AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..

ಐಪಿಎಲ್ ಹರಾಜು ಪ್ರಕ್ರಿಯೆ ಇನ್ನೇನು ಆರಂಭವಾಗಲಿದೆ. ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..
2020ರ ಆರ್​ಸಿಬಿ ತಂಡ
ಪೃಥ್ವಿಶಂಕರ
|

Updated on:Jan 20, 2021 | 6:34 PM

Share

ಬೆಂಗಳೂರು: ಮುಂಬರುವ 2021 ರ ಐಪಿಎಲ್​ ಆವೃತ್ತಿಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬರದ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಮುಂದಿನ ಬಾರಿ ಕಪ್​ ಗೆಲ್ಲಲೇಬೇಕೆಂಬ ಛಲದೊಂದಿಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ನಡೆಯುವ ಹರಾಜು ಪ್ರಕ್ರಿಯೆಗಾಗಿ ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ ಆಟಗಾರರು.. ವಿರಾಟ್​ ಕೊಹ್ಲಿ, ಎಬಿ ಡಿ ವಿಲಿಯರ್ಸ್, ದೇವದತ್​ ಪಡಿಕ್ಕಲ್, ಯಜುವೇಂದ್ರ ಚಹಲ್, ಮಹಮದ್​ ಸಿರಾಜ್, ಕೆ.ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಪವನ್​ ದೇಶಪಾಂಡೆ, ಜೋಶ್​ ಫಿಲಿಪ್, ಎಸ್ ಅಹ್ಮದ್, ನವ್​ದೀಪ್​ ಸೈನಿ, ಆಡಂ ಜಂಪಾ.

ಆರ್​ಸಿಬಿ ಕೈಬಿಟ್ಟ ಆಟಗಾರರು.. ಗುರ್​ಕೀರತ್​ ಸಿಂಗ್, ಮೋಹಿನ್​ ಅಲಿ, ಆ್ಯರನ್​ ಫಿಂಚ್, ಕ್ರಿಸ್​ ಮೋರಿಸ್, ಪವನ್​ ನೇಗಿ, ಶಿವಂ ದುಬೆ, ಈಸೂರು ಉದಾನಾ, ಪಾರ್ಥಿವ್​ ಪಟೇಲ್, ಡೇಲ್​ ಸ್ಟೇನ್, ಉಮೇಶ್ ಯಾದವ್.

ಹಾಗೆಯೇ ಉಳಿದ ಪ್ರಾಂಚೈಸಿಗಳು ಸಹ ತಾನೂ ಉಳಿಸಿಕೊಂಡಿರುವ ಆಟಗಾರರ ಹೆಸರುಗಳನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿವೆ.

Published On - 6:12 pm, Wed, 20 January 21

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?