AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..

ಐಪಿಎಲ್ ಹರಾಜು ಪ್ರಕ್ರಿಯೆ ಇನ್ನೇನು ಆರಂಭವಾಗಲಿದೆ. ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

IPL 2021: ಐಪಿಎಲ್​ಗಾಗಿ RCB ಉಳಿಸಿಕೊಂಡ ಹಾಗೂ ಕೈಬಿಟ್ಟ ಆಟಗಾರರ ಲಿಸ್ಟ್​ ಇಲ್ಲಿದೆ..
2020ರ ಆರ್​ಸಿಬಿ ತಂಡ
ಪೃಥ್ವಿಶಂಕರ
|

Updated on:Jan 20, 2021 | 6:34 PM

Share

ಬೆಂಗಳೂರು: ಮುಂಬರುವ 2021 ರ ಐಪಿಎಲ್​ ಆವೃತ್ತಿಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬರದ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಮುಂದಿನ ಬಾರಿ ಕಪ್​ ಗೆಲ್ಲಲೇಬೇಕೆಂಬ ಛಲದೊಂದಿಗೆ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಹೀಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ನಡೆಯುವ ಹರಾಜು ಪ್ರಕ್ರಿಯೆಗಾಗಿ ಆರ್​ಸಿಬಿ ತನ್ನಲ್ಲೇ ಉಳಿಸಿಕೊಳ್ಳುವ ಆಟಗಾರರು ಹಾಗೂ ಕೈಬಿಡಲಾದ ಆಟಗಾರರ ವರದಿಯನ್ನು ತನ್ನ ಟ್ವಿಟರ್​ ಅಕೌಂಟ್​ನಲ್ಲಿ ಬಿಡುಗಡೆಗೊಳಿಸಿದೆ.

ಆರ್​ಸಿಬಿ ತನ್ನಲ್ಲೇ ಉಳಿಸಿಕೊಂಡ ಆಟಗಾರರು.. ವಿರಾಟ್​ ಕೊಹ್ಲಿ, ಎಬಿ ಡಿ ವಿಲಿಯರ್ಸ್, ದೇವದತ್​ ಪಡಿಕ್ಕಲ್, ಯಜುವೇಂದ್ರ ಚಹಲ್, ಮಹಮದ್​ ಸಿರಾಜ್, ಕೆ.ರಿಚರ್ಡ್ಸನ್, ವಾಷಿಂಗ್ಟನ್ ಸುಂದರ್, ಪವನ್​ ದೇಶಪಾಂಡೆ, ಜೋಶ್​ ಫಿಲಿಪ್, ಎಸ್ ಅಹ್ಮದ್, ನವ್​ದೀಪ್​ ಸೈನಿ, ಆಡಂ ಜಂಪಾ.

ಆರ್​ಸಿಬಿ ಕೈಬಿಟ್ಟ ಆಟಗಾರರು.. ಗುರ್​ಕೀರತ್​ ಸಿಂಗ್, ಮೋಹಿನ್​ ಅಲಿ, ಆ್ಯರನ್​ ಫಿಂಚ್, ಕ್ರಿಸ್​ ಮೋರಿಸ್, ಪವನ್​ ನೇಗಿ, ಶಿವಂ ದುಬೆ, ಈಸೂರು ಉದಾನಾ, ಪಾರ್ಥಿವ್​ ಪಟೇಲ್, ಡೇಲ್​ ಸ್ಟೇನ್, ಉಮೇಶ್ ಯಾದವ್.

ಹಾಗೆಯೇ ಉಳಿದ ಪ್ರಾಂಚೈಸಿಗಳು ಸಹ ತಾನೂ ಉಳಿಸಿಕೊಂಡಿರುವ ಆಟಗಾರರ ಹೆಸರುಗಳನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿವೆ.

Published On - 6:12 pm, Wed, 20 January 21

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್