AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಡ್ಡಿ ಬೇರ್​ನಲ್ಲಿ ಡ್ರಗ್ಸ್.. ಅಸ್ಸಾಂ ಮೂಲದ ಡ್ರಗ್​ ಪೆಡ್ಲರ್ ಕೊತ್ತನೂರಿನಲ್ಲಿ ಅರೆಸ್ಟ್

ಮಕ್ಕಳಾಡುವ ಟೆಡ್ಡಿಬೇರ್​ನಲ್ಲಿ ಮಾದಕ ವಸ್ತುವಿಟ್ಟು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಡ್ರಗ್ಸ್‌ ಪೆಡ್ಲರ್​ನನ್ನು ರಾಜಧಾನಿಯಲ್ಲಿ ಹಲಸೂರು ಪೊಲೀಸರು ಬಂಧಿಸಿದ್ದಾರೆ.

ಟೆಡ್ಡಿ ಬೇರ್​ನಲ್ಲಿ ಡ್ರಗ್ಸ್.. ಅಸ್ಸಾಂ ಮೂಲದ ಡ್ರಗ್​ ಪೆಡ್ಲರ್ ಕೊತ್ತನೂರಿನಲ್ಲಿ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Dec 07, 2020 | 1:37 PM

Share

ಬೆಂಗಳೂರು: ಮಕ್ಕಳಾಡುವ ಟೆಡ್ಡಿ ಬೇರ್​ನಲ್ಲಿ ಮಾದಕ ವಸ್ತುವಿಟ್ಟು ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಡ್ರಗ್‌ ಪೆಡ್ಲರ್​ನನ್ನು ರಾಜಧಾನಿಯಲ್ಲಿ ಹಲಸೂರು ಪೊಲೀಸರು ಬಂಧಿಸಿದ್ದಾರೆ. ಸಕೀರ್ ಹುಸೇನ್(34) ಬಂಧಿತ ಡ್ರಗ್‌ ಪೆಡ್ಲರ್.

ಯಾರಿಗೂ ಅನುಮಾನ ಬರದಂತೆ ಡ್ರಗ್ಸ್  ಅನ್ನು ಗೊಂಬೆಗಳಲ್ಲಿಟ್ಟುಕೊಂಡು ರೈಲಿನಲ್ಲಿ ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಮಾದಕವಸ್ತು ಮಾರಾಟ ಮಾಡುತ್ತಿದ್ದ ಅಂತರ್​ರಾಜ್ಯ ಡ್ರಗ್ ಪೆಡ್ಲರ್ ಹುಸೇನ್ ಅಸ್ಸಾಂ ಮೂಲದ ವ್ಯಕ್ತಿ. ಈತ ಬೆಂಗಳೂರಿನ ಕೊತ್ತನೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದ.

ಮಕ್ಕಳಾಡುವ ಗೊಂಬೆಗಳನ್ನು ಬಳಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಸದ್ಯ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತನಿಂದ 28 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 2200 MDMA ಟ್ಯಾಬ್ಲೆಟ್ಸ್, 71 ಗ್ರಾಂ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಒಂದು MDMA ಮಾತ್ರೆ 3-4 ಸಾವಿರಕ್ಕೆ ಮಾರಾಟ ಮಾಡ್ತಿದ್ದ.

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ