AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..

ಐಪಿಎಲ್ ಹರಾಜು ಪ್ರಕ್ರಿಯೆ ಇನ್ನೇನು ಆರಂಭವಾಗಲಿದೆ. ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..
2020ರ ಆರ್​ಸಿಬಿ ತಂಡ
ಪೃಥ್ವಿಶಂಕರ
|

Updated on:Jan 20, 2021 | 6:34 PM

Share

ಬೆಂಗಳೂರು: ಮುಂಬರುವ 2021 ರ ಐಪಿಎಲ್​ ಆವೃತ್ತಿಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬರದ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಮುಂದಿನ ಬಾರಿ ಕಪ್​ ಗೆಲ್ಲಲೇಬೇಕೆಂಬ ಛಲದೊಂದಿಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ನಡೆಯುವ ಹರಾಜು ಪ್ರಕ್ರಿಯೆಗಾಗಿ ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ ಆಟಗಾರರು.. ವಿರಾಟ್​ ಕೊಹ್ಲಿ, ಎಬಿ ಡಿ ವಿಲಿಯರ್ಸ್, ದೇವದತ್​ ಪಡಿಕ್ಕಲ್, ಯಜುವೇಂದ್ರ ಚಹಲ್, ಮಹಮದ್​ ಸಿರಾಜ್, ಕೆ.ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಪವನ್​ ದೇಶಪಾಂಡೆ, ಜೋಶ್​ ಫಿಲಿಪ್, ಎಸ್ ಅಹ್ಮದ್, ನವ್​ದೀಪ್​ ಸೈನಿ, ಆಡಂ ಜಂಪಾ.

ಆರ್​ಸಿಬಿ ಕೈಬಿಟ್ಟ ಆಟಗಾರರು.. ಗುರ್​ಕೀರತ್​ ಸಿಂಗ್, ಮೋಹಿನ್​ ಅಲಿ, ಆ್ಯರನ್​ ಫಿಂಚ್, ಕ್ರಿಸ್​ ಮೋರಿಸ್, ಪವನ್​ ನೇಗಿ, ಶಿವಂ ದುಬೆ, ಈಸೂರು ಉದಾನಾ, ಪಾರ್ಥಿವ್​ ಪಟೇಲ್, ಡೇಲ್​ ಸ್ಟೇನ್, ಉಮೇಶ್ ಯಾದವ್.

ಹಾಗೆಯೇ ಉಳಿದ ಪ್ರಾಂಚೈಸಿಗಳು ಸಹ ತಾನೂ ಉಳಿಸಿಕೊಂಡಿರುವ ಆಟಗಾರರ ಹೆಸರುಗಳನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿವೆ.

Published On - 6:12 pm, Wed, 20 January 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ