Drug ಪೆಡ್ಲರ್ಸ್​!

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ವೇಳೆ ಸಿಸಿಬಿ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿ ಸಿಕ್ಕಿದೆ. ದರ್ಶನ್‌ಗೆ ಮತ್ತೇರಿಸಿ ಗ್ಯಾಂಗ್ ಲಾಭವನ್ನು ಪಡೆಯುತ್ತಿದ್ದರಂತೆ. ಡ್ರಗ್ಸ್ ದಂಧೆ, ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಬಳಕೆ ಮಾಡಿಕೊಳ್ಳುತಿದ್ರು ಎಂಬ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ದರ್ಶನ್ ಲಮಾಣಿಗೆ ಸೇರಿದ ಸಂಜಯನಗರದ ಅಪಾರ್ಟ್ಮೆಂಟ್ ಫ್ಲಾಟ್​ನಲ್ಲಿ ಮಿಡ್ ನೈಟ್ ಪಾರ್ಟಿ ಮಾಡಲಾಗುತ್ತಿತ್ತು. ದರ್ಶನ್ ತಂದೆ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಹಾಗೂ ಪ್ರಭಾವಿ ವ್ಯಕ್ತಿಯಾಗಿದ್ದರಿಂದ […]

ಮಾಜಿ ಸಚಿವನ ಪುತ್ರನಿಂದ ಲಾಭ ಪೆಡಯಲು.. ದರ್ಶನ್‌ಗೆ ಮತ್ತೇರಿಸ್ತಿದ್ದ Drug ಪೆಡ್ಲರ್ಸ್​!
ಆಯೇಷಾ ಬಾನು
|

Updated on: Nov 16, 2020 | 12:06 PM

Share

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ವೇಳೆ ಸಿಸಿಬಿ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿ ಸಿಕ್ಕಿದೆ. ದರ್ಶನ್‌ಗೆ ಮತ್ತೇರಿಸಿ ಗ್ಯಾಂಗ್ ಲಾಭವನ್ನು ಪಡೆಯುತ್ತಿದ್ದರಂತೆ. ಡ್ರಗ್ಸ್ ದಂಧೆ, ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಬಳಕೆ ಮಾಡಿಕೊಳ್ಳುತಿದ್ರು ಎಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ದರ್ಶನ್ ಲಮಾಣಿಗೆ ಸೇರಿದ ಸಂಜಯನಗರದ ಅಪಾರ್ಟ್ಮೆಂಟ್ ಫ್ಲಾಟ್​ನಲ್ಲಿ ಮಿಡ್ ನೈಟ್ ಪಾರ್ಟಿ ಮಾಡಲಾಗುತ್ತಿತ್ತು. ದರ್ಶನ್ ತಂದೆ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಹಾಗೂ ಪ್ರಭಾವಿ ವ್ಯಕ್ತಿಯಾಗಿದ್ದರಿಂದ ದರ್ಶನ್ ಜೊತೆ ಸ್ನೇಹ ಮಾಡಿ ಡ್ರಗ್ಸ್ ನಶೆ ಏರಿಸಿ ಈ ಗ್ಯಾಂಗ್ ಲಾಭಕ್ಕೆ ಬಳಸಿಕೊಳ್ತಿದ್ರಂತೆ.

ದರ್ಶನ್ ಜತೆ ಒಟ್ಟು 9 ಜನರ ಗ್ಯಾಂಗ್ ಬಂಧಿಸಲಾಗಿತ್ತು. 9 ಆರೋಪಿಗಳ ಪೈಕಿ ನಾಲ್ವರು ದರ್ಶನ್‌ಗೆ ಸ್ನೇಹಿತರಾಗಿದ್ದರು. ದರ್ಶನ್‌ಗೆ ಮತ್ತೇರಿಸಿ ವ್ಯವಹಾರಕ್ಕೆ ಬಳಸಿಕೊಳ್ತಿದ್ದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ದರ್ಶನ್ ಡ್ರಗ್ಸ್ ಸೇವನೆ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಡ್ರಗ್ಸ್ ಪ್ರಕರಣದಿಂದ ತಪ್ಪಿಸಿಕೊಳ್ಳಲು ದರ್ಶನ್ ಅಂಡ್ ಟೀಂ ಗೋವಾಗೆ ಪರಾರಿಯಾಗಿ ಅಲ್ಲಿನ ಐಷಾರಾಮಿ ಹೋಟೆಲ್‌ನಲ್ಲಿ ತಂಗಿದ್ದರು. ಪ್ರತಿ ದಿನ 1 ಲಕ್ಷ ಹಣ ಖರ್ಚು ಮಾಡ್ತಿದ್ರಂತೆ.

ಇದನ್ನೂ ಓದಿ: Drugs ಕೇಸ್​: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಬಂಧನವಾಗಿದ್ದು ಹೇಗೆ.. ಗೋವಾ ಲಿಂಕ್​ ಏನು?

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ