AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಡ್ಡಿ ಬೇರ್​ನಲ್ಲಿ ಡ್ರಗ್ಸ್.. ಅಸ್ಸಾಂ ಮೂಲದ ಡ್ರಗ್​ ಪೆಡ್ಲರ್ ಕೊತ್ತನೂರಿನಲ್ಲಿ ಅರೆಸ್ಟ್

ಮಕ್ಕಳಾಡುವ ಟೆಡ್ಡಿಬೇರ್​ನಲ್ಲಿ ಮಾದಕ ವಸ್ತುವಿಟ್ಟು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಡ್ರಗ್ಸ್‌ ಪೆಡ್ಲರ್​ನನ್ನು ರಾಜಧಾನಿಯಲ್ಲಿ ಹಲಸೂರು ಪೊಲೀಸರು ಬಂಧಿಸಿದ್ದಾರೆ.

ಟೆಡ್ಡಿ ಬೇರ್​ನಲ್ಲಿ ಡ್ರಗ್ಸ್.. ಅಸ್ಸಾಂ ಮೂಲದ ಡ್ರಗ್​ ಪೆಡ್ಲರ್ ಕೊತ್ತನೂರಿನಲ್ಲಿ ಅರೆಸ್ಟ್
ಆಯೇಷಾ ಬಾನು
| Edited By: |

Updated on: Dec 07, 2020 | 1:37 PM

Share

ಬೆಂಗಳೂರು: ಮಕ್ಕಳಾಡುವ ಟೆಡ್ಡಿ ಬೇರ್​ನಲ್ಲಿ ಮಾದಕ ವಸ್ತುವಿಟ್ಟು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಡ್ರಗ್‌ ಪೆಡ್ಲರ್​ನನ್ನು ರಾಜಧಾನಿಯಲ್ಲಿ ಹಲಸೂರು ಪೊಲೀಸರು ಬಂಧಿಸಿದ್ದಾರೆ. ಸಕೀರ್ ಹುಸೇನ್(34) ಬಂಧಿತ ಡ್ರಗ್‌ ಪೆಡ್ಲರ್.

ಯಾರಿಗೂ ಅನುಮಾನ ಬರದಂತೆ ಡ್ರಗ್ಸ್  ಅನ್ನು ಗೊಂಬೆಗಳಲ್ಲಿಟ್ಟುಕೊಂಡು ರೈಲಿನಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಮಾದಕವಸ್ತು ಮಾರಾಟ ಮಾಡುತ್ತಿದ್ದ ಅಂತರ್​ರಾಜ್ಯ ಡ್ರಗ್ ಪೆಡ್ಲರ್ ಹುಸೇನ್ ಅಸ್ಸಾಂ ಮೂಲದ ವ್ಯಕ್ತಿ. ಈತ ಬೆಂಗಳೂರಿನ ಕೊತ್ತನೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದ.

ಮಕ್ಕಳಾಡುವ ಗೊಂಬೆಗಳನ್ನು ಬಳಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಸದ್ಯ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತನಿಂದ 28 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 2200 MDMA ಟ್ಯಾಬ್ಲೆಟ್ಸ್, 71 ಗ್ರಾಂ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಒಂದು MDMA ಮಾತ್ರೆ 3-4 ಸಾವಿರಕ್ಕೆ ಮಾರಾಟ ಮಾಡ್ತಿದ್ದ.

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್